• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಕರಿಕಲ್ ಧ್ಯಾನ ಮಂದಿರದಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮ

Kannada News Desk by Kannada News Desk
August 31, 2024
in ನಮ್ಮ ಕರಾವಳಿ
0
ಭಟ್ಕಳದ ಕರಿಕಲ್ ಧ್ಯಾನ ಮಂದಿರದಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮ
0
SHARES
442
VIEWS
WhatsappTelegram Share on FacebookShare on TwitterLinkedin

 

 

ಭಟ್ಕಳ: ಇಲ್ಲಿನ ಕರಿಕಲ್ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಕೊನೆಯ ದಿನದ ಸೀಮೋಲ್ಲಂಘನ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ಬೆಳಿಗ್ಗೆ 9.30ಕ್ಕೆ ಕರಿಕಲ್ ಧ್ಯಾನ ಮಂದಿರದಿಂದ ಶ್ರೀಗಳನ್ನು ಬೈಕ್ ಹಾಗೂ ಕಾರಿನ ಮೂಲಕ ಶೃಂಗಾರಗೊಂಡ ವಾಹನದ ಭವ್ಯ ಮೆರವಣಿಗೆಯಲ್ಲಿ ಭಟ್ಕಳದ ಸರ್ಕಲ್ ಮಾರ್ಗವಾಗಿ ಹೈವೆ ಮೂಲಕ ಶಿರಾಲಿ ಸಾರದಹೊಳೆ ಶ್ರೀ ಹಳೆಕೋಟೆ ಹನುಮಂತ ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಅಲ್ಲಿ ಶ್ರೀಗಳನ್ನು ಪೂರ್ಣ ಕುಂಭ ಸ್ವಾಗತ ಮಾಡಲಾಯಿತು.

ಬಳಿಕ ಶ್ರೀಗಳು ಸಾರದಹೊಳೆ ನದಿ ತೀರದಲ್ಲಿ ಗಂಗಾಪೂಜೆ ಮಾಡುವ ಮೂಲಕ ಗಂಗಾರತಿ ಪೂಜೆಯನ್ನು ಯಶಸ್ವಿಗೊಳಿಸಿದರು. ನಂತರ
ಶ್ರೀ ಹನುಮಂತ ದೇವರಿಗೆ ಶ್ರೀಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು. ನಂತರ ಸಾರದಹೋಳೆ ಹಳೆ ಕೋಟೆ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯಿಂದ ಶ್ರೀಗಳನ್ನು ಗೌರವಿಸಿದರು.

ನಂತರ ಪುನಃ ಶ್ರೀಗಳು ಭಟ್ಕಳದ ಕರಿಕಲ್ ಧ್ಯಾನ ಮಂದಿರಕ್ಕೆ ಮರಳಿದರು. ನಂತರ ಭಕ್ತರು ಶ್ರೀಗಳ ಪಾದಪೂಜೆ ನೆರವೇರಿಸಿದರು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.ಮೆರವಣಿಗೆ ಯ ಸಂದರ್ಭದಲ್ಲಿ ಸಚಿವ ಮಂಕಾಳ ವೈದ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜಾ, ಮಾಜಿ ಶಾಸಕ ಸುನೀಲ ನಾಯ್ಕ, ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷ ಅರುಣ ನಾಯ್ಕ, ಸಾರದಹೋಳೆ ಹಳೆ ಕೋಟೆ ಹನುಮಂತ ದೇವಸ್ಥಾನ ಅಧ್ಯಕ್ಷರು ಹಾಗೂ ನಾಮಧಾರಿ ಸಮಾಜದ ಹಿರಿಯ ಕಿರಿಯ ಮುಖಂಡರು ಪಾಲ್ಗೊಂಡಿದ್ದರು

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಯುರೋಪಿನ ಹಂಗೇರಿಯಲ್ಲಿ ನಡೆದ ಯೂತ್ ವಲ್ಡ್ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಭಟ್ಕಳದ ಧನ್ವಿತಾ ವಾಸು ಮೊಗೇರ

Next Post

ಭಟ್ಕಳದಲ್ಲಿ ತಾಲೂಕ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ದ ಸಚಿವ ಮಂಕಾಳ ಎಸ್ ವೈದ್ಯ

Kannada News Desk

Kannada News Desk

Next Post
ಭಟ್ಕಳದಲ್ಲಿ ತಾಲೂಕ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ದ ಸಚಿವ ಮಂಕಾಳ ಎಸ್ ವೈದ್ಯ

ಭಟ್ಕಳದಲ್ಲಿ ತಾಲೂಕ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ದ ಸಚಿವ ಮಂಕಾಳ ಎಸ್ ವೈದ್ಯ

Please login to join discussion

ಕ್ಯಾಲೆಂಡರ್

August 2024
MTWTFSS
 1234
567891011
12131415161718
19202122232425
262728293031 
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d