• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಲೋಕಸಭಾ ಚುನಾವಣೆಯಲ್ಲಿ ಸ್ವರ್ಧೆ ಮಾಡಲು ರಾಷ್ಟ್ರ ನಾಯಕರ ಮೊರೆ ಹೋದ ಕಾಂಗ್ರೆಸ್ ಪಕ್ಷದ ಮುಖಂಡ ಆರ್ ಎಚ್ ನಾಯ್ಕ್

ವರದಿ- ದೀಪಕ ಶೇಟ್ ಕುಮಟಾ

Kannada News Desk by Kannada News Desk
September 4, 2023
in ಉತ್ತರ ಕನ್ನಡ
0
ಲೋಕಸಭಾ ಚುನಾವಣೆಯಲ್ಲಿ ಸ್ವರ್ಧೆ ಮಾಡಲು ರಾಷ್ಟ್ರ ನಾಯಕರ ಮೊರೆ ಹೋದ ಕಾಂಗ್ರೆಸ್ ಪಕ್ಷದ ಮುಖಂಡ ಆರ್ ಎಚ್ ನಾಯ್ಕ್
0
SHARES
469
VIEWS
WhatsappTelegram Share on FacebookShare on TwitterLinkedin

ಲೋಕಸಭಾ ಚುನಾವಣೆಯಲ್ಲಿ ಸ್ವರ್ಧೆ ಮಾಡಲು ರಾಷ್ಟ್ರ ನಾಯಕರ ಮೊರೆ ಹೋದ ಕಾಂಗ್ರೆಸ್ ಪಕ್ಷದ ಮುಖಂಡ ಆರ್ ಎಚ್ ನಾಯ್ಕ್

ಕುಮಟಾ ತಾಲೂಕಿನ ಕಾಗಲ ಗ್ರಾಮದವರಾದ ಇವರು ತಮ್ಮ ಶಿಕ್ಷಣವನ್ನು ಕಾಗಲ, ಕುಮಟಾ ,ಹಾಗೂ ಬೆಂಗಳೂರಿನಲ್ಲಿ ಮುಗಿಸಿಕೊಂಡು ಲೆಕ್ಕಪತ್ರ ಪರಿಶೋಧಕ ರಾಗಿ ವೃತ್ತಿ ನಿರ್ವಹಿಸುತ್ತಿದ್ದ ಇವರು ರಾಜಕೀಯದಲ್ಲಿ ಆಸಕ್ತಿ ಇದ್ದ ಕಾರಣ ಇವರು ರಾಜಕಾರಣದಲ್ಲಿ ತಮ್ಮ ಸೇವೆ ಸಲ್ಲಿಸಲು ರಾಜಕೀಯದಲ್ಲಿ ಪದಗ್ರಹಣ ಮಾಡಿದರು ದಿ. ಆರ್ .ಎಸ್. ಭಾಗ್ವತ್ ಹಾಗೂ ಮೋಹನ್ ಶೆಟ್ಟಿ ಅವರ ಜೊತೆ ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಆರ್ ವಿ ದೇಶಪಾಂಡೆ. ಮಾರ್ಗರೆಟ್ ಆಳ್ವ. ಬಿ.ಕೆ ಹರಿಪ್ರಸಾದ್ ಅವರ ಅನುಯಾಯಿಗಳಾಗಿದ್ದರು. ಕುಮಟಾ ಎಪಿಎಂಸಿ ಸದಸ್ಯರಾಗಿ ಹಾಗೂ ಬಾಡ ರೈತರ ಸೇವಾಸಹಕಾರಿ ಸಂಘದ ನಿರ್ದೇಶಕರಾಗಿ ಕುಮಟ ದಲ್ಲಿ ಸರಕಾರದಿಂದ ಸಿಗುವ ಸೌಲಭ್ಯವನ್ನು ಜನರಿಗೆ ಸಿಗುವ ಉದ್ದೇಶದಿಂದ ಜನರೊಂದಿಗೆ ಕೈ ಜೋಡಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಮಾಡಿ ಇಂದಿಗೆ ೩೪ ವರ್ಷಗಳು ಕಳೆದವು. ಈ ಅವಧಿಯಲ್ಲಿ ಅವರಿಗೆ ಸಿಕ್ಕ ಪಕ್ಷದ ಹುದ್ದೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.ಕಾಂಗ್ರೆಸ್ ಪಕ್ಷದ ಎಲ್ಲಾ ಹೋರಾಟ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡು ಪ್ರಭಾವಿ ನಾಯಕರಾಗಿ ಹೊರಹೊಮ್ಮಿದರು. ಸೇವಾದಳ ಸಂಘಟನೆ ಮಾಡುವ ನಿಟ್ಟಿನಿಂದ ಕಾರ್ಯ ನಿರ್ವಹಿಸಿದರು. ಹೈಕಮಾಂಡ್ ಆದೇಶದ ಮೇರೆಗೆ ಈ ಹಿಂದೆ ಜಿಲ್ಲಾ ಮಟ್ಟದ ಕಾಂಗ್ರೇಸ್ ಸೇವಾದಳ ತರಬೇತಿಯನ್ನು ಹಮ್ಮಿಕೊಂಡು ನೂರಾರು ಕಾರ್ಯಕರ್ತರಿಗೆ ತರಭೇತಿ ನೀಡಿದರು. ಹಾವೇರಿ ಎಂ ಎಲ್ ಎ ಉಪಚುನಾವಣೆ ಯಲ್ಲಿ ಪಕ್ಷದ ನಾಯಕರ ಆದೇಶ ಮೇರೆಗೆ ಪಕ್ಷದ ಪರವಾಗಿ ಪ್ರಚಾರ ಮಾಡಿದರು . ಕಾಂಗ್ರೆಸ್ ಪಕ್ಷದಿಂದ ಪ್ರಾರಂಭವಾದ ಸದಸ್ವತ್ವ ನೋಂದಣಿಯಲ್ಲಿ ಮುಖ್ಯ ನೋಂದಣಿದಾರರಾಗಿ ಅವರ ವ್ಯಾಪ್ತಿಯಲ್ಲಿ ಹೆಚ್ಚು ಸದಸ್ವತ್ವ ಮಾಡಿ ಜಿಲ್ಲಾ ಹಾಗೂ ರಾಜ್ಯ ನಾಯಕರಿಂದ ಸೈ ಎನಿಸಿಕೊಂಡರು. ರಾಷ್ಟ್ರ ನಾಯಕರ ಜೊತೆ ಗುರುತಿಸಿಕೊಂಡು ಭಾರತ ಜೋಡೋ ಹಾಗೂ ಮೇಕೆದಾಟು ಹೋರಾಟದಲ್ಲಿ ಪಾದಯಾತ್ರೆಯ ಮೂಲಕ ಹೆಜ್ಜೆ ಹಾಕಿದರು.೨೦೨೩ ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ನಿಯಮಕ್ಕೆ ಅನುಸಾರ ಅರ್ಜಿ ಸಲ್ಲಿದರು.ಪಕ್ಷದ ಕೇಂದ್ರ ಸಮಿತಿಯ ಒಳಗೆ ಚರ್ಚೆಗೆ ಬಂದು ಕೊನೇ ಹಂತದಲ್ಲಿ ಟಿಕೆಟ್ ಕೈ ತಪ್ಪಿತು.ಟಿಕೆಟ್ ವಂಚಿತರಾದರೂ ಸಕ್ರಿಯ ರಾಜಕಾರಣಕ್ಕೆ ರಾಜ್ಯ ನಾಯಕರ ಆದೇಶಕ್ಕೆ ತಲೆಬಾಗಿ ಟಿಕೆಟ್ ಘೋಷಣೆ ಆದ ಅಭ್ಯರ್ಥಿ ಪರ ಪ್ರಚಾರ ಮಾಡಿದರು. ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆದರು ಟಿಕೆಟ್ ಗಟ್ಟಿಸಿಕೊಳ್ಳಲು ರಾಜ್ಯ ಹಾಗೂ ರಾಷ್ಟ್ರ ನಾಯಕರ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಇತ್ತೀಚಿಗೆ ಅಷ್ಟೇ ದೆಹಲಿ ಭೇಟಿಕೊಟ್ಟಿದ್ದು ಕುತೂಹಲಕ್ಕೆ ಕಾರಣವಾಗಿದೆ.ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಡಿಸಿಸಿ ಉಪಾಧ್ಯಕ್ಷರ ಆಯ್ಕೆಯಲ್ಲಿ ಇವರ ಹೆಸರು ಚಾಲ್ತಿಯಲ್ಲಿ ಇದ್ದು ಎಂಪಿ ಚುನಾವಣೆಗಾಗಿ ರಾಜ್ಯ ನಾಯಕರು ಕೊನೆಯದಾಗಿ ಯಾರಿಗೆ ಮಣೆ ಹಾಕುತ್ತಾರೆ ಅನ್ನೋದು ಕಾದುನೋಡ್ಬೇಕಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ನ್ಯಾಯಮೂರ್ತಿಗಳ ಸುಪರ್ದಿಯಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರುತನಿಕೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬ್ರಹತ ಸಮಾವೇಶ -1 ಲಕ್ಷಕ್ಕೂ ಅಧಿಕ ಜನರು ಭಾಗಿ

Next Post

ಭಟ್ಕಳ ತಾಲೂಕಾ ಕಸಾಪದಿಂದ ಕವನ ರಚನಾ ಸ್ಪರ್ಧೆ : ಬಹುಮಾನ ವಿತರಣೆ

Kannada News Desk

Kannada News Desk

Next Post
ಭಟ್ಕಳ ತಾಲೂಕಾ ಕಸಾಪದಿಂದ ಕವನ ರಚನಾ ಸ್ಪರ್ಧೆ : ಬಹುಮಾನ ವಿತರಣೆ

ಭಟ್ಕಳ ತಾಲೂಕಾ ಕಸಾಪದಿಂದ ಕವನ ರಚನಾ ಸ್ಪರ್ಧೆ : ಬಹುಮಾನ ವಿತರಣೆ

Please login to join discussion

ಕ್ಯಾಲೆಂಡರ್

September 2023
MTWTFSS
 123
45678910
11121314151617
18192021222324
252627282930 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d