• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಜಾಲಿ ಮತ್ತು ತೆಂಗಿನಗುಂಡಿಯಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಮಟ್ಕಾ ಬುಕ್ಕಿಗಳ ಮೇಲೆ ದಾಳಿ ನಡೆಸಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು

Kannada News Desk by Kannada News Desk
August 20, 2025
in ಉತ್ತರ ಕನ್ನಡ
0
ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸರಿಂದ  ಹಲವು ಕಡೆ ಮಟ್ಕಾ ಅಡ್ಡೆ ಮೇಲೆ ಬಿರುಸಿನ ದಾಳಿ
0
SHARES
1.4k
VIEWS
WhatsappTelegram Share on FacebookShare on TwitterLinkedin

 

ಭಟ್ಕಳ-ಭಟ್ಕಳದ ವಿವಿಧ ಗೂಡಂಗಡಿಗಳಲ್ಲಿ ಮಟ್ಕಾ ದಂಧೆ ಜೋರಾಗಿದ್ದು, ಈ ದಂಧೆ ಹಿಂದಿರುವ ವ್ಯಕ್ತಿಯನ್ನು ಗ್ರಾಮೀಣ ಪೊಲೀಸ್ ಠಾಣೆಯ ಪಿ.ಐ ಮಂಜುನಾಥ ಲಿಂಗರೆಡ್ಡಿ ಪತ್ತೆ ಮಾಡಿದ್ದಾರೆ ಕೇಸ್ ದಾಖಲಿಸಿದ್ದಾರೆ.

ಹೆಬಳೆಯ ತೆಂಗಿನಗುoಡಿಯಲ್ಲಿ ಓಸಿ ಆಡಿಸುತ್ತಿದ್ದ ಜನಾರ್ಧನ ನಾಯ್ಕ ಅವರನ್ನು ವಿಚಾರಿಸಿದಾಗ ಅವರು ಮಟ್ಕಾ ಬುಕ್ಕಿಯ ಹೆಸರು ಬಾಯ್ಬಿಟ್ಟಿದ್ದಾರೆ. ಅದರ ಪ್ರಕಾರ ಪಿಎಸ್‌ಐ ಮಂಜುನಾಥ ಲಿಂಗರೆಡ್ಡಿ ಅವರು ಜನಾರ್ಧನ ನಾಯ್ಕ ಅವರ ಜೊತೆ ಮಟ್ಕಾ ಬುಕ್ಕಿ ರೂಪೇಶ ನಾಯ್ಕ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ಭಟ್ಕಳ ಜಾಲಿ ಬಳಿಯ ತಲಗೇರಿಯ ರೂಪೇಶ ನಾಯ್ಕ ಅವರು ಮಟ್ಕಾ ಆಟದ ಮೂಲಕ ಜನರಿಂದ ಹಣ ಸಂಗ್ರಹಿಸಿಕೊಟ್ಟರೆ ಕಮಿಷನ್ ನೀಡುವುದಾಗಿ ಜನಾರ್ಧನ ನಾಯ್ಕ ಅವರಿಗೆ ಆಮೀಷ ಒಡ್ಡಿದ್ದರು. ಹೀಗಾಗಿ ಗೂಡಂಗಡಿನಡೆಸುವ ಜನಾರ್ಧನ ನಾಯ್ಕ ಅವರು 1ರೂಪಾಯಿಗೆ 80ರೂ ನೀಡುವುದಾಗಿ ಜನರಿಂದ ಹಣ ಸಂಗ್ರಹಿಸಿದ್ದರು. ಸಂಗ್ರಹಿಸಿದ ಹಣವನ್ನು ರೂಪೇಶ ನಾಯ್ಕ ಅವರಿಗೆ ಕೊಡುವುದನ್ನು ಅವರು ರೂಢಿಸಿಕೊಂಡಿದ್ದರು.

ಅಗಸ್ಟ 16ರ ಸಂಜೆ ಹೆಬಳೆ ಗ್ರಾಮದ ಗಾಂಧೀನಗರ ಕ್ರಾಸಿನ ಬಳಿ ಜನಾರ್ಧನ ನಾಯ್ಕ ಮಟ್ಕಾ ಚೀಟಿ ಬರೆಯುತ್ತಿರುವಾಗ ಸಿಕ್ಕಿಬಿದ್ದರು. ಸಾರ್ವಜನಿಕರಿಂದ ಹಣ ಸಂಗ್ರಹಿಸಿದ್ದ ಜನಾರ್ಧನ ನಾಯ್ಕ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಆಗ ರೂಪೇಶ ನಾಯ್ಕ ಅವರ ನೈಜರೂಪ ಹೊರಬಂದಿದ್ದು, ಕಾನೂಜರುಗಿಸಿದರ ಮಟ್ಕಾ ಆಟ ಆಡುತ್ತಿದ್ದ ಇಬ್ಬರ ವಿರುದ್ಧವೂ ಪೊಲೀಸರು ಕ್ರಮ ಕೇಸ್ ದಾಖಲಿಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಹಿಂಧೂ, ಮುಸ್ಲಿಂ ಮತ್ತು ಕ್ರೈಸ್ತ ಗಣ್ಯರ ಸಮ್ಮಿಲನದೊಂದಿಗೆ ಯಶಸ್ವಿಯಾಗಿ ನಡೆದ ರಾಬಿತಾ ಸೊಸೈಟಿಯ ಆಶ್ರಯದಲ್ಲಿ ಆಯೋಜಿಸಲಾದ “ರಾಬಿತಾ ಸೌಹಾರ್ದ ಸಂಗಮ-2025” ರ ಕಾರ್ಯಕ್ರಮ

Next Post

ವಿದ್ಯುತ್ ಅವಘಡದಿಂದ ಮನೆ ಸುಟ್ಟು ಹೋದ ಶಿರಸಿಯ ಗಾಂಧಿ ನಗರದ ರಿಕ್ಷಾ ಚಾಲಕ ಸಿಮೋನ್ ಅವರ ಮನೆಗೆ ಬೇಟಿ ನೀಡಿ ಹಣ ಸಹಾಯ ಮಾಡಿದ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

Kannada News Desk

Kannada News Desk

Next Post
ವಿದ್ಯುತ್ ಅವಘಡದಿಂದ ಮನೆ ಸುಟ್ಟು ಹೋದ ಶಿರಸಿಯ ಗಾಂಧಿ ನಗರದ ರಿಕ್ಷಾ ಚಾಲಕ ಸಿಮೋನ್ ಅವರ ಮನೆಗೆ ಬೇಟಿ ನೀಡಿ ಹಣ ಸಹಾಯ ಮಾಡಿದ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

ವಿದ್ಯುತ್ ಅವಘಡದಿಂದ ಮನೆ ಸುಟ್ಟು ಹೋದ ಶಿರಸಿಯ ಗಾಂಧಿ ನಗರದ ರಿಕ್ಷಾ ಚಾಲಕ ಸಿಮೋನ್ ಅವರ ಮನೆಗೆ ಬೇಟಿ ನೀಡಿ ಹಣ ಸಹಾಯ ಮಾಡಿದ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

Please login to join discussion

ಕ್ಯಾಲೆಂಡರ್

August 2025
MTWTFSS
 123
45678910
11121314151617
18192021222324
25262728293031
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d