• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ – ಖಾಸಗಿ ಕ್ಷಣದ ವಿಡಿಯೋ ಇಟ್ಟುಕೊಂಡು 7 ಲಕ್ಷ ಹಣಕ್ಕೆ ಬ್ಲಾಕ್ ಮೇಲ್ ಪೂತ್ತೂರಿನ ಮೂಲದ ಪ್ರಶಾಂತ ಭಟ್ ಬಂಧನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
October 1, 2023
in ನಮ್ಮ ಕರಾವಳಿ
0
ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ – ಖಾಸಗಿ ಕ್ಷಣದ ವಿಡಿಯೋ ಇಟ್ಟುಕೊಂಡು 7 ಲಕ್ಷ ಹಣಕ್ಕೆ ಬ್ಲಾಕ್ ಮೇಲ್ ಪೂತ್ತೂರಿನ ಮೂಲದ ಪ್ರಶಾಂತ ಭಟ್ ಬಂಧನ
0
SHARES
799
VIEWS
WhatsappTelegram Share on FacebookShare on TwitterLinkedin

ಕಾರವಾರ-ಬಣ್ಣದ ಮಾತಿನಿಂದ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಹಣ ಕೊಡುವಂತೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಯನ್ನು ಕಾರವಾರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ್ ಭಟ್ ಮಾಣಿಲ ಬಂಧಿತ ಆರೋಪಿ. ಉತ್ತರ ಕನ್ನಡ ಜಿಲ್ಲೆಯ ವಿವಾಹಿತ ಮಹಿಳೆಯೊಬ್ಬಳು ಸಂಗೀತದಲ್ಲಿ ಆಸಕ್ತಿ ಹೊಂದಿದ್ದಳು. ಹೀಗಾಗಿ ಈಕೆ ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹಾಡುತ್ತಿದ್ದಳು. ಈ ವೇಳೆ ಪ್ರಶಾಂತ್ ಭಟ್ ಪರಿಚಯವಾಗಿದ್ದಾನೆ. ಈ ಪರಿಚಯ ಇಬ್ಬರಲ್ಲೂ ಪ್ರೀತಿಗೆ ತಿರುಗಿದೆ.

2023ರ ಜನವರಿ ತಿಂಗಳಲ್ಲಿ ಆರೋಪಿ ಪ್ರಶಾಂತ್ ಮಹಿಳೆಯನ್ನು ಭೇಟಿಯಾಗಲು ಬಂದು ಶಿರಸಿಯ ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದ. ಈ ವೇಳೆ ಅಲ್ಲಿಗೆ ಬಂದಿದ್ದ ಮಹಿಳೆಯನ್ನು ಪ್ರೀತಿಯ ನಾಟಕವಾಡಿ ಸೆಕ್ಸ್‌ಗೆ ಬಳಸಿಕೊಂಡಿದ್ದಾನೆ. ನಂತರ ಫೆಬ್ರವರಿ ತಿಂಗಳಲ್ಲಿ ಶಿರಸಿಯ ಅದೇ ಲಾಡ್ಜ್ ನಲ್ಲಿ ರೂಮ್ ಮಾಡಿ ಆಕೆಯನ್ನು ಕರೆಸಿಕೊಂಡು ಕಾಮದಾಟವಾಡಿ ಆಕೆಯ ಖಾಸಗಿ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ.

 

ಇದಲ್ಲದೇ ಈಕೆ ಮನೆಯಲ್ಲಿದ್ದಾಗ ವಿಡಿಯೋ ಕಾಲ್ ಮಾಡಿ ಆಕೆಯನ್ನು ಬೆತ್ತಲಾಗುವಂತೆ ಹೇಳಿ ಪೋಟೋಗಳನ್ನು ತೆಗೆದುಕೊಂಡಿದ್ದಾನೆ. ನಂತರ ಈಕೆಗೆ ತಾನು ಸೆಕ್ಸ್ ಮಾಡಿದ್ದ ವಿಡಿಯೋವನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಮೊದಲು ಆ ವಿವಾಹಿತ ಮಹಿಳೆಯಿಂದ 25 ಸಾವಿರ ಹಣ ಪಡೆದಿದ್ದಾನೆ.

ಬಳಿಕ ಮಹಿಳೆಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ 7 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಲ್ಲದೇ ಮಹಿಳೆಯ ತಾಯಿ ಹಾಗೂ ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ.

ಪರಪುರುಷನೊಂದಿಗೆ ಮಾಡಿದ ತಪ್ಪಿನಿಂದಾಗಿ ಪಶ್ಚಾತ್ತಾಪ ಪಟ್ಟು ತಾನು ಮೋಸ ಹೋಗಿದ್ದನ್ನು ಅರಿತು ತನ್ನ ಪತಿಗೆ ಹಾಗೂ ಕುಟುಂಬಕ್ಕೆ ನಡೆದ ಘಟನೆಯನ್ನು ಮಹಿಳೆ ವಿವರಿಸಿದ್ದಾಳೆ. ನಂತರ ಆಕೆಯ ಪತಿ ಕಾರವಾರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಇದೀಗ ಆತನನ್ನು ಕಾರವಾರದ ಮಹಿಳಾ ಠಾಣೆ ಪೊಲೀಸರ ತಂಡ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ.

Next Post

ಭಟ್ಕಳ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ತು ಮತ್ತು ಭಜರಂಗದಳ ನೇತೃತ್ವದಲ್ಲಿ ಬ್ರಹತ ಶೌರ್ಯ ಜಾಗರಣ ರಥಯಾತ್ರೆ

Kannada News Desk

Kannada News Desk

Next Post
ಭಟ್ಕಳ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ತು ಮತ್ತು ಭಜರಂಗದಳ ನೇತೃತ್ವದಲ್ಲಿ ಬ್ರಹತ ಶೌರ್ಯ ಜಾಗರಣ ರಥಯಾತ್ರೆ

ಭಟ್ಕಳ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ತು ಮತ್ತು ಭಜರಂಗದಳ ನೇತೃತ್ವದಲ್ಲಿ ಬ್ರಹತ ಶೌರ್ಯ ಜಾಗರಣ ರಥಯಾತ್ರೆ

Please login to join discussion

ಕ್ಯಾಲೆಂಡರ್

October 2023
MTWTFSS
 1
2345678
9101112131415
16171819202122
23242526272829
3031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d