• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಿನಲ್ಲಿ ಉದಯವಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘ: ತಾಲೂಕ ಅಧ್ಯಕ್ಷರಾಗಿ ಶಂಕರ.ನಾಯ್ಕ ಆಯ್ಕೆ

Kannada News Desk by Kannada News Desk
August 13, 2025
in ಉತ್ತರ ಕನ್ನಡ
0
ಭಟ್ಕಳ ತಾಲೂಕಿನಲ್ಲಿ ಉದಯವಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘ: ತಾಲೂಕ ಅಧ್ಯಕ್ಷರಾಗಿ ಶಂಕರ.ನಾಯ್ಕ ಆಯ್ಕೆ
0
SHARES
299
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಭಟ್ಕಳ ತಾಲೂಕಿನಲ್ಲಿ ಹೊಸದಾದ ಪತ್ರಕರ್ತರ ಸಂಘಟನೆ ಒಂದು ಹುಟ್ಟಿಕೊಂಡಿದ್ದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಸ್ಥಾಪನೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಹೇಳಿದರು*

ಭಟ್ಕಳ ತಾಲೂಕಿನಲ್ಲಿ ಈಗ ಮತ್ತೊಂದು ಪತ್ರಕರ್ತರ ಸಂಘಟನೆ ಒಂದು ಹುಟ್ಟಿಕೊಂಡಿದೆ ಆ ಪತ್ರಕರ್ತರ ಸಂಘಟನೆ ಯಾವುದೆಂದರೆ ಅದೇ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಾಗಿದೆ ಇದರ ರಾಜ್ಯ ಅಧ್ಯಕ್ಷರು ಮಲ್ಲಿಕಾರ್ಜುನ್ ಬಂಗ್ಲೆಯವರಾಗಿದ್ದು ತಾಲೂಕ ಪತ್ರಕರ್ತರ ಈ ಸಂಘಟನೆಯಲ್ಲಿ ಅಧ್ಯಕ್ಷರಾಗಿ ಶಂಕರ್ ನಾಯ್ಕ್ , ಪ್ರಧಾನಕಾರ್ಯದರ್ಶಿಯಾಗಿ ಅರ್ಜುನ್ ಎಂ ಮಲ್ಯ, ಉಪಾಧ್ಯಕ್ಷರಾಗಿ ಉಲ್ಲಾಸ್ ಶಾನಬಾಗ್, ಖಜಂಚಿಯಾಗಿ ನಸೀಮುಲ್ಲಾ ಘನೀ ಶಭಾOದ್ರಿ ಆಯ್ಕೆಯಾಗಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತ ಧ್ವನಿಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ್ ಬಂಗ್ಲೆಯವರು ತಿಳಿಸಿದರು. ಸದಸ್ಯರಾಗಿ ಈಶ್ವರ್ ನಾಯ್ಕ , ಜಾವೇದ್ ಅಹಮದ್ ಸಿಂಗೇರಿ, ಮಾರುತಿ ನಾಯ್ಕ ಅಯ್ಕೆ ಆಗಿದ್ದಾರೆ

*ಈ ಬಗ್ಗೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನಮ್ಮ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯದಾದ್ಯಂತ ಸಂಘಟನೆ ಆಗಿದೆ ರಾಜ್ಯದ ಯಾವುದೇ ಮೂಲೆಯ ಪತ್ರಕರ್ತರ ಮೇಲೆ ಹಲ್ಲೆ ಅಥವಾ ದಬ್ಬಾಳಿಕೆ ನಡೆದಾಗ ನಮ್ಮ ಸಂಘಟನೆ ಅಂತವರ ಬೆನ್ನಿಗೆ ನಿಲ್ಲುತ್ತದೆ ಪತ್ರಿಕಾಧರ್ಮ ಪತ್ರಕರ್ತನ ಮೇಲೆ ದಬ್ಬಾಳಿಕೆ ಉಂಟಾದರೆ ನಮ್ಮ ಕಾರ್ಯನಿರತ ಪತ್ರಕರ್ತರ ದ್ವನಿ ಸಹಿಸಲಾರದು ಎಂದು ಹೇಳಿದರು*

*ಒಟ್ಟಾರೆ ಭಟ್ಕಳ ತಾಲೂಕಿನಲ್ಲಿ ಪತ್ರಕರ್ತರ ಸಂಘಟನೆಯಾದ ಕಾರ್ಯನಿರತ ಪತ್ರಕರ್ತರ ಧ್ವನಿ ಹುಟ್ಟಿಕೊಂಡಿದ್ದು ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಪತ್ರಕರ್ತನು ನಿರ್ಭೀತಿಯಿಂದ ವರದಿಯನ್ನು ಮಾಡುವಂತಾಗಲಿ ಎನ್ನುವುದು ಸಾರ್ವಜನಿಕರ ಮಾತಾಗಿದೆ*. ನೂತನವಾಗಿ ಆಯ್ಕೆಯಾದ ಭಟ್ಕಳ ತಾಲೂಕ ಪದಾಧಿಕಾರಿಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಕರಾವಳಿ ಕರ್ನಾಟಕದ ವಿಭಾಗದ ಅಧ್ಯಕ್ಷ ಕುಮಾರ. ನಾಯ್ಕ್ ಮತ್ತು ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ್ ಅರ್ಜುನ್ ದೈವಜ್ಞ ಮುಂಡಗೋಡ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ದೇಶದ  ಗಡಿಯಲ್ಲಿ ಉಗ್ರರೊಂದಿಗೆ ಹೋರಾಡುತ್ತಿರುವಾಗಲೇ ವೀರ ಮರಣವನ್ನಪ್ಪಿದ್ದ ಕಡವಾಡ ವೀರ ಯೋಧ ಹುತಾತ್ಮ ವಿನೋದ ನಾಯ್ಕ ರ 20ನೇ  ಪುಣ್ಯ ತಿಥಿಯಂದು ನೂತನ ಸ್ಮಾರಕ ಉದ್ಘಾಟನೆ

Next Post

ಮಳೆಯಿಂದ ಮನೆ ಕಳೆದುಕೊಂಡ ಬಂಕನಾಳದ ರಾಘವೇಂದ್ರ ನಾಯ್ಕರಿಗೆ  ಬಿಜೆಪಿ ಮುಖಂಡ   ಅನಂತಮೂರ್ತಿ ಹೆಗಡೆ ಅವರಿಂದ ಧನಸಹಾಯ

Kannada News Desk

Kannada News Desk

Next Post
ಮಳೆಯಿಂದ ಮನೆ ಕಳೆದುಕೊಂಡ ಬಂಕನಾಳದ ರಾಘವೇಂದ್ರ ನಾಯ್ಕರಿಗೆ  ಬಿಜೆಪಿ ಮುಖಂಡ   ಅನಂತಮೂರ್ತಿ ಹೆಗಡೆ ಅವರಿಂದ ಧನಸಹಾಯ

ಮಳೆಯಿಂದ ಮನೆ ಕಳೆದುಕೊಂಡ ಬಂಕನಾಳದ ರಾಘವೇಂದ್ರ ನಾಯ್ಕರಿಗೆ  ಬಿಜೆಪಿ ಮುಖಂಡ   ಅನಂತಮೂರ್ತಿ ಹೆಗಡೆ ಅವರಿಂದ ಧನಸಹಾಯ

Please login to join discussion

ಕ್ಯಾಲೆಂಡರ್

August 2025
MTWTFSS
 123
45678910
11121314151617
18192021222324
25262728293031
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d