• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ-ಎಸ್.ಪಿ ಎಂ.ನಾರಾಯಣ ಕಿವಿಮಾತು

Kannada News Desk by Kannada News Desk
September 27, 2024
in ಉತ್ತರ ಕನ್ನಡ
0
ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ-ಎಸ್.ಪಿ ಎಂ.ನಾರಾಯಣ ಕಿವಿಮಾತು
0
SHARES
239
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ಎಷ್ಟು ಉಪಯೋಗವಿದೆಯೊ ಅಷ್ಟೆ ಹಾನಿಯೂ ಇದ್ದು ಸದಾ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ನಾರಾಯಣ ಎಂ. ಹೇಳಿದರು.ಅವರು ಗುರುವಾರ ಭಟ್ಕಳದ ಶ್ರೀಗುರು ಸುಧೀಂದ್ರ ಕಾಲೇಜಿನಲ್ಲಿ ಭಟ್ಕಳ ಉಪವಿಭಾಗದ ಪೊಲೀಸ್ ಠಾಣೆ ಸಹಯೋಗದಲ್ಲಿ ನಡೆದ ಸೈಬರ್ ಕ್ರೈಂ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಸೈಬರ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉದ್ಘಾಟನೆ ಮಾಡಿದರು.

ಇತ್ತೀಚಿನ ದಿನಗಳಲ್ಲಿ ಎಲ್ಲಿ ನೋಡಿದರು ಬರ್ಬರ ಹತ್ಯೆ, ಮಹಿಳೆಯರ ಮೇಲಿನ ದೌರ್ಜನ್ಯ, ಚಾಕುವಿನಿಂದ ಇರಿತ, ಸಣ್ಣ ವಿಷಯಕ್ಕೂ ಕೊಲೆಗಳು ಸೇರಿದಂತೆ ಹಿಂಸೆ ನೀಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಮಲು ಪದಾರ್ಥ ಸೇವೆನೆ, ಸಿನೆಮಾ, ಒಟಿಟಿಯಲ್ಲಿ ತೋರಿಸುವ ಜಗತ್ತು ನಿಜವಾದುದಲ್ಲ. ನಾವು ಬದುಕುತ್ತಿರುವ ಪ್ರಪಂಚವೆ ಸತ್ಯ. ಅಂತಹ ದೃಶ್ಯಗಳನ್ನು ನೋಡಿ ಪ್ರೇರಪಣೆಗೊಂಡು ದೌರ್ಜನ್ಯ ನಡೆಸಿದರೆ ಶಿಕ್ಷೆ ಅನುಭವಿಸುವದು ಖಚಿತ. ಅಂತವರನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಸದಾ ಕಣ್ಗಾವಲು ಇಟ್ಟಿದೆ. ವಿದ್ಯಾರ್ಥಿಗಳು ಜಾಗರೂಕರಾಗಿದ್ದು, ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆ, ಹುಟ್ಟಿದ ಊರು, ಪಾಲಕರಿಗೆ ಗೌರವ ತರುವ ಕೆಲಸವಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಂದರ್ಭದಲ್ಲಿ ಡಿವೈಎಸ್‌ಪಿ ಮಹೇಶ ಎಂ.ಕೆ, ಪಿಐ ಗೋಪಿಕೃಷ್ಣ, ಭಟ್ಕಳ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸುರೇಶ ನಾಯಕ, ಟ್ರಸ್ಟಿ ರಾಜೇಶ ನಾಯಕ , ಪ್ರಾಂಶುಪಾಲ ಶ್ರೀನಾಥ ಪೈ ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾರವಾರ್ ತಾಲ್ಲೂಕಿನ  ಕಡವಾಡ  ವೈಲ ಮಕೇರಿ  ರಸ್ತೆ ಬದಿಯಲ್ಲಿ ಬೆಳೆದ  ಬೃಹತ್ ಮುಳ್ಳಿನ ಗಿಡಗಂಟಿಗಳು-ತೆರವಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಆಗ್ರಹ

Next Post

ಅರಣ್ಯವಾಸಿಗಳೊಂದಿಗೆ ಅರಣ್ಯವಾಸಿಗಳ ಚರ್ಚೆ:ಅರಣ್ಯ ಸಿಬ್ಬಂದಿಗಳ ಕಾನೂನು ಭಾಹಿರ ಕೃತ್ಯಕ್ಕೆ ತೀವ್ರ ಆಕ್ರೋಶ:ಲಿಖಿತ ಉತ್ತರಕ್ಕೆ ಒಂದು ವಾರ ಗಡವು.

Kannada News Desk

Kannada News Desk

Next Post
ಅರಣ್ಯವಾಸಿಗಳೊಂದಿಗೆ ಅರಣ್ಯವಾಸಿಗಳ ಚರ್ಚೆ:ಅರಣ್ಯ ಸಿಬ್ಬಂದಿಗಳ ಕಾನೂನು ಭಾಹಿರ ಕೃತ್ಯಕ್ಕೆ ತೀವ್ರ ಆಕ್ರೋಶ:ಲಿಖಿತ ಉತ್ತರಕ್ಕೆ ಒಂದು ವಾರ ಗಡವು.

ಅರಣ್ಯವಾಸಿಗಳೊಂದಿಗೆ ಅರಣ್ಯವಾಸಿಗಳ ಚರ್ಚೆ:ಅರಣ್ಯ ಸಿಬ್ಬಂದಿಗಳ ಕಾನೂನು ಭಾಹಿರ ಕೃತ್ಯಕ್ಕೆ ತೀವ್ರ ಆಕ್ರೋಶ:ಲಿಖಿತ ಉತ್ತರಕ್ಕೆ ಒಂದು ವಾರ ಗಡವು.

Please login to join discussion

ಕ್ಯಾಲೆಂಡರ್

September 2024
MTWTFSS
 1
2345678
9101112131415
16171819202122
23242526272829
30 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d