• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ದೇಶದ  ಗಡಿಯಲ್ಲಿ ಉಗ್ರರೊಂದಿಗೆ ಹೋರಾಡುತ್ತಿರುವಾಗಲೇ ವೀರ ಮರಣವನ್ನಪ್ಪಿದ್ದ ಕಡವಾಡ ವೀರ ಯೋಧ ಹುತಾತ್ಮ ವಿನೋದ ನಾಯ್ಕ ರ 20ನೇ  ಪುಣ್ಯ ತಿಥಿಯಂದು ನೂತನ ಸ್ಮಾರಕ ಉದ್ಘಾಟನೆ

Kannada News Desk by Kannada News Desk
August 11, 2025
in ಉತ್ತರ ಕನ್ನಡ
0
ದೇಶದ  ಗಡಿಯಲ್ಲಿ ಉಗ್ರರೊಂದಿಗೆ ಹೋರಾಡುತ್ತಿರುವಾಗಲೇ ವೀರ ಮರಣವನ್ನಪ್ಪಿದ್ದ ಕಡವಾಡ ವೀರ ಯೋಧ ಹುತಾತ್ಮ ವಿನೋದ ನಾಯ್ಕ ರ 20ನೇ  ಪುಣ್ಯ ತಿಥಿಯಂದು ನೂತನ ಸ್ಮಾರಕ ಉದ್ಘಾಟನೆ
0
SHARES
208
VIEWS
WhatsappTelegram Share on FacebookShare on TwitterLinkedin

ದೇಶದ  ಗಡಿಯಲ್ಲಿ ಉಗ್ರರೊಂದಿಗೆ ಹೋರಾಡುತ್ತಿರುವಾಗಲೇ ವೀರ ಮರಣವನ್ನಪ್ಪಿದ್ದ ಕಡವಾಡ ವೀರ ಯೋಧ ಹುತಾತ್ಮ ವಿನೋದ ನಾಯ್ಕ ರ 20ನೇ  ಪುಣ್ಯ ತಿಥಿಯಂದು ನೂತನ ಸ್ಮಾರಕ ಉದ್ಘಾಟನೆ

ಕಾರವಾರ-  19 ವರ್ಷಗಳ  ಹಿಂದೇ   ದೇಶದ  ಗಡಿಯಲ್ಲಿ ಉಗ್ರರೊಂದಿಗೆ ಹೋರಾಡುತ್ತಿರುವಾಗಲೇ ವೀರ ಮರಣವನ್ನಪ್ಪಿದ್ದ ಕಡವಾಡ ಗ್ರಾಮದ ಲ್ಯಾನ್ಸ್ ನಾಯಕ ವೀರ ಯೋಧ ಹುತಾತ್ಮ ವಿನೋದ ನಾಯ್ಕ ಅವರ 20ನೇ  ಪುಣ್ಯ ತಿಥಿಯನ್ನು ಹಾಗೂ  ನೂತನ ಸ್ಮಾರಕ ಉದ್ಘಾಟನೆ ಗ್ರಾಮ ಪಂಚಾಯತ ವತಿಯಿಂದ ನೆರವೇರಿಸಲಾಯಿತು.    ಹುತಾತ್ಮ ವೀರ ಯೋಧ ವಿನೋದ ನಾಯ್ಕ ಅವರ  ಸ್ಮಾರಕವನ್ನು   ಗ್ರಾಮ ಪಂಚಾಯತ  ಅಧ್ಯಕ್ಷರಾದ  ಆನಂದು ನಾಯ್ಕ   ಹಾಗೂ  ಅಭಿವೃದ್ಧಿ ಅಧಿಕಾರಿ ಪ್ರಭಾವತಿ ಬಂಟ ಅವರು  ಉದ್ಘಾಟಿಸಿದರು.    ವೀರ ಯೋಧ ಹುತಾತ್ಮ ದಿ ವಿನೋದ ನಾಯ್ಕ ಅವರ ಶೌರ್ಯ ಬಲಿದಾನ ವೀರತ್ವದ  ದೇಶಕ್ಕೆ ಸಲ್ಲಿಸಿದ ಸೇವೆ ಕುರಿತು   ಗ್ರಾ ಪಂ ಸದಸ್ಯ  ಕಿಶೋರ ಕಡವಾಡಕರ   ಬಿ. ಜೆ ಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ ಗುನಗಿ    ಯುವ ಪ್ರಶಸ್ತಿ ಪುರಸ್ಕೃತ ಉದಯ ಭೋವಿ   ಕೃಷ್ಣಾ ವೈಂಕಣಕರ   ಗುಣಗಾನ ಮಾಡಿದರು.ಯೋಧನ ವಿನೋದ ನಾಯ್ಕ ಅವರ ಕುಟುಂಬದವರ  ಹಾಗೂ ದಾನಿಗಳ ಸಹಾಯದಿಂದ  ನೂತನ ಸ್ಮಾರಕ ನಿರ್ಮಾಣ ಮಾಡಲಾಗಿದೆ.ಈ  ಹುತಾತ್ಮ ಯೋಧನ ನೂತನ ಸ್ಮಾರಕ ನಿರ್ಮಿಸುವ ಕಾರ್ಯವನ್ನು ಸತೀಶ ಸಿ ನಾಯ್ಕ ಅವರು ಕೈಗೆತ್ತಿಕೊಂಡು ಅಚ್ಚುಕಟ್ಟಾಗಿ ನಿರ್ಮಿಸಿ ಕೊಟ್ಟಿದ್ದಾರೆ.
ಮಹಾದೇವ ಡಿ . ನಾಯ್ಕ  ಗೀತಾ ಎಮ್ ನಾಯ್ಕ ದಂಪತಿಗಳ  ಏಕೈಕ ಮಗನಾಗಿದ್ದ ಲ್ಯಾನ್ಸ್ ನಾಯಕ ವೀರ ಹುತಾತ್ಮ ವಿನೋದ ನಾಯ್ಕ  ಅವರು ದೇಶದ ಗಡಿಯಲ್ಲಿ ಉಗ್ರರೊಂದಿಗೆ ಹೋರಾಡುತ್ತಿದ್ದ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ್ದರು .  ಈ ಹುತಾತ್ಮ ಯೋಧನ  20 ನೇ  ವರ್ಷ ಸಂದರೂ  ಅವರ  ವೀರತ್ವ ಬಲಿದಾನ  ಶೌರ್ಯ ದೇಶ ಸೇವೆ ಅಜರಾಮರವಾಗಿದೆ.  ಕಡವಾಡ  ಗ್ರಾಮದ ಮಹಾದೇವ ಡಿ. ನಾಯ್ಕ ಗೀತಾ ಮಹಾದೇವ ನಾಯ್ಕ ದಂಪತಿಗಳ ಏಕೈಕ ಪುತ್ರರಾಗಿದ್ದ ವೀರ ಯೋಧ ಲ್ಶಾನ್ಸ್ ನಾಯಕ  ದಿ. ವಿನೋದ ನಾಯ್ಕ ಅವರು  ಅಗಸ್ಟ್ 18 ರಂದು 2005 ರಲ್ಲಿ ಭಾರತ ದೇಶದ ಜಮ್ಮುಕಾಶ್ಮೀರ ಪೂಂಚ್ ಗಡಿಯಲ್ಲಿ ಉಗ್ರರೊಂದಿಗೆ ನಡೆದ ಹೋರಾಟದಲ್ಲಿ ಹುತಾತ್ಮ ರಾಗಿದ್ದರು.  ಅಂದು ಕುಟುಂಬದಲ್ಲಿ ತಂದೆತಾಯಿ ಸೋದರಿ ಇವರನ್ನು ಕಳೆದುಕೊಂಡು ದುಃಖ ಮಡುವಿನಲ್ಲಿ ಇದ್ದ ಸ್ವಾಂತನ ಹೇಳಲು ಹಾಗೂ ಹುತಾತ್ಮ ಯೋಧನ ಪ್ರಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲು ಕಡವಾಡದತ್ತ  ಸಾವಿರಾರು ಸಂಖ್ಯೆಯಲ್ಲಿ  ಜನರು  ಬಂದಿದ್ದರು.  ಮತ್ತು ಅಂದು ಅಣ್ಣ ತಂಗಿಯರ    ರಕ್ಷಾ ಬಂಧನದ  ಹಬ್ಬ
ಮತ್ತು ಅಂದು ಅಣ್ಣ ತಂಗಿಯರ    ರಕ್ಷಾ ಬಂಧನದ  ಹಬ್ಬದ ಸಂದರ್ಭದಲ್ಲಿ     ದಿ.  ವೀರ ಯೋಧ  ಹುತಾತ್ಮ ದಿ . ವಿನೋದ ನಾಯ್ಕ  ಉಗ್ರರ ಗುಂಡೇಟಿಗೆ ಗಡಿಯಲ್ಲಿ ವೀರ ಮರಣವನ್ನಪ್ಪಿದ್ದರು.  ಈ ಯೋಧನ ಸ್ಮರಣಾರ್ಥ   ತಂದೆ ತಾಯಿ ಗ್ರಾಮದಲ್ಲಿ ನೂತನ ಬಸ್ ತಂಗುದಾಣ ನಿರ್ಮಿಸಿ ಕಳೆದ ಆಗಸ್ಟ್ 15 ರಂದು ನಿವೃತ್ತ ಸೈನಿಕರ ಅಮೃತ ಹಸ್ತದಿಂದ ಉದ್ಘಾಟಿಸಿ ಗ್ರಾಮ ಪಂಚಾಯಿತಿಗೆ ಹಸ್ತಾತರಿ ದೇಶಕ್ಕೆ ಮಾದರಿಯಾಗಿದ್ದರು. ಈಗ   ತನ್ನ ಮಗನಾಗಿದ್ದ ವೀರ ಹುತಾತ್ಮ  ನೂತನ ಸ್ಮಾರಕ ನಿರ್ಮಾಣ ಮಾಡಿ ಲೋಕಾರ್ಪಣೆ ಮಾಡಿದ್ದಾರೆ. ಇದ್ದರಿಂದ ಕಡವಾಡ ಗ್ರಾಮದ  ಐತಿಹಾಸಿಕ ನೆಲೆಯಲ್ಲಿ ಹೆಚ್ಚಿನ ಮಹತ್ವ ತಂದುಕೊಟ್ಟಿದ್ದು ಇನ್ನೊಮ್ಮೆ ಮಾದರಿಯಾಗಿದ್ದಾರೆ.
ಈ ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರಭಾವತಿ ಬಂಟ  ಗ್ರಾಮ ಪಂಚಾಯತ ಅಧ್ಯಕ್ಷರಾದ ಆನಂದು ನಾಯ್ಕ ಉಪಾಧ್ಯಕ್ಷೆ  ರಿತೀಕಾ  ಹುಲ್ಸವಾರ  ಸದಸ್ಯರಾದ  ದೇವರಾಜ್ ರ್ನಾವೇಕರ    ಕಿಶೋರ ಕಡವಾಡಕರ ಸೆನ್ನಾ ಮಾಂಜ್ರೇಕರ   ಗ್ರಾ ಪಂ  ಸದಸ್ಯರು ಹಾಗೂ ನಿವೃತ್ತ ಸೈನಿಕರು  ಗಣ್ಯರು   ಅಭಿಮಾನಿಗಳು ಊರ ನಾಗರಿಕರು ಮುಂದಲಾದವರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ಗ್ರಾಮೀಣ ಠಾಣೆ ಪೊಲೀಸರಿಂದ 4 ಮಂದಿ ಅಡಿಕೆ ಕಳ್ಳರ ಬಂಧನ:175 ಕೆ.ಜಿ ಅಡಿಕೆ ಮತ್ತು ಕಾರು ವಶ

Next Post

ಭಟ್ಕಳ ತಾಲೂಕಿನಲ್ಲಿ ಉದಯವಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘ: ತಾಲೂಕ ಅಧ್ಯಕ್ಷರಾಗಿ ಶಂಕರ.ನಾಯ್ಕ ಆಯ್ಕೆ

Kannada News Desk

Kannada News Desk

Next Post
ಭಟ್ಕಳ ತಾಲೂಕಿನಲ್ಲಿ ಉದಯವಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘ: ತಾಲೂಕ ಅಧ್ಯಕ್ಷರಾಗಿ ಶಂಕರ.ನಾಯ್ಕ ಆಯ್ಕೆ

ಭಟ್ಕಳ ತಾಲೂಕಿನಲ್ಲಿ ಉದಯವಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘ: ತಾಲೂಕ ಅಧ್ಯಕ್ಷರಾಗಿ ಶಂಕರ.ನಾಯ್ಕ ಆಯ್ಕೆ

Please login to join discussion

ಕ್ಯಾಲೆಂಡರ್

August 2025
MTWTFSS
 123
45678910
11121314151617
18192021222324
25262728293031
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d