• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕರಾವಳಿ ಮೀನುಗಾರರ ಕಲಾಸಿಗಳ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿದ ಮೀನುಗಾರಿಕೆ ಸಚಿವ ಮಂಕಾಳ.ಎಸ್.ವೈದ್ಯ

Kannada News Desk by Kannada News Desk
August 17, 2025
in ಉತ್ತರ ಕನ್ನಡ
0
ಕರಾವಳಿ ಮೀನುಗಾರರ ಕಲಾಸಿಗಳ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿದ ಮೀನುಗಾರಿಕೆ ಸಚಿವ ಮಂಕಾಳ.ಎಸ್.ವೈದ್ಯ
0
SHARES
812
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ ಇಂದು ಕರಾವಳಿ ಮೀನುಗಾರರ ಕಲಾಸಿಗಳ ಕ್ಷೇಮಾಭಿವೃದ್ಧಿ ಸಂಘವನ್ನು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರು ಉದ್ಘಾಟಿಸಿ ಸಂಘಕ್ಕೆ ಚಾಲನೆ ನೀಡಿದರು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೀನುಗಾರಿಕೆ ಸಚಿವರು ಮೀನುಗಾರರ ಬದುಕು ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ತಮ್ಮ ಕುಟುಂಬದ ಜವಾಬ್ದಾರಿಯನ್ನು ಹೊತ್ತು ಸಮುದ್ರದ ಆಳಕ್ಕೆ ದುಡಿಯಲು ಹೋಗುವ ಮೀನುಗಾರನ ಬದುಕು ನಿಜಕ್ಕೂ ಕಠಿಣ. ಇಂತಹ ಮೀನುಗಾರರು ಎಲ್ಲರು ಒಗ್ಗಟ್ಟಿನಿಂದ ಇಂದು ಜೊತೆಯಾಗಿ ತಮ್ಮವರ ಕ್ಷೇಮಭಿವೃದ್ಧಿಗಾಗಿ ಸಂಘ ಸ್ಥಾಪಿಸಿರುವುದು ನಿಜಕ್ಕೂ ಸಂತೋಷದ ವಿಷಯ ಎಂದು ಸಂತಸ ವ್ಯಕ್ತಪಡಿಸಿದರು.

ಇವತ್ತು ನಾನು ರಾಜ್ಯದಲ್ಲಿ ಮೀನುಗಾರಿಕೆ ಮಂತ್ರಿಯಾಗಿ ಸೇವೆ ಮಾಡುತ್ತಿರುವುದಕ್ಕೆ ಕಾರಣ ಮೀನುಗಾರರು ಆ ಶ್ರೇಯಸ್ಸು ನಿಮಗೆ ಸಲ್ಲಬೇಕಾಗುತ್ತದೆ. ಪೃಕೃತಿಗೆ ಸವಾಲೋಡ್ಡಿ ಸಮುದ್ರ ಅಲೆಗಳ ವಿರುದ್ಧ ಹೊರಾಡುವ ಮೀನುಗಾರ ನಿಜಕ್ಕೂ ಯೋಧನೇ ಎನ್ನಬಹುದು.
ತಾವು ಕಷ್ಟ ಪಟ್ಟು ದುಡಿಯುವ ಹಣದಲ್ಲಿ ನೀಡುತ್ತಿದ್ದ ಶೇಕಡಾ 22% ಹಣವನ್ನು ಶೇಕಡಾ 25% ಏರಿಸಬೇಕೆಂದು ಅನೇಕ ದಿನಗಳಿಂದ ಹೋರಾಟ ಮಾಡುತ್ತಿರುವ ಮೀನುಗಾರರು ಇಂದು ಹೋರಾಟದ ಜೊತೆಯಲ್ಲಿ ಮೀನುಗಾರರ ಕ್ಷೇಮಾ ಅಭಿವೃದ್ದಿ ಸಂಘ ಸ್ಥಾಪಿಸಿರುವುದು ಹಗಲು,ಈರುಳು ಎನ್ನದೆ ದುಡಿಯುವ ಕರಾವಳಿಯ ಎಲ್ಲ ಮೀನುಗಾರರ ಕಾರ್ಮಿಕರಿಗೆ ಧೈರ್ಯ ಬಂದಂತಾಗಿದೆ ಎಂದರು.

ಮೀನುಗಾರರ ಕ್ಷೇಮಕ್ಕಾಗಿ ನಮ್ಮ ಸರಕಾರ ನಮ್ಮ ಇಲಾಖೆ 2 ವರ್ಷದಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರುವುದರ ಜೊತೆಗೆ ಮೀನುಗಾರರ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಧನ ನೀಡುತ್ತಿದೆ. ಹಿಂದೆಲ್ಲ ಮೀನುಗಾರರಿಕೆ ತೆರಳಿದಾಗ ಮೀನುಗಾರರು ನಾಪತ್ತೆಯಾದದಲ್ಲಿ ಯಾವುದೇ ಪರಿಹಾರ ಸಿಗುತ್ತಿರಲಿಲ್ಲ ಆದರೆ ನಾನು ನಮ್ಮ ಮೀನುಗಾರರ ಕುಟುಂಬದ ಜೊತೆಯಲ್ಲಿ ನಿಂತು ನಾಪತ್ತೆಯಾದ ಮೀನುಗಾರರಿಗೂ ಪರಿಹಾರ ನೀಡುವುದರ ಜೊತೆಯಲ್ಲಿ ಪರಿಹಾರದ ಮೊತ್ತವನ್ನು ಕೂಡಾ ₹10 ಲಕ್ಷ ರುಪಾಯಿಗೆ ಹೆಚ್ಚಿಸಿದ್ದೆನೆ. ಅಲ್ಲದೆ ಮೀನುಗಾರಿಕೆ ತೆರಳಿದಾಗ ಮೀನುಗಾರರು ಅಪಘಾತಕ್ಕಿಡದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ನೋಡಿಕೊಳ್ಳುವುದರ ಜೊತೆಗೆ ಮೀನುಗಾರಿಕೆ ಬೊಟ್‘ಗಳು ಹಾನಿಯಾದಲ್ಲಿ ಅದಕ್ಕೂ ಪರಿಹಾರಕೊಡಿಸುವ ಕೆಲಸ ಮಾಡಿದ್ದೇನೆ. ವಸತಿ ರಹಿತ ಬಡ ಮೀನುಗಾರರಿಗೆ ಮತ್ಸ್ಯಆಶ್ರಯ”ಯೋಜನೆಯಡಿಯಲ್ಲಿ ಮೀನುಗಾರರಿಗೆ ಮನೆಗಳನ್ನು ನಮ್ಮ ಇಲಾಖೆಯಿಂದ ನಿರ್ಮಿಸಿಕೊಡಲಾಗಿದೆ. ನಮ್ಮ ಸರಕಾರ ನಮ್ಮ ಇಲಾಖೆ ಇನ್ನು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಸದಾ ಮೀನುಗಾರರಿಗೆ ಬೆನ್ನೆಲುಬಾಗಿ ನಿಂತಿದೆ ಎಂದರು.

ಸಂಘದ ಕಲಾಸಿಗಳಿಗೆ (ಕಾರ್ಮಿಕರು ) ಯಾವುದೇ ತೊಂದರೆಯಾದರೆ ಅವರ ಕ್ಷೇಮಕ್ಕಾಗಿ ಸಂಘಕ್ಕೆ ವಯಕ್ತಿಕವಾಗಿ ₹5 ಲಕ್ಷ ರೂಪಾಯಿ ಸಹಾಯ ಹಣವನ್ನು ನೀಡಿ ಸಂಘದ ಎಲ್ಲ ಕಲಾಸಿಗಳಿಗೂ ಇಂದರಿಂದ ಸಹಾಯ ಆಗುವಂತಾಗಲಿ ಸಂಘ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ವೇಧಿಕೆಯ ಉತ್ತರಕನ್ನಡ ಜಿಲ್ಲಾ ಮೀನುಗಾರರ ಮುಖಂಡರಾದ ಶ್ರೀ ಗಣಪತಿ ಮಾಂಗ್ರೆ, ಡಿಪ್ ಸಿ ಟ್ರಾಲ್ ಬೊಟ್ ಮಾಲಕರ ಸಂಘದ ಅಧ್ಯಕ್ಷರಾದ ಶ್ರೀ ಕರುಣಾಕರ ಸಾಲಿಯನ್, ಡಿಪ್ ಸಿ ಟ್ರಾಲ್ ಬೊಟ್ ಚಾಲಕರ ಸಂಘದ ಅಧ್ಯಕ್ಷರಾದ ಶ್ರೀ ರವಿರಾಜ್ ಸುವರ್ಣ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೋಕ್ತಸರರು ಶ್ರೀ ತಿಮ್ಮಪ್ಪ ಹೊನ್ನಿಮನೆ, ಹಾಗೂ ಮೀನುಗಾರ ಮುಖಂಡರು ಗಣ್ಯರು ಜೊತೆಗೆ ಕಲಾಸಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸ್ವಾತಂತ್ರ್ಯ ಎಂಬುದು ಕೆಚ್ಚಿನ ಹೋರಾಟ, ತ್ಯಾಗ ಬಲಿದಾನದಿಂದ ಗಳಿಸಿಕೊಂಡಿದ್ದೇ ಹೊರತು ಸುಮ್ಮನೆ ಬಂದಿರುವುದಲ್ಲ. –  ಕ.ಸಾ.ಪ ಅಧ್ಯಕ್ಷ  ಗಂಗಾಧರ ನಾಯ್ಕ.

Next Post

ಭಟ್ಕಳದ ಮುಂಡಳ್ಳಿ ಯ ನೀರಗದ್ದೆ ಗುಡ್ಡದಲ್ಲಿ ಎಮ್ಮೆ ತಲೆ ಕಡಿದ ಪ್ರಕರಣದ ಮುಖ್ಯ ಆರೋಪಿ ಅಬ್ದುಲ್ ಅಲಿಂ ಸಾವುದ್ದೀನ್ ಜಬಾಲಿ ನ ಅರೆಸ್ಟ್ ಮಾಡಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು

Kannada News Desk

Kannada News Desk

Next Post
ಭಟ್ಕಳದ ಮುಂಡಳ್ಳಿ ಯ ನೀರಗದ್ದೆ ಗುಡ್ಡದಲ್ಲಿ ಎಮ್ಮೆ ತಲೆ ಕಡಿದ ಪ್ರಕರಣದ ಮುಖ್ಯ ಆರೋಪಿ ಅಬ್ದುಲ್ ಅಲಿಂ ಸಾವುದ್ದೀನ್ ಜಬಾಲಿ ನ ಅರೆಸ್ಟ್ ಮಾಡಿದ ಭಟ್ಕಳ ಗ್ರಾಮೀಣ  ಠಾಣೆ ಪೊಲೀಸರು

ಭಟ್ಕಳದ ಮುಂಡಳ್ಳಿ ಯ ನೀರಗದ್ದೆ ಗುಡ್ಡದಲ್ಲಿ ಎಮ್ಮೆ ತಲೆ ಕಡಿದ ಪ್ರಕರಣದ ಮುಖ್ಯ ಆರೋಪಿ ಅಬ್ದುಲ್ ಅಲಿಂ ಸಾವುದ್ದೀನ್ ಜಬಾಲಿ ನ ಅರೆಸ್ಟ್ ಮಾಡಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು

Please login to join discussion

ಕ್ಯಾಲೆಂಡರ್

August 2025
MTWTFSS
 123
45678910
11121314151617
18192021222324
25262728293031
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d