• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯ ಭೂಮಿ ಹಕ್ಕು ಹೋರಾಟ ೩೩ ವರ್ಷ:ಭೂಮಿ ಹಕ್ಕು ಮರೀಚೆಕೆ- ರವೀಂದ್ರ ನಾಯ್ಕ.

Kannada News Desk by Kannada News Desk
September 10, 2024
in ಉತ್ತರ ಕನ್ನಡ
0
ಅರಣ್ಯ ಭೂಮಿ ಹಕ್ಕು ಹೋರಾಟ ೩೩ ವರ್ಷ:ಭೂಮಿ ಹಕ್ಕು ಮರೀಚೆಕೆ- ರವೀಂದ್ರ ನಾಯ್ಕ.
0
SHARES
186
VIEWS
WhatsappTelegram Share on FacebookShare on TwitterLinkedin

ಶಿರಸಿ: ಭೂಮಿ, ಸಂವಿಧಾನ ಬದ್ಧ ಮತ್ತು ಮೂಲಭೂತ ಹಕ್ಕು. ಜಿಲ್ಲೆಯಲ್ಲಿ ಅರಣ್ಯ ಸಾಂದ್ರತೆ ಶೇ ೮೦ರಷ್ಟು ಇರುವದರಿಂದ ಜನವಸತಿ ಮತ್ತು ಸಾಗುವಳಿಗಾಗಿ ಅರಣ್ಯಭೂಮಿ ಅವಲಂಬಿತವಾಗಿರುವದು ಅನಿವಾರ್ಯ. ಅರಣ್ಯವಾಸಿಗಳ ಭೂಮಿ ಹಕ್ಕಿಗಾಗಿ ಕಾನೂನು ಜಾರಿಗೆ ಬಂದರು, ಕಾಲ ಕಾಲಕ್ಕೆ ಸರಕಾರ ಬದಲಾದರೂ ಅರಣ್ಯವಾಸಿಗಳ ಭೂಮಿ ಹಕ್ಕು ಇಂದೂ ಅರಣ್ಯವಾಸಿಗಳಿಗೆ ಮರೀಚಿಕೆಯಾಗಿರುವದು ಖೇದಕರ.

ಇಂತಹ ಸಂದಿಗ್ಧತೆಯನ್ನು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಅರಣ್ಯ ಭೂಮಿ ಹಕ್ಕಿಗಾಗಿ ಕಳೆದ ೩೩ ವರ್ಷದಿಂದ ಅರಣ್ಯವಾಸಿಗಳಲ್ಲಿ ಜಾಗ್ರತೆ ಮತ್ತು ಕಾನೂನು ಹೋರಾಟದಲ್ಲಿ ಸಂಘಟನೆಯು ಪ್ರಮುಖ ಅಸ್ತçವಾಗಿ ಬಳಸಿಕೊಂಡಿರುವದು ದಾಖಲಾರ್ಹ.

ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ೮೫ ಸಾವಿರ ಅರ್ಜಿ ಸಲ್ಲಿಸಲಾಗಿದೆ. ಪ್ರಥಮ ಹಂತದಲ್ಲಿ ೬೭೩೩೩ ಅರ್ಜಿ ತಿರಸ್ಕಾರವಾಗಿದೆ ಜಿಲ್ಲಾದ್ಯಂತ, ಸಲ್ಲಿಸಿದಂತ ಅರ್ಜಿಗಳಲ್ಲಿ ಕೇವಲ ೧೮೫೨ ಅರ್ಜಿಗಳಿಗೆ ಮಾತ್ರ ಮಾನ್ಯತೆ ದೊರಕಿದೆ. ಅಂದರೆ, ಬಂದAತ ಅರ್ಜಿಗಳಲ್ಲಿ ಕೇವಲ ಶೇ ೨.೧೭ ಅರ್ಜಿಗಳಿಗೆ ಮಾತ್ರ ಮಾನ್ಯತೆ ದೊರಕಿರುವುದು ವಿಷಾದಕರ.

ಪರಿಸರವಾದಿಗಳು ಸುಪ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯಲ್ಲಿ ತಿರಸ್ಕರಿಸಿದ ಅರಣ್ಯವಾಸಿಗಳನ್ನ ಒಕ್ಕಲೇಬ್ಬಿಸಲು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಶಕ್ತಿಯ ಅರ್ಜಿಯಲ್ಲಿ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅರಣ್ಯವಾಸಿಗಳ ಪರವಾಗಿ ಸ್ವಪ್ರೇರಣೆಯಿಂದ ಅವಶ್ಯ ಪಕ್ಷಗಾರನಾಗಿ ಸೇರಿಕೊಂಡು, ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ಧ್ವನಿ ಆಗಿರುವದು ವಿಶೇಷ.

ಸಾಮಾಜಿಕ ಚಿಂತಕ ಕಾಗೋಡು ತಿಮ್ಮಪ್ಪ ಹಾಗೂ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗ್‌ಮೋಹನದಾಸ್ ಅವರ ಸಾಮಾಜಿಕ, ಕಾನೂನು ಸಲಹೆ ಹಾಗೂ ಮಾರ್ಗದರ್ಶನವು ೩ ದಶಕದ ಹೊರಾಟಕ್ಕೆ ಗಟ್ಟಿತನ ತಂದಿದೆ ಎಂದರೇ, ತಪ್ಪಾಗಲಾರದು.

ಜಿಲ್ಲೆಯಲ್ಲಿನ ಅರಣ್ಯವಾಸಿಗಳ ಪರ ದಿಟ್ಟತನದ ಅರಣ್ಯವಾಸೊಗಳ ನಿಲುವು, ಮಾದರಿಯುತ ವಿಭಿನ್ನ ಮತ್ತು ಸಾಂಘಿಕ ಅರಣ್ಯ ಭೂಮಿ ಹಕ್ಕು ಹೋರಾಟವು ಇಂದು ೩೩ನೇ ವರ್ಷಕ್ಕೆ ಹೆಜ್ಜೆ ಹಾಕಿದೆ. ನಿರಂತರ ಹೋರಾಟಕ್ಕೆ ಆಡಳಿತ ವ್ಯವಸ್ಥೆಯ ಇಚ್ಛಾಶಕ್ತಿ ಕೊರತೆ ಮತ್ತು ಕಾನೂನು ತೊಡಕುಗಳಿಂದ ಅರಣ್ಯ ಭೂಮಿ ಹಕ್ಕು ಅರಣ್ಯವಾಗಳಿಗೆ ಮರೀಚಿಕೆವಾಗಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿವಿಧ-ವಿಭಿನ್ನ ೫ ಸಾವಿರಕ್ಕೂ ಮಿಕ್ಕಿ ಹೋರಾಟ:

ದಾಖಲಾರ್ಹ ೫ ಸಾವಿರಕ್ಕಿಂತ ಹೆಚ್ಚು ವಿವಿಧ ರೀತಿಯ ಹೋರಾಟ ಮೂಲಕ ವಿಭಿನ್ನ ಮತ್ತು ಸಾಂಘಿಕ ಹೋರಾಟವನ್ನ ರಾಜ್ಯಾದಂತ ಇಂದಿನವರೆÀಗೆ ಹಮ್ಮಿಕೊಂಡಿದ್ದು, ಇತಿಹಾಸ ಅನಕ್ಷರಸ್ಥ, ಗ್ರಾಮೀಣ ಮತ್ತು ಗುಡ್ಡಗಾಡು ಜನರಲ್ಲಿ ಹೋರಾಟ ಮತ್ತು ಕಾನೂನು ಜಾಗ್ರತೆ ಮೂಡಿಸಿರುವುದು ಹೋರಾಟಕ್ಕೆ ಸವಾಲು ಆಗಿರುವುದನ್ನ ರವೀಂದ್ರ ನಾಯ್ಕ್ರÀ ಹೋರಾಟದ ಮಜಲುಗಳನ್ನು ವಿವರಿಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

1ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪಿ.ಡಿ.ಓ ರಾಹುಲ್

Next Post

ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ವೈದ್ಯ ಮೂಳೆ ತಜ್ಞ ಡಾಕ್ಟರ್ ವೆಂಕಟೇಶ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮುಸ್ಲಿಂ ಮಹಿಳೆ

Kannada News Desk

Kannada News Desk

Next Post
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ವೈದ್ಯ ಮೂಳೆ ತಜ್ಞ ಡಾಕ್ಟರ್ ವೆಂಕಟೇಶ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮುಸ್ಲಿಂ ಮಹಿಳೆ

ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ವೈದ್ಯ ಮೂಳೆ ತಜ್ಞ ಡಾಕ್ಟರ್ ವೆಂಕಟೇಶ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಮುಸ್ಲಿಂ ಮಹಿಳೆ

Please login to join discussion

ಕ್ಯಾಲೆಂಡರ್

September 2024
MTWTFSS
 1
2345678
9101112131415
16171819202122
23242526272829
30 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d