• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ: ಜನತಾ ಕೋ-ಆಪ್ ಕ್ರೆಡಿಟ್ ಸೊಸೈಟಿ ೩.೨೮ ಕೋಟಿ ನಿವ್ವಳ ಲಾಭ – ಶೇ.೧೦ರಂತೆ ಲಾಭಾಂಶ ಘೋಷಣೆ

Kannada News Desk by Kannada News Desk
September 16, 2025
in ಉತ್ತರ ಕನ್ನಡ
0
ಭಟ್ಕಳ: ಜನತಾ ಕೋ-ಆಪ್ ಕ್ರೆಡಿಟ್ ಸೊಸೈಟಿ ೩.೨೮ ಕೋಟಿ ನಿವ್ವಳ ಲಾಭ – ಶೇ.೧೦ರಂತೆ ಲಾಭಾಂಶ ಘೋಷಣೆ
0
SHARES
401
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2025/09/VID-20250916-WA1156.mp4

 

ಭಟ್ಕಳ: ದಿ. ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ಕಳೆದ ವರ್ಷ ರೂ.೨೦೯ ಕೋಟಿಯ ಠೇವಣಿ ಮೊತ್ತವನ್ನು ಕಾಯ್ದುಕೊಂಡು, ರೂ.೩ ಕೋಟಿ ೨೮ ಲಕ್ಷ ನಿವ್ವಳ ಲಾಭ ಗಳಿಸಿದೆ. ಸಂಸ್ಥೆಯು ಈ ಬಾರಿ ಶೇ.೧೦ರಂತೆ ಲಾಭಾಂಶ ನೀಡುವ ಉದ್ದೇಶ ಹೊಂದಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಮಂಗಳವಾರ ಹೇಳಿದರು.

ಪಟ್ಟಣದ ಮುಗಳಿಕೋಣೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ವಾರ್ಷಿಕ ಸರ್ವಸದರಣ ಸಭೆಯಲ್ಲಿ ಮಾತನಾಡಿದ ಅವರು, “೪೦ ವರ್ಷಗಳ ಹಿಂದೆ ಮಾಜಿ ಶಾಸಕರಾದ ಡಾ. ಚಿತ್ತರಂಜನ್ ಹಾಗೂ ಹಿರಿಯರ ಪ್ರಯತ್ನದಿಂದ ಹುಟ್ಟಿದ ಈ ಸಂಘ ಇಂದು ಸದೃಢ ಆರ್ಥಿಕ ಸಂಸ್ಥೆಯಾಗಿ ಬೆಳೆದಿದೆ. ಸದಸ್ಯರು ಮತ್ತು ಠೇವುದಾರರ ವಿಶ್ವಾಸ ಹಾಗೂ ಬೆಂಬಲವೇ ಈ ಸಾಧನೆಯ ಮೂಲ” ಎಂದು ಹೇಳಿದರು.

ಸಂಘದಲ್ಲಿ ೩೨,೮೭೬ ಶೇರುದಾರ ಸದಸ್ಯರಿದ್ದು, ಒಟ್ಟಾರೆ ಸದಸ್ಯರ ಸಂಖ್ಯೆ ೩೩,೯೯೧ಕ್ಕೆ ತಲುಪಿದೆ. ಸಂಘದ ಶೇರು ಬಂಡವಾಳ ರೂ.೧೧ ಕೋಟಿ ೩೦ ಲಕ್ಷವಾಗಿದ್ದು, ಸದಸ್ಯರಿಂದ ರೂ.೨೨೪ ಕೋಟಿ ಸಾಲ ಬಾಕಿಯಾಗಿದೆ.

ಸಂಘವು ತನ್ನ ಲಾಭಾಂಶದ ಒಂದು ಭಾಗವನ್ನು ಶಿಕ್ಷಣ ಸಂಸ್ಥೆಗಳು, ಬಡ ಹಾಗೂ ರೋಗಪೀಡಿತರಿಗೆ ನೆರವು, ಮನೆ-ಆಸ್ತಿ ಕಳೆದುಕೊಂಡ ಸದಸ್ಯರಿಗೆ ಪರಿಹಾರ, ದೇವಸ್ಥಾನ ಜೀರ್ಣೋದ್ಧಾರ, ಕ್ರೀಡೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೂ ಧನ ಹಾಗೂ ವಸ್ತು ಸಹಾಯ ರೂಪದಲ್ಲಿ ಬಳಸಿ ಬಂದಿದೆ.ಪ್ರಸ್ತುತ ಸಂಘವು ಪ್ರಧಾನ ಕಚೇರಿ ಸೇರೆದು ೧೭ ಶಾಖೆಗಳನ್ನು ಹೊಂದಿದೆ.

ಈ ಸಂದರ್ಭ ಬ್ಯಾಂಕಿನ ಉಪಾಧ್ಯಕ್ಷ ಪರಮೇಶ್ವರ ದೇವಾಡಿಗ, ನಾಗಪ್ಪ ಪೊಮ್ಮ ನಾಯ್ಕ, ಕೃಷ್ಣಾ ನಾಯ್ಕ, ಕೃಷ್ಣಾನಂದ ಪೈ, ಪರಮೇಶ್ವರ ನಾಯ್ಕ, ವೆಂಕಟ್ರಮಣ ಮೊಗೇರ, ತಿಮ್ಮಪ್ಪ ನಾಯ್ಕ, ರಾಮಚಂದ್ರ ಕಿಣಿ, ಅಲ್ಬರ್ಟ ಡಿಕೋಸ್ತಾ, ಲಕ್ಷ್ಮೀ ಮಾದೇವ ನಾಯ್ಕ, ಪ್ರ.ಕಾ. ವಿನಯ ನಾಯ್ಕ ಸೇರಿದಂತೆ ನೂರಾರು ಸದಸ್ಯರು ಹಾಜರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸಿದ್ದಾಪುರ ಮತ್ತು ಬನವಾಸಿಯನ್ನು ಸೇರ್ಪಡಿಸಿ ಸಾಗರ ಜಿಲ್ಲೆ ರಚನೆಗೆ ನಮ್ಮ ವಿರೋಧವಿದೆ: ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಹೇಳಿಕೆ

Next Post

ಭಟ್ಕಳದ ಹೆಬ್ಳೆ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

Kannada News Desk

Kannada News Desk

Next Post
ಭಟ್ಕಳದ ಹೆಬ್ಳೆ ದೇವಸ್ಥಾನದ  ಕಾಣಿಕೆ  ಹುಂಡಿ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಭಟ್ಕಳದ ಹೆಬ್ಳೆ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

Please login to join discussion

ಕ್ಯಾಲೆಂಡರ್

September 2025
MTWTFSS
1234567
891011121314
15161718192021
22232425262728
2930 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d