• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ನಗರ ಭಾಗದ ರಾಜಾಂಗಣದಲ್ಲಿರುವ ಪುರಾತನ ಇತಿಹಾಸ ಹೊಂದಿರುವ ಮೀನು ಮಾರುಕಟ್ಟೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು: ಭಟ್ಕಳದ ಹಿಂಧೂ ಹುಲಿ ಶಂಕರ್.ನಾಯ್ಕ ಚೌತನಿ ಗುಡುಗು

Kannada News Desk by Kannada News Desk
August 30, 2025
in ಉತ್ತರ ಕನ್ನಡ
0
ಭಟ್ಕಳ ನಗರ ಭಾಗದ ರಾಜಾಂಗಣದಲ್ಲಿರುವ ಪುರಾತನ ಇತಿಹಾಸ ಹೊಂದಿರುವ ಮೀನು ಮಾರುಕಟ್ಟೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು: ಭಟ್ಕಳದ ಹಿಂಧೂ ಹುಲಿ ಶಂಕರ್.ನಾಯ್ಕ ಚೌತನಿ ಗುಡುಗು
0
SHARES
666
VIEWS
WhatsappTelegram Share on FacebookShare on TwitterLinkedin

 

ಭಟ್ಕಳ-ಭಟ್ಕಳ ಪುರಸಭೆಯ ಅಂಗಡಿ ಮಳಿಗೆಗಳ ಬಡ ಬಾಡಿಗೆಗಾರರನ್ನು ಒಕ್ಕಲೆಬ್ಬಿಸುವ ವಿಫಲ ಯತ್ನದ ಮಾದರಿಯಲ್ಲಿ ಈಗ ಬಡ ಮೀನು ವ್ಯಾಪಾರಿಗಳನ್ನು ಭಟ್ಕಳ ನಗರ ಭಾಗದ ರಾಜಾಂಗಣದಲ್ಲಿರುವ ಪುರಾತನ ಇತಿಹಾಸ ಹೊಂದಿರುವ ಮೀನು ಮಾರುಕಟ್ಟೆಯನ್ನು ಕಾರಣಕ್ಕೂ ಸ್ಥಳಾಂತರ ಮಾಡವು ಮುಲ್ಸ್ಕ ಒಕ್ಕಲೆಬ್ಬಿಸುವ ವಿಫಲ ಯತ್ನ ಮಾಡುತ್ತಿರುವ ಕಾರ್ಯಕ್ಕೆ ಭಟ್ಕಳ ಪುರಸಭೆಯ ವಿರುದ್ಧ ಭಟ್ಕಳದ ಹಿಂದೂ ಪರ ಹೋರಾಟಗಾರ, ಭಟ್ಕಳದ ಹಿಂಧೂ ಹುಲಿ ಶಂಕರ ನಾಯ್ಕ ಚೌತನಿ ಭಟ್ಕಳ ತಮ್ಮ ಆಕ್ರೋಶ ಹಾಕಿ ಗುಡುಗಿದ್ದಾರೆ.

ಅಂದು ಭಟ್ಕಳ ಪುರಸಭೆಯು ಭಟ್ಕಳದ ಪುರಸಭೆಯ ಅಂಗಡಿ ಮಳಿಗೆಗಳ ಬಡ ಬಾಡಿಗೆದಾರರನ್ನು ಒಕ್ಕಲೆಬ್ಬಿಸಲು ವಿಫಲ ಯತ್ನವನ್ನು ನಡೆಸಿತ್ತು.ಭಟ್ಕಳ ಪುರಸಭೆಯ ಈ ಏಕಪಕ್ಷೀಯ ನಿರ್ಣಯದಿಂದಾಗಿ ಬಡ ಬಾಡಿಗೆದಾರನೊಬ್ಬ ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದ.
ಆತನ ಸಾವಿಗೆ ಹಾಗೂ ಆತನ ಕುಟುಂಬಕ್ಕೆ ಈವರೆಗೂ ನ್ಯಾಯ ಹಾಗೂ ಪರಿಹಾರವೂ ಸಿಕ್ಕಿಲ್ಲಾ.

ಈಗ ಮತ್ತದೇ ಚಾಳಿಯನ್ನು ಮುಂದುವರಿಸಿರುವ ಭಟ್ಕಳ ಪುರಸಭೆಯು ಬಡ ಮೀನು ವ್ಯಾಪಾರಿಗಳನ್ನು ಬಲವಂತವಾಗಿ ಒಕ್ಕಲೆಬ್ಬಿಸುವ ಏಕಪಕ್ಷೀಯ ನಿರ್ಣಯಗಳನ್ನು ಕೈಗೊಂಡಿದೆ.
ಈ ಮೂಲಕ ಭಟ್ಕಳ ಪುರಸಭೆಯು ಬಡ ಮೀನು ವ್ಯಾಪಾರಿಗಳ ತುತ್ತಿನ ಬುತ್ತಿಯನ್ನು ಕಸಿಯಲು ಹೊರಟಿದ್ದಲ್ಲದೇ ಮೀನು ವ್ಯಾಪಾರ ಕೇಂದ್ರದ ಸುತ್ತಮುತ್ತಲಿನ ಸಾವಿರಾರು ದಿನಗೂಲಿ ನೌಕರರು ಆಟೋ ಚಾಲಕರು ಬಾಡಿಗೆ ವಾಹನಗಳ ಚಾಲಕರು ಮಾಲೀಕರು ತರಕಾರಿ ವ್ಯಾಪಾರಸ್ಥರು ಸೇರಿದಂತೆ ಇದನ್ನೇ ನಂಬಿ ಜೀವನ ಸಾಗಿಸುತ್ತಿರುವ ಸಾವಿರಾರು ಜನರ ಹೊಟ್ಟೆಯ ಮೇಲೆ ಹೊಡೆಯಲು ಹೊರಟಿದೆ.

ಇದೊಂದು ಭಟ್ಕಳ ಪುರಸಭೆಯ ಹಿಟ್ಲರ ಮಾದರಿಯ ಸಾಮ್ರಾಜ್ಯಶಾಹಿ ಧೋರಣೆಯಾಗಿದ್ದು ಇದನ್ನು ಒಪ್ಪಲು ಸಾಧ್ಯವಿಲ್ಲಾ.ಆದ್ದರಿಂದ ಭಟ್ಕಳ ಪುರಸಭೆಯು ಈ ಕೂಡಲೇ ಯಥಾಸ್ಥಿತಿಯನ್ನು ಕಾಯ್ದುಕೊಂಡು ಬಡ ಮೀನು ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿ ಮೀನು ವ್ಯಾಪಾರ ಮಾಡಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಮೀನು ವ್ಯಾಪಾರ ಮಾಡುವ ಭಟ್ಕಳ ಪುರಸಭೆಯ ಈ ಹಳೇ ಕಟ್ಟಡವನ್ನು ಕೆಡವಿ ನವೀಕರಿಸುವ ಯೋಜನೆಯನ್ನು ಭಟ್ಕಳ ಪುರಸಭೆಯು ಹೊಂದಿದ್ದರೆ ಅದೇ ಸ್ಥಳದಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸುವ ಭರವಸೆಯನ್ನು ನೀಡಿ ಹೊಸ ಕಟ್ಟಡದ ನೀಲನಕ್ಷೆಯನ್ನು ಮೀನು ವ್ಯಾಪಾರಿಗಳ ಮುಂದೆ ಹಾಜರುಪಡಿಸಬೇಕಾಗಿ ಆಗ್ರಹಿಸಿದ್ದಾರೆ.ಇದನ್ನು ಬಿಟ್ಟು ಭಟ್ಕಳದ ಬಡ ಮೀನು ವ್ಯಾಪಾರಿಗಳನ್ನು ಅಲ್ಲಿಂದ ಬಲವಂತವಾಗಿ ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದರೆ ಭಟ್ಕಳ ಪುರಸಭೆಯ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಗುಡುಗಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ನಗರ ಭಾಗದ ರಾಜಾಂಗಣದಲ್ಲಿರುವ ಪುರಾತನ ಇತಿಹಾಸ ಹೊಂದಿರುವ ಮೀನು ಮಾರುಕಟ್ಟೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು: ಪುರಸಭಾ ಮಾಜಿ ಸದಸ್ಯ ಶ್ರೀಕಾಂತ.ನಾಯ್ಕ ಗುಡಗು

Next Post

ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ನಿರಗದ್ದೆಯ ಸವಿತಾ ಸೋಮಯ್ಯ ನಾಯ್ಕ ಆತ್ಮಹತ್ಯೆಗೆ ಶರಣು

Kannada News Desk

Kannada News Desk

Next Post
ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ನಿರಗದ್ದೆಯ ಸವಿತಾ ಸೋಮಯ್ಯ ನಾಯ್ಕ ಆತ್ಮಹತ್ಯೆಗೆ ಶರಣು

ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ನಿರಗದ್ದೆಯ ಸವಿತಾ ಸೋಮಯ್ಯ ನಾಯ್ಕ ಆತ್ಮಹತ್ಯೆಗೆ ಶರಣು

Please login to join discussion

ಕ್ಯಾಲೆಂಡರ್

August 2025
MTWTFSS
 123
45678910
11121314151617
18192021222324
25262728293031
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d