• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್‌ (ರಿ) ಭಟ್ಕಳ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣೆ

Kannada News Desk by Kannada News Desk
September 4, 2024
in ಉತ್ತರ ಕನ್ನಡ
0
ಭಟ್ಕಳದ ಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್‌ (ರಿ) ಭಟ್ಕಳ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಶಿಷ್ಯವೇತನದ  ಮಂಜೂರಾತಿ  ಪತ್ರ  ವಿತರಣೆ
0
SHARES
267
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ (ರಿ) ಭಟ್ಕಳ *ತಾಲೂಕಿನಲ್ಲಿ ಪೂಜ್ಯರ ಶೈಕ್ಷಣಿಕ ಕಾಳಜಿ ಪ್ರತೀಕವಾಗಿ ಸುಜ್ಞಾನನಿಧಿ ಕಾರ್ಯಕ್ರಮದಡಿ ತಾಲೂಕಿನ 131 ವಿದ್ಯಾರ್ಥಿಗಳಿಗೆ ಇಂದು ಶಿಷ್ಯವೇತನದ ಮಂಜೂರು ಪತ್ರ ಹಾಗೂ ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಭಟ್ಕಳ ತಾಲೂಕಿನಲ್ಲಿ ಶಿಕ್ಷಕರ ಕೊರತೆ ಇರುವ 12 ಶಾಲೆಗಳಿಗೆ ಶಿಕ್ಷಕರ ಒದಗಣೆ ಮಂಜೂರಾತಿ ಪತ್ರವನ್ನು* ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯ್ಕರವರು ವಿತರಿಸಿದರು.
ಭಟ್ಕಳ ಯೋಜನಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ, ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಅವರು “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮುಖಾಂತರ ಪೂಜ್ಯರು ಬ್ಯಾಂಕ್‌ ಮೂಲಕ ಹಣಕಾಸಿನ ವ್ಯವಸ್ಥೆ ಅಷ್ಟೆ ಅಲ್ಲದೇ ಶಿಕ್ಷಣ, ಸಮಾಜ ಅಭಿವೃದ್ಧಿ, ಗ್ರಾಮೀಣ ಅಭಿವೃದ್ದಿಗೆ ಒತ್ತು ನೀಡಿ ಗ್ರಾಮೀಣ ಜನರ ಬದುಕನ್ನು ಹಸನುಗೊಳಿಸುವುದರ ಜೊತೆಗೆ ಮಹಿಳೆಯರ ಸ್ವಾವಲಂಬಿನೆ ಬದುಕಿಗೆ ಹತ್ತಾರು ಕಾರ್ಯಕ್ರಮಗಳ ಮೂಲಕ ಸಾಕಷ್ಟು ಅನುಕೂಲವಾಗಿದೆ. ಎಂದು ಪೂಜ್ಯರ ಸಮಾಜಮುಖಿ ಕಾರ್ಯದ ಬಗ್ಗೆ ಶ್ಲಾಘಿಸಿದರು.


ಮುಖ್ಯ ಅತಿಥಿಗಳಾಗಿ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷರಾದ ವಿಷ್ಣು ದೇವಾಡಿಗ ಮಾತನಾಡಿ,”ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬನೆ ಬಂದಿದ್ದು ಇದರಿಂದ ಗ್ರಾಮಿಣ ಮಹಿಳೆಯರ ಸಬಲೀಕರಣಕ್ಕೆ ಆಗಿದೆ” ಗ್ರಾಮೀಣ ಮಟ್ಟದ ಎಷ್ಟೋ ಮಹಿಳೆಯರಿಗೆ ಯೋಜನೆ ದಾರಿ ದೀಪವಾಗಿದೆ ಎಂದರು.ಉತ್ತರ ಕನ್ನಡ ಜಿಲ್ಲೆಯ ಸಂಸ್ಥೆ ನಿರ್ದೇಶಕರಾದ ಮಹೇಶ್ ಎಂ ಡಿ ಮಾತನಾಡಿ, ಭಟ್ಕಳ ತಾಲೂಕಿನಲ್ಲಿ ಒಟ್ಟು 243 ವಿದ್ಯಾರ್ಥಿಗಳಿಗೆ ರೂ 19.54 ಲಕ್ಷ ಮೊತ್ತ ವಿತರಣೆ ಆಗಿದ್ದು, ಇದೂವರೆಗೂ ಒಟ್ಟು 327 ವಿಧ್ಯಾರ್ಥಿಗಳಿಗೆ ರೂ 38.47 ಲಕ್ಷ ಮೊತ್ತದ ಸುಜ್ಞಾನನಿಧಿ ಶಿಷ್ಯ ವೇತನ ವಿತರಣೆ ಆಗಿರುತ್ತದೆ. ಅಲ್ಲದೆ ಜಿಲ್ಲೆಯಲ್ಲಿ ಸಂಘದ ಸದಸ್ಯರ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ 4982 ವಿದ್ಯಾರ್ಥಿಗಳಿಗೆ 5.77 ಕೋಟಿ ರೂ. ಮೊತ್ತದ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗಿದೆ. ಇಷ್ಟೆ ಅಲ್ಲದೆ ತಾಲೂಕಿನ ತೀರಾ ಹಳ್ಳಿ ಪ್ರದೇಶದ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶೈಕ್ಷಣಿಕ ಹಿನ್ನಡೆಯಾಗುವುದನ್ನು ತಪ್ಪಿಸಲು ಪೂಜ್ಯರು 12 ಶಾಲೆಗಳಿಗೆ ಶಿಕ್ಷಕರನ್ನು ಒದಗುಸಿದ್ದು, ಶೈಕ್ಷಣಿಕವಾಗಿ ಬಹಳ ಅನುಕೂಲವಾಗಿದೆ. ಎಂದರು. ಯೋಜನೆಯಲ್ಲಿನ ಕಾರ್ಯಕ್ರಮಗಳ ಬಗ್ಗೆ ಪರಿಚಯಿಸುತ್ತಾ, ವಿದ್ಯಾರ್ಥಿಗಳು ವಿದ್ಯೆ ಸಂಪತ್ತಾಗಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮ ಹಾಕಬೇಕು. ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸುವಂತಾಗಬೇಕು,” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ಯೊಜನಾಧಿಕಾರಿ ಗಣೆಶ್‌ ಡಿ ನಾಯ್ಕ ಸ್ವಾಗತಿಸಿದರು. ಮೇಲ್ವಿಚಾರಕರಾದ ಅಶೋಕ್‌ ಗೌಡ ನಿರೂಪಿಸಿದರು. ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದ *ಜಾಲಿ ಪಟ್ಟಣ ಪಂಚಾಯತ್ ನ ಅನುದಾನ ಹಂಚಿಕೆಯಲ್ಲಿ 3 ಬಿಜೆಪಿ ಸದಸ್ಯರ ವಾರ್ಡ್ ಗೆ ತಾರತಮ್ಯ ಜಿಲ್ಲಾಧಿಕಾರಿ ಗೆ ದೂರು

Next Post

ಜಿಲ್ಲಾ ಉಸ್ತುವಾರಿ ಸಚಿವರಿಂದ ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕಾ ಕಚೇರಿ, ಸ್ವಸಹಾಯ ಗುಂಪಿನ ಮಹಿಳೆಯರಿಂದ ನಡೆಸುವ ಶುಚಿ ರುಚಿ ಮೊಬೈಲ್ ಕ್ಯಾಂಟೀನ್, ಸಂಜೀವಿನಿ ಮಾಸಿಕ ಸಂತೆ ಉದ್ಘಾಟನೆ*

Kannada News Desk

Kannada News Desk

Next Post
ಜಿಲ್ಲಾ ಉಸ್ತುವಾರಿ ಸಚಿವರಿಂದ ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕಾ ಕಚೇರಿ, ಸ್ವಸಹಾಯ ಗುಂಪಿನ ಮಹಿಳೆಯರಿಂದ ನಡೆಸುವ ಶುಚಿ ರುಚಿ ಮೊಬೈಲ್ ಕ್ಯಾಂಟೀನ್, ಸಂಜೀವಿನಿ ಮಾಸಿಕ ಸಂತೆ ಉದ್ಘಾಟನೆ*

ಜಿಲ್ಲಾ ಉಸ್ತುವಾರಿ ಸಚಿವರಿಂದ ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕಾ ಕಚೇರಿ, ಸ್ವಸಹಾಯ ಗುಂಪಿನ ಮಹಿಳೆಯರಿಂದ ನಡೆಸುವ ಶುಚಿ ರುಚಿ ಮೊಬೈಲ್ ಕ್ಯಾಂಟೀನ್, ಸಂಜೀವಿನಿ ಮಾಸಿಕ ಸಂತೆ ಉದ್ಘಾಟನೆ*

Please login to join discussion

ಕ್ಯಾಲೆಂಡರ್

September 2024
MTWTFSS
 1
2345678
9101112131415
16171819202122
23242526272829
30 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d