• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಚೈತ್ರಾ ಕುಂದಾಪುರ ಏಳು ಕೋಟಿ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಉದ್ಯಮಿ , ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಯಾರು?

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
September 18, 2023
in ನಮ್ಮ ಕರಾವಳಿ
0
ಚೈತ್ರಾ ಕುಂದಾಪುರ ಏಳು ಕೋಟಿ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಉದ್ಯಮಿ , ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಯಾರು?
0
SHARES
428
VIEWS
WhatsappTelegram Share on FacebookShare on TwitterLinkedin

ಚೈತ್ರಾ ಕುಂದಾಪುರ ಏಳು ಕೋಟಿ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಉದ್ಯಮಿ , ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಯಾರು?

ಕುಂದಾಪುರ- ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಬಯಲಾಗುತ್ತಿದ್ದಂತೆ ಎಲ್ಲರ ಮನದಲ್ಲಿ ಮೂಡಿದ ಪ್ರಶ್ನೆ ಎಂದರೆ ಯಾರೀ ಗೋವಿಂದ ಪೂಜಾರಿ ಎಂದು. ಕುಂದಾಪುರದ ಬಿಜೂರಿನ ಕೃಷಿ ಕುಟುಂಬವೊಂದರಲ್ಲಿ ಜನಿಸಿದ ಗೋವಿಂದ ಬಾಬು ಪೂಜಾರಿ, ಬಾಲ್ಯದಿಂದಲೇ ಏಳು ಬೀಳುಗಳನ್ನು ಕಂಡವರು.

ತನ್ನ 13ನೇ ವಯಸ್ಸಿನಲ್ಲಿಯೇ ಮುಂಬೈಯಲ್ಲಿ ಕೆಲಸಕ್ಕೆ ಸೇರಿದ ಅವರು, ಹೋಟೆಲ್ ಒಂದರಲ್ಲಿ ಚಹಾ ಮಾಡುವ ಮೂಲಕ ವೃತ್ತಿ ಬದುಕು ಆರಂಭಸಿದರು. ನಂತರದ ವರ್ಷಗಳಲ್ಲಿ ಬಿಎಸ್‌ಟಿ ಕ್ಯಾಂಟೀನ್‌ನಲ್ಲಿ ಅಡುಗೆ ಸಹಾಯಕನಾಗಿ ಸೇರಿಕೊಂಡರು. ನಂತರ ಇರ್ಲಾದ ಸನ್ನಿ ಬಾರ್​ನಲ್ಲಿ ಬಾಣಸಿಗನಾಗಿ ಮುಂದೆ ಸ್ವ ಉದ್ಯೋಗದ ಕನಸಿನೊಂದಿಗೆ ಜನರಲ್ ಸ್ಟೋರ್ ಒಂದನ್ನು ತೆರೆದರು. ಆದರೆ ಇದು ಕೈ ಹಿಡಿಯಲಿಲ್ಲ.

ಇದರಿಂದ ಸಾಕಷ್ಟು ನಷ್ಟ ಅನುಭವಿಸಿದರು. ಮತ್ತೆ ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಕ್ಲೀನಿಂಗ್ ವಿಭಾಗದಲ್ಲಿ ಕೆಲಸಕ್ಕೆ ಸೇರಿಕೊಂಡ ಗೋವಿಂದ ಅವರು 2007 ರಲ್ಲಿ ಏಳು ಮಂದಿ ನೌಕರರೊಂದಿಗೆ ಷೆಫ್ ಟಾಕ್ ಕೇಟರಿಂಗ್ ಸರ್ವಿಸಸ್ ಸಂಸ್ಥೆಯನ್ನು ಕಟ್ಟಿದರು. ಮುಂದೆ ಇದು ಷೆಫ್ ಟಾಕ್ ಫುಡ್ ಆ್ಯಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಆಗಿ ಬದಲಾಯಿತು.

ಪ್ರಸ್ತುತ ಪೂಜಾರಿ ಅವರು ತಮ್ಮ ಸಂಸ್ಥೆಯ ಮೂಲಕ 5,000 ಜನರಿಗೆ ಉದ್ಯೋಗ ನೀಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಜಾರ್ಖಂಡ್, ಗುಜರಾತ್‌ನಲ್ಲಿ ಸಂಸ್ಥೆ, ಅತ್ಯಾಧುನಿಕ ಕಿಚನ್‌ಗಳನ್ನು ಹೊಂದಿದ್ದು, ವಿವಿಧ ಕಾರ್ಪೊರೇಟ್ ಕಂಪನಿಗಳಿಗೆ ಕೇಟರಿಂಗ್ ಸೇವೆ ಒದಗಿಸುತ್ತಿದ್ದಾರೆ. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮವು ಮತ್ಸ್ಯಬಂಧನ ಕಂಪನಿಯ ಸಹಯೋಗದಲ್ಲಿ ರಾಣಿ ಮೀನು ಮತ್ತು ಬೂತಾಯಿ ಮೀನುಗಳಿಂದ ಚಿಪ್​ಗಳನ್ನು ತಯಾರಿಸುವ ಕಂಪನಿಯನ್ನು ಆರಂಭಿಸಿದರು.

ಇದರೊಂದಿಗೆ ಪ್ರಗ್ನ್ಯಾ ಸಾಗರ್ ಹೋಟೆಲ್ ಮತ್ತು ರೆಸಾರ್ಟ್, ಶೆಫ್ ಟಾಕ್ ನ್ಯೂಟ್ರಿಫುಡ್ ಸಂಸ್ಥಗೆಳನ್ನು ಸ್ಥಾಪಿಸಿ ಇದರಿಂದ ವರ್ಷಕ್ಕೆ ನೂರಾರು ಕೋಟಿ ವಹಿವಾಟು ನಡೆಸುವ ಉದ್ಯಮಿಯಾಗಿ ಬೆಳೆದು ನಿಂತಿದ್ದಾರೆ. ಸದ್ಯ ಬೈಂದೂರಿನ ಶ್ರೀ ವರಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಮೂಲಕ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ರಾಜಕೀಯ ರಂಗಕ್ಕೂ ಲಗ್ಗೆ ಇಡಲು ಮುಂದಾದ ಗೋವಿಂದ ಅವರಿಗೆ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಅವರು ಹಂತಹಂತವಾಗಿ ಒಟ್ಟು ಸುಮಾರು ಐದೂವರೆ ಯಿಂದ ಏಳು ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಹುನಗುಂದ ತಾಲ್ಲೂಕಿನ ತಳ್ಳಿಕೇರಿ ಕ್ರಾಸ್ ‌ಬಳಿಯ ಕಿತ್ತೂರರಾಣಿಚನ್ನಮ್ಮ ವಸತಿ ಶಾಲೆಯಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

Next Post

ಕೋಟಿನಾಡಿನಲ್ಲಿ ಕರಾಳ ಘಟನೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Kannada News Desk

Kannada News Desk

Next Post

ಕೋಟಿನಾಡಿನಲ್ಲಿ ಕರಾಳ ಘಟನೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Please login to join discussion

ಕ್ಯಾಲೆಂಡರ್

September 2023
MTWTFSS
 123
45678910
11121314151617
18192021222324
252627282930 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d