• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, January 16, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್(ಸ)” ಉ.ಕ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ

Kannada News Desk by Kannada News Desk
August 30, 2025
in ಉತ್ತರ ಕನ್ನಡ
0
0
SHARES
25
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ಸೆಪ್ಟೆಂಬರ್ ೩ ರಿಂದ ೧೩ರ ವರೆಗೆ “ಪ್ರವಾದಿ ಮುಹಮ್ಮದ್(ಸ) ನ್ಯಾಯದ ಹರಿಕಾರ” ಎಂಬ ಶೀರ್ಷಿಕೆಯಡಿ ರಾಜ್ಯವ್ಯಾಪಿ ಅಭಿಯಾನ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಭಟ್ಕಳ ಶಾಖೆಯು ಉತ್ತರ ಕನ್ನಡ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯನ್ನು “ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್(ಸ)” ವಿಷಯದಡಿ ಆಯೋಜಿಸಿದೆ. ಪ್ರಬಂಧವು ಕನ್ನಡ ಭಾಷೆಯಲ್ಲಿ, ಕೈಬರಹದಲ್ಲಿ, ಫುಲ್‌ಸ್ಕೇಪ್‌ ಕಾಗದದಲ್ಲಿ ಒಂದೇ ಬದಿಯಲ್ಲಿ ಬರೆದು ಐದು ಪುಟಗಳನ್ನು ಮೀರದಂತಿರಬೇಕು. ವಿದ್ಯಾರ್ಥಿಗಳು, ಶಿಕ್ಷಕರು, ಕಾಲೇಜು ಉಪನ್ಯಾಸಕರು, ಸಾಹಿತಿಗಳು, ಲೇಖಕರು ಹಾಗೂ ಪತ್ರಕರ್ತರು ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಬಹುಮಾನ ವಿವರ: ಪ್ರಥಮ ಬಹುಮಾನ: ರೂ. 8,000, ದ್ವಿತೀಯ ರೂ. 6,000, ತೃತೀಯ ರೂ. 4,000 ಮತ್ತು ಪ್ರಶಸ್ತಿ ಪತ್ರ, ನಾಲ್ಕು ಸಮಾಧಾನಕರ ಬಹುಮಾನಗಳು: ತಲಾ ರೂ. 1,000 ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ಪ್ರಬಂಧವು ವಿಷಯಕ್ಕೆ ಸೀಮಿತವಾಗಿರಬೇಕು, ಸ್ವಂತ ರಚನೆಯಾಗಿರಬೇಕು ಮತ್ತು ಕೈಬರಹದಲ್ಲೇ ಇರಬೇಕು. ಯಾವುದೇ ಕೃತಿಯಿಂದ ಕಾಪಿಮಾಡಿದ ಬರಹಗಳನ್ನು ಸ್ವೀಕರಿಸಲಾಗುವುದಿಲ್ಲ. ಬರಹ ತಲುಪಿಸಲು ಸೆ.೧೦ ಕೊನೆಯ ದಿನಾಂಕ ಆಗಿರುತ್ತದೆ. ಪ್ರಬಂಧ ಕಳುಹಿಸಬೇಕಾದ ವಿಳಾಸ, ಸಂಚಾಲಕರು, ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆ, ದಾವತ್ ಸೆಂಟರ್, ಸುಲ್ತಾನ್ ಸ್ಟ್ರೀಟ್, ಭಟ್ಕಳ-581320. ಹೆಚ್ಚಿನ ಮಾಹಿತಿಗೆ ಎಂ.ಆರ್. ಮಾನ್ವಿ, 9886455416ಗೆ ಸಂಪರ್ಕಿಸಬಹುದಾಗಿದೆ. ಸ್ಪರ್ಧೆಯು ಎಲ್ಲರಿಗೂ ಮುಕ್ತವಾಗಿದ್ದು, ಭಾಗವಹಿಸುವವರು ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಇದೊಂದು ಅವಕಾಶವಾಗಿದೆ ಎಂದು ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ನಿರಗದ್ದೆಯ ಸವಿತಾ ಸೋಮಯ್ಯ ನಾಯ್ಕ ಆತ್ಮಹತ್ಯೆಗೆ ಶರಣು

Next Post

ಯಾವುದೇ ಕಾರಣಕ್ಕೂ ಹಳೆ ಮೀನು ಮಾರುಕಟ್ಟೆ ಸ್ಥಳಾಂತರವಿಲ್ಲ, ಜನರ ಅನುಕೂಲಕ್ಕಾಗಿ ಮತ್ತೊಂದು ಹೊಸ ಮೀನುಮಾರುಕಟ್ಟೆ ನಿರ್ಮಾಣ ಮಾಡ್ತೇವೆ: ಸಚಿವ ಮಂಕಾಳ ಎಸ್ ವೈದ್ಯ ಹೇಳಿಕೆ

Kannada News Desk

Kannada News Desk

Next Post
ಯಾವುದೇ ಕಾರಣಕ್ಕೂ ಹಳೆ ಮೀನು ಮಾರುಕಟ್ಟೆ ಸ್ಥಳಾಂತರವಿಲ್ಲ, ಜನರ ಅನುಕೂಲಕ್ಕಾಗಿ ಮತ್ತೊಂದು ಹೊಸ ಮೀನುಮಾರುಕಟ್ಟೆ ನಿರ್ಮಾಣ ಮಾಡ್ತೇವೆ: ಸಚಿವ ಮಂಕಾಳ ಎಸ್ ವೈದ್ಯ ಹೇಳಿಕೆ

ಯಾವುದೇ ಕಾರಣಕ್ಕೂ ಹಳೆ ಮೀನು ಮಾರುಕಟ್ಟೆ ಸ್ಥಳಾಂತರವಿಲ್ಲ, ಜನರ ಅನುಕೂಲಕ್ಕಾಗಿ ಮತ್ತೊಂದು ಹೊಸ ಮೀನುಮಾರುಕಟ್ಟೆ ನಿರ್ಮಾಣ ಮಾಡ್ತೇವೆ: ಸಚಿವ ಮಂಕಾಳ ಎಸ್ ವೈದ್ಯ ಹೇಳಿಕೆ

Please login to join discussion

ಕ್ಯಾಲೆಂಡರ್

August 2025
MTWTFSS
 123
45678910
11121314151617
18192021222324
25262728293031
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d