• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 27, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯಶಸ್ವಿಯಾಗಿ ನಡೆದ ದಸರಾ ಕಾವ್ಯೋತ್ಸವ.

Kannada News Desk by Kannada News Desk
October 7, 2024
in ಉತ್ತರ ಕನ್ನಡ
0
ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯಶಸ್ವಿಯಾಗಿ ನಡೆದ ದಸರಾ ಕಾವ್ಯೋತ್ಸವ.
0
SHARES
198
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇಲ್ಲಿನ ಶಿರಾಲಿಯ ಸಾಲೆಮನಿಯ ಮಠದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದಸರಾ ಕ ಕಾವೋತ್ಸವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು ಕಾರ್ಯಕ್ರಮವನ್ನು ನ್ಯಾಯವಾದಿ ಹಾಗೂ ಸಾಹಿತಿ ಶಂಕರ್ ಕೆ. ನಾಯ್ಕ ಉದ್ಘಾಟಿಸಿದರು. ಸುತ್ತಮುತ್ತಲಿನ ವಿದ್ಯಮಾನಗಳಿಗೆ ಕವಿ‌ಮನಸಿನ ಪ್ರತಿಸ್ಪಂದನದಿಂದ ಕಾವ್ಯ ಸೃಷ್ಡಿಯಾಗುತ್ತದೆ.
ಅಂತಹ ಕಾವ್ಯ ಸಮಾಜಕ್ಕೆ ಬೆಳಕನ್ನು ಚೆಲ್ಲುತ್ತದೆ. ಉತ್ತರಕನ್ನಡ ಜಿಲ್ಲೆಯ ದಿನಕರ ದೇಸಾಯಿ, ಗೌರೀಶ ಕಾಯ್ಕಿಣಿ, ಚಿತ್ತಾಲ, ವಿಡಂಬಾರಿಯವರು
ಈ ನಾಡಿನ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ.
ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ದಸರಾ ಕಾವ್ಯೋತ್ಸವದಂತಹ ಕಾರ್ಯಕ್ರಮದ ಮೂಲಕ ಸಾಹಿತ್ಯಾಸಕ್ತರಿಗೆ, ಬರೆಹಗಾರರಿಗೆ ವೇದಿಕೆಯನ್ನೊದಗಿಸುತ್ತಿರುವುದು ಅಭಿನಂದನಾರ್ಹ ಎಂದು ನುಡಿದು ಸ್ವರಚಿತ ಕವಿತೆ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ದೇವಾಲಯಗಳು ಧಾರ್ಮಿಕ ಜಾಗೃತಿಯನ್ನು ಮೂಡಿಸುವ ಜೊತೆಗೆ ವೈಚಾರಿಕತೆಯನ್ನು ಮೂಡಿಸುವ ಕೇಂದ್ರವೂ ಆಗಬೇಕು. ಈ ನೆಲೆಯಲ್ಲಿ ದಸರಾ ಕಾವ್ಯೋತ್ಸವ ಸಿದ್ಧಿವಿನಾಯಕ ದೇಗುಲದಲ್ಲಿ ನಡೆಯುತ್ತಿರುವುದು ವಿಶೇಷ. ಈ ಸಂದರ್ಭದಲ್ಲಿ ಮಠದ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಸಾಹಿತ್ಯಿಕ ಕಾರ್ಯಕ್ರಮದ ಜೊತೆಗೆ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿ‌ ಪುರಸ್ಕರಿಸುತ್ತಿರುವುದು ವಿಶಿಷ್ಠವಾಗಿದೆ.
ಇಂತಹ ಕಾರ್ಯಕ್ರಮದ ಮೂಲಕ ಹಿರಿಯ ಕವಿಗಳ ಜೊತೆಗೆ ಉದಯೋನ್ಮುಖ ಕವಿಗಳಿಗೆ ವೇದಿಕೆಯನ್ನೊದಗಿಸುವ ಕಾರ್ಯವನ್ನು ಪರಿಷತ್ತು ಮಾಡುತ್ತಿದೆ‌ ಎಂದರು.
ಕವಿಗೋಷ್ಠಿಯಲ್ಲಿ ಸಾಹಿತಿ ಶ್ರೀಧರ ಶೇಟ್, ಸುರೇಶ್ ಮುರ್ಡೇಶ್ವರ, ನಂದನ‌ನಾಯ್ಕ, ಎಚ್.ಎನ್. ನಾಯ್ಕ, ರಾಘವೇಂದ್ರ ಮಡಿವಾಳ,ಕೃಷ್ಣ ಮೊಗೇರ ಅಳ್ವೆಕೋಡಿ,ರಾಜೀವಿ ಮೊಗೇರ್, ಹೇಮಲತಾ ರಾವ್, ನಾಗರತ್ನ ನಾಯ್ಕ ಮುಂತಾದ ಕವಿಗಳು ಸ್ವರಚಿತ ಕವಿತೆ ವಾಚಿಸಿದರು. ಶಿಕ್ಷಕ ದೇವಿದಾಸ ನಾಯ್ಕ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರೆ ಹೇಮಲತಾ ರಾವ್ ಕಾರ್ಯಕ್ರಮ ನಿರೂಪಿಸಿ ಸ್ವರಚಿತ ಕವಿತೆ ವಾಚಿಸಿದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಪದವಿ ಪೂರ್ವ ಹಂತದಲ್ಲಿ ಉತ್ತಮ ಸಾಧನೆ ಗೈದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ಮಂಜುನಾಥ ನಾಯ್ಕ, ರಾಜೇಶ ಮೊಗೇರ್ ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿದ ಬೆಂಗಳೂರು ಮೂಲದ ಓರ್ವ ಪ್ರವಾಸಿ ವಿಧ್ಯಾರ್ಥಿ ಸಮುದ್ರದ ಅಲೆಗೆ ಸಿಲುಕಿ ಸಾವು

Next Post

ಬಿಜೆಪಿ ಭಟ್ಕಳ ಮಂಡಲ ಹಾಗೂ ಓಬಿಸಿ ಮೋರ್ಚಾ ಸಹಯೋಗದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ

Kannada News Desk

Kannada News Desk

Next Post
ಬಿಜೆಪಿ ಭಟ್ಕಳ ಮಂಡಲ ಹಾಗೂ ಓಬಿಸಿ ಮೋರ್ಚಾ ಸಹಯೋಗದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ

ಬಿಜೆಪಿ ಭಟ್ಕಳ ಮಂಡಲ ಹಾಗೂ ಓಬಿಸಿ ಮೋರ್ಚಾ ಸಹಯೋಗದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ

Please login to join discussion

ಕ್ಯಾಲೆಂಡರ್

October 2024
MTWTFSS
 123456
78910111213
14151617181920
21222324252627
28293031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d