• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾಜಿ ಶಾಸಕ ಸುನೀಲ ನಾಯ್ಕ. ಇವರು ನೀಡಿದ ಸುಳ್ಳು ಭರವಸೆಗಳು, ಸುಳ್ಳಾರೋಪಗಳಿಂದಾಗಿಯೇ ಕ್ಷೇತ್ರದ ಮತದಾರರ ಇವರನ್ನು ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ- ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ವೆಂಕಟೇಶ್ ನಾಯ್ಕ

ಸಂಪಾದಕರು-ಕುಮಾರ್ ನಾಯ್ಕ

Kannada News Desk by Kannada News Desk
October 20, 2023
in ಉತ್ತರ ಕನ್ನಡ
0
ಮಾಜಿ ಶಾಸಕ ಸುನೀಲ ನಾಯ್ಕ. ಇವರು ನೀಡಿದ ಸುಳ್ಳು ಭರವಸೆಗಳು, ಸುಳ್ಳಾರೋಪಗಳಿಂದಾಗಿಯೇ ಕ್ಷೇತ್ರದ ಮತದಾರರ ಇವರನ್ನು ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ- ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ವೆಂಕಟೇಶ್ ನಾಯ್ಕ
0
SHARES
109
VIEWS
WhatsappTelegram Share on FacebookShare on TwitterLinkedin

ಮಾಜಿ ಶಾಸಕ ಸುನೀಲ ನಾಯ್ಕ. ಇವರು ನೀಡಿದ ಸುಳ್ಳು ಭರವಸೆಗಳು, ಸುಳ್ಳಾರೋಪಗಳಿಂದಾಗಿಯೇ ಕ್ಷೇತ್ರದ ಮತದಾರರ ಇವರನ್ನು ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ- ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ವೆಂಕಟೇಶ್ ನಾಯ್ಕ

ಭಟ್ಕಳ:ಜಿಲ್ಲಾ ಉಸ್ತುವಾರಿ ಸಚಿವರು ಕಚೇರಿಗಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದಾರೆಂದು ಮಾಜಿ ಶಾಸಕ ಸುನೀಲ ನಾಯ್ಕ ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ. ಇವರು ನೀಡಿದ ಸುಳ್ಳು ಭರವಸೆಗಳು, ಸುಳ್ಳಾರೋಪಗಳಿಂದಾಗಿಯೇ ಕ್ಷೇತ್ರದ ಮತದಾರರ ಇವರನ್ನು ಮನೆಯಲ್ಲಿ ಕೂಡುವಂತೆ ಮಾಡಿದ್ದಾರೆ  ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಹೇಳಿದರು.

ಭಟ್ಕಳಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸಂಜೆ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ಮಾಜಿ ಶಾಸಕರು ಸಚಿವರ ಬಗ್ಗೆ ತಪ್ಪು ಅಭಿಪ್ರಾಯ ಬರುವ ಹೇಳಿಕೆ ನೀಡಿದ್ದಾರೆ. ಸಚಿವರು ಜನತೆಯ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಹಳೇ ಕಚೇರಿಯನ್ನು ನವೀಕರಣ ಮಾಡಿಸಿ ತಮ್ಮ ಕಚೇರಿಯನ್ನಾಗಿ ಮಾಡಿದ್ದಾರೆ. ಮಾಜಿ ಶಾಸಕರು ಹೇಳಿದಂತೆ ಕಚೇರಿ ನವೀಕರಣದಲ್ಲಿ ಆಡಂಬರವೂ ಮಾಡಿಲ್ಲ, ಕೋಟ್ಯಾಂತರ ರೂಪಾಯಿ ಖರ್ಚೂ ಮಾಡಿಲ್ಲ. ಸಚಿವರ ಕಚೇರಿ ನವೀಕರಣದ ಬಗ್ಗೆ ನಿಖರವಾದ ಮಾಹಿತಿ ಬೇಕಾದಲ್ಲಿ ಮಾಜಿ ಶಾಸಕರು ಲೋಕೋಪಯೋಗಿ ಇಲಾಖೆಗೆ ಹೋಗಿ ಪಡೆಯಲಿ ಎಂದರು. ಸುನೀಲ ನಾಯ್ಕ ಅವರು ಶಾಸಕರಿದ್ದ ಸಂದರ್ಭದಲ್ಲಿ ಆರಂಭದ 1 ವರ್ಷ ಮಾತ್ರ ತಾಪಂ ಕಟ್ಟಡದಲ್ಲಿ ಕಚೇರಿ ಇದ್ದಿದ್ದನ್ನು ಹೊರತುಪಡಿಸಿ ನಂತರ ಒಂದು ದಿನವೂ ತಾಲ್ಲೂಕು ಆಡಳಿತ ಕಟ್ಟಡದಲ್ಲಿರುವ ಕಚೇರಿಗೆ ಆಗಮಿಸಿಲ್ಲ. ಇವರ ಕಚೇರಿಯಲ್ಲಿದ್ದ ಖುರ್ಚಿ, ಟೇಬಲ್ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದರು.
ಇವರ ಅಧಿಕಾರದ ಅವಧಿಯಲ್ಲಿ ಆಪ್ತ ಸಹಾಯಕರೂ ಕಚೇರಿಯಲ್ಲಿ ಇರಲಿಲ್ಲ. ಇದೀಗ ಸಚಿವರು ಜನರ ಅನುಕೂಲಕ್ಕಾಗಿ ಮಾಡಿದ ಸುಸಜ್ಜಿತ ಕಚೇರಿ ಮಾಡಿದರೆ ಮಾಜಿ ಶಾಸಕರು ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವರು ಮುಖ್ಯಮಂತ್ರಿ ಪರಿಹಾರದಡಿಯಲ್ಲಿ ಅನಾರೋಗ್ಯ ಪೀಡಿತರಿಗೆ ಹಣ ಮಂಜೂರಿಸಿಕೊಂಡು ಬಂದಿಲ್ಲ ಹಾಗೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಒಂದೂ ಗುದ್ದಲಿ ಪೂಜೆ ನಡೆದಿಲ್ಲ ಎಂದು ಮಾಜಿ ಶಾಸಕರು ಆರೋಪಿಸಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಸಚಿವರು ಮುಖ್ಯಮಂತ್ರಿ ಪರಿಹಾರನಿಧಿಯಡಿಯಲ್ಲಿ ಈಗಾಗಲೇ 28.17 ಲಕ್ಷ ರೂಪಾಯಿ ಮಂಜೂರಿ ಮಾಡಿಕೊಂಡು ಬಂದಿದ್ದಾರೆ. ಸಚಿವರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದು, ಮಾಜಿ ಶಾಸಕರಂತೆ ಹಿಂದಿನ ಸಿದ್ಧರಾಮಯ್ಯ ಸರಕಾರದಲ್ಲಿ ಮಂಕಾಳ ವೈದ್ಯರು ಮಂಜೂರಿಸಿಕೊಂಡು ಬಂದ ಅಭಿವೃದ್ಧಿಕಾರ್ಯಗಳನ್ನು ಉದ್ಘಾಟಿಸಲು ಕಾರಿನಲ್ಲಿ ಗುದ್ದಲಿ, ಹಾರೆ ಇಟ್ಟುಕೊಂಡು ತಿರುಗಿಲ್ಲ ಎಂದ ಅವರು ಮಾಜಿ ಶಾಸಕರು ತಮ್ಮ ಅಧಿಕಾರದ ಅವಧಿಯಲ್ಲಿ ಏನೇನು ಮಾಡಿದ್ದಾರೆಂದು ಒಮ್ಮೆ ಅವಲೋಕನ ಮಾಡಿಕೊಳ್ಳಲಿ. ಇವರು ಸುಳ್ಳು ಹೇಳಿದ್ದರಿಂದಲೇ ಜನತೆ ಇವರನ್ನು ಮನೆಯಲ್ಲಿ ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಮಾಜಿ ಶಾಸಕರು ಇನ್ನಾದರೂ ತಮ್ಮ ನಡವಳಿಕೆಯನ್ನು ಸರಿ ಮಾಡಿಕೊಳ್ಳಲಿ. ಸುಳ್ಳು ಹೇಳುವುದನ್ನು ಬಿಡಲಿ. ಸಚಿವರ ಕಚೇರಿಗೆ ಅವರೂ ಬಂದು ಬೇಕಾದರೆ ತಮ್ಮ ಕೆಲಸ ಏನಿದ್ದರೂ ಮಾಡಿಕೊಳ್ಳಲಿ. ಕ್ಷೇತ್ರದ ಜನರು ಮಂಕಾಳ ವೈದ್ಯರನ್ನು 33 ಸಾವಿರ ಅಂತರದಿಂದ ಗೆಲ್ಲಿಸಿದ್ದಾರೆ. ಸಚಿವರಾಗಿರುವ ಮಂಕಾಳ ವೈದ್ಯರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದನ್ನು ಬಿಟ್ಟು ಮಾಜಿ ಶಾಸಕ ಸುನೀಲ ನಾಯ್ಕ ಅಭಿವೃದ್ಧಿಗೆ ಸಹಕರಿಸುವ ಕೆಲಸ ಮಾಡಲಿ ಎಂದು ಹೇಳಿದರು.
ಪ್ರಮುಖರಾದ ಗೋಪಾಲ ನಾಯ್ಕ, ಜಿ.ಪಂ. ಮಾಜಿ ಅಧ್ಯಕ್ಷೆ ಜಯಶ್ರೀ ಮೊಗೇರ, ಎಸ್ ಎಂ ಪರ್ವೇಜ್ ಮಾತನಾಡಿದರು. ಪತ್ರಿಕಾಗೋಷ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ನಯನಾ ನಾಯ್ಕ, ಪ್ರಧಾನ ಕಾರ್ಯದರ್ಶಿ ಸುರೇಶ ನಾಯ್ಕ, ತಾ.ಪಂ. ಮಾಜಿ ಅಧ್ಯಕ್ಷ ಈಶ್ವರ ನಾಯ್ಕ, ವಿಷ್ಣು ದೇವಾಡಿಗ, ನಾರಾಯಣ ನಾಯ್ಕ, ದೇವಿದಾಸ ಆಚಾರಿ ಮುಂತಾದವರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಹೆಬಳೆ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ; ಅತಿಶೀಘ್ರ ಬಗೆಹರಿಸುವಂತೆ ತಂಝೀಮ್ ಆಗ್ರಹ

Next Post

ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಮಹಿಳಾ ಅಧಿಕಾರಿ ಭಾರತಮ್ಮ ಮಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ

Kannada News Desk

Kannada News Desk

Next Post
ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಮಹಿಳಾ ಅಧಿಕಾರಿ ಭಾರತಮ್ಮ ಮಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ

ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಮಹಿಳಾ ಅಧಿಕಾರಿ ಭಾರತಮ್ಮ ಮಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ

Please login to join discussion

ಕ್ಯಾಲೆಂಡರ್

October 2023
MTWTFSS
 1
2345678
9101112131415
16171819202122
23242526272829
3031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d