• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, October 11, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಗ್ರಾಮೀಣ ವ್ಯವಸಾಯ ಸಹಕಾರಿ ಸಂಘ ನಿ. ಬೆಳಕೆ ಗೆ 2024 -25 ನೇ ಸಾಲಿನಲ್ಲಿ 82.35 ಲಕ್ಷ ನಿವ್ವಳ ಲಾಭ

Kannada News Desk by Kannada News Desk
September 23, 2025
in ಉತ್ತರ ಕನ್ನಡ
0
img 20250922 wa0746
0
SHARES
218
VIEWS
WhatsappTelegram Share on FacebookShare on TwitterLinkedin

img 20250922 wa0745

ಭಟ್ಕಳ: ತಾಲೂಕಿನ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘ ನಿ. ಬೆಳಕೆ ಇದರ 73ನೇ ವಾರ್ಷಿಕ ಸಾಮಾನ್ಯ ಸಭೆಯು ದಿನಾಂಕ 19-09-2025 ರಂದು ಬೆಳಕೆಯಲ್ಲಿರುವ ಪ್ರಧಾನ ಕಚೇರಿಯ ಎಂ ಎಸ್ ನಾಯ್ಕ್ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಶ್ರೀ ಮಾದೇವ್ ಗೋವಿಂದ ನಾಯ್ಕ್ ಇವರು ಮಾರ್ಚ್ 2025 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದ ವರದಿಯನ್ನು ಮಂಡಿಸಿದರು.

img 20250922 wa0734

ಸಂಘವು ಇತ್ತೀಚಿನ ದಿನಗಳಲ್ಲಿ ವ್ಯವಹಾರದಲ್ಲಿನ ತೀವ್ರ ಪೈಪೋಟಿಯಲ್ಲೂ ಉತ್ತಮ ಪ್ರಗತಿ ಸಾಧಿಸಿ 2024 -25 ನೇ ಸಾಲಿನಲ್ಲಿ 82.35 ಲಕ್ಷ ನಿವ್ವಳ ಲಾಭಗಳಿಸಿದೆ ತಿಳಿಸಿದರು. 2024 -25ನೇ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 8385 ಜನ ಸದಸ್ಯರನ್ನು ಹೊಂದಿದ್ದು ಸಂಘದ ಶೇರು ಬಂಡವಾಳ ರೂ. 6 ಕೋಟಿ 4 ಲಕ್ಷ. ಸಂಘದ ಕಾಯ್ದಿಟ್ಟ ನಿಧಿ ಹಾಗೂ ಇತರ ನಿಧಿಗಳು ಸೇರಿ ರೂ. 11 ಕೋಟಿ 66 ಲಕ್ಷ ಇರುತ್ತದೆ ಠೇವಣಿ ಸಂಗ್ರಹಣೆ ರೂ. 74 ಕೋಟಿ 69 ಲಕ್ಷದಷ್ಟು ಇರುತ್ತದೆ. ಸಂಘದ ಸದಸ್ಯರಿಂದ ಬರತಕ್ಕ ಹೊರಬಾಕಿ ಸಾಲ ರೂ. 100 ಕೋಟಿ 86 ಲಕ್ಷ ಇರುತ್ತದೆ. ಸಂಘದ ದುಡಿಯುವ ಬಂಡವಾಳ 110 ಕೋಟಿ ಎರಡು ಲಕ್ಷ ಇರುತ್ತದೆ ಸಂಗವೂ 205 ಸ್ವಸಹಾಯ ಸಂಘಗಳನ್ನು ಹೊಂದಿದ್ದು ಅವುಗಳಿಂದ ರೂ. 54. 07 ಲಕ್ಷದಷ್ಟು ಠೇವಣಿಯನ್ನ ಸಂಗ್ರಹಿಸಿದೆ ಮತ್ತು ಪ್ರಸಕ್ತ ವರ್ಷದಲ್ಲಿ ರೂ. 83 ಲಕ್ಷ ಸಾಲ ವಿತರಿಸಿದ್ದು ವರ್ಷಾಂತಕ್ಕೆ 45 ಸ್ವಸಹಾಯ ಸಂಘಗಳಿಂದ ರೂ 1ಕೋಟಿ 57 ಲಕ್ಷದಷ್ಟು ಸಾಲ ಬರತಕ್ಕ ಹೊರಬಾಕಿ ಇರುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಂಘದ ಕಾರ್ಯಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

img 20250922 wa0746

ಸಭೆಯಲ್ಲಿ ಉಪಾಧ್ಯಕ್ಷರಾದ ಶ್ರೀ ಪಾಂಡು ಗೋವಿಂದ ನಾಯ್ಕ್ ನಿರ್ದೇಶಕರುಗಳಾದ ಶ್ರೀ ಲಕ್ಷ್ಮಿ ನಾರಾಯಣ ಮಂಜಯ್ಯನಾಯ್ಕ್ ಶ್ರೀ ನಾಗೇಶ್ ದಿ ನಾಯ್ಕ್ ಶ್ರೀ ದಾಮೋದರ್ ಹೊನ್ನಪ್ಪ ನಾಯ್ಕ್ ಲೋಕೇಶ್ ಮಂಜಪ್ಪನಾಯ್ಕ್ ರವಿರಾಜ್ ಜೈನ್ ಮಂಜು ಮಂಜು ಮುಗೇರ್ ಭಾಸ್ಕರ್ ನಾರಾಯಣಗೊಂಡ, ಶ್ರೀಮತಿ ಲಲಿತಾ ಶ್ರೀಮತಿ ಶಾರದಾ ಚಂದ್ರ ನಾಯ್ಕ್, ಶ್ರೀಮತಿ ಭಾರತೀಯ ರವಿ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ಅಣ್ಣಪ್ಪ ಎನ್ ನಾಯ್ಕ್ ಎಲ್ಲರನ್ನೂ ಸ್ವಾಗತಿಸಿದರು. ಸಂಘದ ಶಾಖಾ ವ್ಯವಸ್ಥಾಪಕರಾದ ಶ್ರೀ ನಾಗೇಶ್ ಎಂ ನಾಯ್ಕ್ ವoದಿಸಿದರು.

img 20250922 wa0746

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಒಂದು ತಿಂಗಳೊಳಗೆ ಆಸ್ಪತ್ರೆ ಯಂತ್ರೋಪಕರಣಕ್ಕೆ ಟೆಂಡರ್ ಕರೆಯದಿದ್ದರೆ ಉಗ್ರ ಹೋರಾಟ ಆರಂಭ; ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಗುಡುಗು

Next Post

ಮುರುಡೇಶ್ವರ ಸಮುದ್ರದ ಬೀಚ್‌ನಲ್ಲಿ ಮುಳುಗಿ ಬೆಂಗಳೂರು ಮೂಲದ 6 ವರುಷದ ಬಾಲಕ ಕೃತಿಕ್ ಸಾವು

Kannada News Desk

Kannada News Desk

Next Post
img 20250923 wa0375

ಮುರುಡೇಶ್ವರ ಸಮುದ್ರದ ಬೀಚ್‌ನಲ್ಲಿ ಮುಳುಗಿ ಬೆಂಗಳೂರು ಮೂಲದ 6 ವರುಷದ ಬಾಲಕ ಕೃತಿಕ್ ಸಾವು

Please login to join discussion

ಕ್ಯಾಲೆಂಡರ್

September 2025
MTWTFSS
1234567
891011121314
15161718192021
22232425262728
2930 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d