• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳ ಹೋರಾಟಕ್ಕೆ 33 ವರ್ಷ:ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಗರ್ಜನೆ ನಿಲ್ಲಿಸದಿರಿ – ಕಾಗೋಡ ತಿಮ್ಮಪ್ಪ.

Kannada News Desk by Kannada News Desk
September 12, 2024
in ಉತ್ತರ ಕನ್ನಡ
0
ಅರಣ್ಯವಾಸಿಗಳ ಹೋರಾಟಕ್ಕೆ 33 ವರ್ಷ:ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಗರ್ಜನೆ ನಿಲ್ಲಿಸದಿರಿ – ಕಾಗೋಡ ತಿಮ್ಮಪ್ಪ.
0
SHARES
331
VIEWS
WhatsappTelegram Share on FacebookShare on TwitterLinkedin

ಶಿರಸಿ : ಹೋರಾಟವಿಲ್ಲದೇ, ನ್ಯಾಯವಿಲ್ಲ. ದೇಶದ ಎಲ್ಲಾ ಭೂಮಿ ಹಕ್ಕಿನ ಫಲಶೃತಿಯಲ್ಲಿ ಹೋರಾಟದ ಇತಿಹಾಸವಿದೆ. ಅದರಂತೆ, ಅರಣ್ಯ ಭೂಮಿ ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಗರ್ಜನೆ ನಿಲ್ಲಿಸದ್ದೀರಿ ಅಲ್ಲದೇ, ಮಲಗಿರುವ ಸರ್ಕಾರವನ್ನು ಎದ್ದೇಳಿಸಿರಿ ಎಂದು ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಅವರು ಅರಣ್ಯವಾಸಿಗಳಿಗೆ ಕರೆ ನೀಡಿದರು.

ಅವರು ಇಂದು ದಿ.೧೨ ರಂದು ಶಿರಸಿಯ ಮಾರಿಕಾಂಬ ಕಲ್ಯಾಣ ಮಂಟಪದಲ್ಲಿ ರವೀಂದ್ರ ನಾಯ್ಕ ನೇತೃತ್ವದಲ್ಲಿ ಜರುಗಿದ ಅರಣ್ಯ ಭೂಮಿ ಹಕ್ಕಿನ ೩೩ ವರ್ಷದ ಹೋರಾಟದ ಅಂಗವಾಗಿ ಎರ್ಪಡಿಸಿದ `ಅರಣ್ಯ ವಾಸಿಗಳ ಚಿಂತನ’ ಕರ‍್ಯಕ್ರಮ ಉದ್ಗಾಟಿಸಿ ಮಾತನಾಡುತ್ತಿದ್ದರು.

ಭೂಮಿ ಮಾನವನ ಸಂವಿಧಾನ ಬದ್ಧ ಹಕ್ಕು. ಕಾನೂನು ಬಂದರೂ ಮಂಜೂರಿಯಲ್ಲಿ ವಿಫಲರಾಗಿದ್ದೇವೆ. ಜನಪ್ರತಿನಿಧಿಗಳ ನಿರಾಸಕ್ತಿಗೆ ಇದಕ್ಕೆ ಕಾರಣವಾಗಿದೆ. ಹೋರಾಟದೊಂದಿಗೆ ಕಾನೂನು ಜಾಗೃತವನ್ನು ಮೂಡಿಸಿ ಎಂದು ಅವರು ಮುಂದುವರೆದು ಮತನಾಡುತ್ತ ಹೇಳಿದರು.

ಪ್ರಸ್ತಾವಿಕ ಮಾತನ್ನು ಪ್ರಧಾನ ಸಂಚಾಲಕ ಜೆ.ಎಮ್.ಶೆಟ್ಟಿ ಮಾತನಾಡಿ, ಮುಂದಿನ ದಿನಗಳಲ್ಲಿ ಭೂಮಿ ಹಕ್ಕಿಗಾಗಿ ಕಾನೂನು ಹೋರಾಟ ತೀವ್ರಗೊಳಿಸಲಾಗುವುದೆಂದು ಅವರು ಹೇಳಿದರು.

ಸಭೆಯಲ್ಲಿ ರಾಜ್ಯ ಸಂಚಾಲಕಿ ರಂಜಿತಾ ರವೀಂದ್ರ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಣೆ ಶಂಕರ ಕೋಡಿಯಾ ಸಭೆಯನ್ನುದ್ದೇಶಿಸಿ ಪಾಡುರಂಗ ನಾಯ್ಕ ಬೆಳೆಕೆ, ಸದಾನಂದ ತಿಗಡಿ, ರಮಾನಂದ ನಾಯ್ಕ ಅಕೋಲ ಅಧ್ಯಕ್ಷ, ಮಾಬ್ಲೇಶ್ವರ್ ನಾಯ್ಕ ಬೇಡ್ಕಣಿ, ಆನಂದ ನಾಯ್ಕ, ರಾಘುವೇಂದ್ರ ಕವಂಚೂರು, ಮುಂತಾದವರು ಮಾತನಾಡಿದ್ದರು. ವೇದಿಕೆಯ ಮೇಲೆ ರಾಜು ನರೇಬೈಲ್, ದೇವರಾಜ ಗೊಂಡ ಭಟ್ಕಳ, ಇಬ್ರಾಹಿಂ ಗೌಡಳ್ಳಿ, ಭೀಮಶಿ ವಾಲ್ಮಿಕಿ, ನೇಹರು ನಾಯ್ಕ, ಎಮ್ ಆರ್ ನಾಯ್ಕ, ಮಹೇಂದ್ರ ನಾಯ್ಕ ಕತಗಾಲ, ಯಾಕೂಬ ಬೆಟ್ಕುಳಿ ಮುಂತಾದವರು ಉಪಸ್ಥಿತರಿದ್ದರು.

ಸೀಟ್ ಕೇಳಿದರೆ, ದುಡ್ಡಿಲ್ಲ ಅಂದರು:

ಹಿಂದಿನ ಚುನಾವಣೆ ಸಂಧAರ್ಭದಲ್ಲಿ ನಿಮ್ಮ ಒತ್ತಾಯಕ್ಕೆ ಸ್ಪಂಧಿಸಿ ನನ್ನ ಸಾಮರ್ಥ್ಯದ ಮೇಲೆ ಚುನಾವಣೆಯಲ್ಲಿ ಟೀಕೆಟ್ ಕೇಳಿದೆ. ಆದರೆ, ರವೀಂದ್ರ ನಾಯ್ಕ ಹತ್ತಿರ ದುಡ್ಡು ಇಲ್ಲ ಎಂದರು. ಹೌದು, ನನ್ನ ಹತ್ತಿರ ಚುನಾವuಗೆೆ ಖರ್ಚು ಮಾಡುವಷ್ಟು ದುಡ್ಡು ಇಲ್ಲದಿರಬಹುದು. ಆದರೆ, ನೀವಿದ್ದೀರಿ ಅಲ್ಲ. ದುಡ್ಡು ಇಲ್ಲವೆಂದು ಅಪಾದನೆ ಮಾಡಿದವರಿಗೆ, ಮುಂದಿನ ದಿನಗಳಲ್ಲಿ ಸೂಕ್ತ ಸಮಯ, ಸೂಕ್ತ ವೇದಿಕೆಯಲ್ಲಿ ಉತ್ತರಿಸುವೆ ಎಂದು ಆವೇಶದಲ್ಲಿ ರವೀಂದ್ರ ನಾಯ್ಕ ಹೇಳಿದಾಗ ಕಿಕ್ಕಿರಿದ್ದು ತುಂಬಿದ ಅರಣ್ಯವಾಸಿಗಳಿಂದ ಸಭೆಯಲ್ಲಿ ಹರ್ಷದ್ಗೊರ ವ್ಯಕ್ತವಾದವು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಯಶಸ್ವಿಯಾಗಿ ಜರುಗಿದ ಮುದ್ದುಕೃಷ್ಣ ಮುದ್ದು ರಾಧೆ ಸ್ಪರ್ಧೆ

Next Post

ಒಂದು ದಶಕದಿಂದ ಭಟ್ಕಳದಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರ ವರ್ಗಾವಣೆ ಗೆ ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಮನವಿ.

Kannada News Desk

Kannada News Desk

Next Post
ಒಂದು ದಶಕದಿಂದ ಭಟ್ಕಳದಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರ ವರ್ಗಾವಣೆ ಗೆ ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಮನವಿ.

ಒಂದು ದಶಕದಿಂದ ಭಟ್ಕಳದಲ್ಲಿ ಬೀಡು ಬಿಟ್ಟಿರುವ ಸರ್ಕಾರಿ ನೌಕರರ ವರ್ಗಾವಣೆ ಗೆ ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಮನವಿ.

Please login to join discussion

ಕ್ಯಾಲೆಂಡರ್

September 2024
MTWTFSS
 1
2345678
9101112131415
16171819202122
23242526272829
30 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d