• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆ: ರಾಜ್ಯ ಇನ್ನೀತರ ಜಿಲ್ಲೆಕ್ಕಿಂತ ಭಿನ್ನವಾಗಿದೆ- ರವೀಂದ್ರ ನಾಯ್ಕ.

Kannada News Desk by Kannada News Desk
October 24, 2024
in ಉತ್ತರ ಕನ್ನಡ
0
ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆ: ರಾಜ್ಯ ಇನ್ನೀತರ ಜಿಲ್ಲೆಕ್ಕಿಂತ ಭಿನ್ನವಾಗಿದೆ- ರವೀಂದ್ರ ನಾಯ್ಕ.
0
SHARES
119
VIEWS
WhatsappTelegram Share on FacebookShare on TwitterLinkedin

http://kannadatodaynews.net/wp-content/uploads/2024/10/VID-20241024-WA1942.mp4

ಮುಂಡಗೋಡ: ಅರಣ್ಯ ಜಿಲ್ಲೆಯಾಗಿರುವ ಉತ್ತರ ಕನ್ನಡ ಜಿಲ್ಲೆಗಳ ಅರಣ್ಯವಾಸಿಗಳ ಸಮಸ್ಯೆ ರಾಜ್ಯದ ಇನ್ನೀತರ ಜಿಲ್ಲೆಕ್ಕಿಂತ ಭಿನ್ನವಾಗಿದೆ ಜಿಲ್ಲೆ ಅರಣ್ಯವಾಸಿಗಳಿಗೆ ಅರಣ್ಯ ಭೂಮಿ ವಾಸ್ತವ್ಯ ಮತ್ತು ಸಾಗುವಳಿಗೆ ಅನಿವಾರ್ಯಔಆಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.  ಅವರು ಇಂದು ಅ. ೨೪ ಮುಂಡಗೋಡ ತಾಲೂಕಿನ ಅರಣ್ಯವಾಸಿಗಳಿಗೆ ಉಚಿತ ಜಿಪಿಎಸ್ ಮೇಲ್ಮನವಿ ಸ್ವೀಕೃತಿ ಪ್ರತಿಯನ್ನು ವಿತರಿಸಿ ಮಾತನಾಡಿದರು.

ಜಿಲ್ಲೆಯ ಭೌಗೀಳಿಕ ಶೇ. ೮೦ ರಷ್ಟು ಅರಣ್ಯದಿಂದ ಆವೃತ್ತರಾಗಿರುವದರಿಂದ ಜಿಲ್ಲೆಯ ಒಟ್ಟು ೧/೩ ಅಂಶದಷ್ಟು ಜನಸಂಖ್ಯೆ ೧೪ ಲಕ್ಷದಲ್ಲಿ ಜನರು ವಾಸ್ತವ್ಯಕ್ಕಾಗಿ ಮತ್ತು ಸಾಗುವಳಿಗಾಗಿ ಅನಿವಾರ್ಯವಾಗಿ ಅರಣ್ಯ ಭೂಮಿಯ ಮೇಲೆ ಅವಲಂಬಿತರಾಗಿರುವದು ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.  ತಾಲೂಕು ಅಧ್ಯಕ್ಷ ಶಿವಾನಂದ ಜೋಗಿ, ಯಲ್ಲಾಪು ಅಧ್ಯಕ್ಷ ಭೀಮಶಿ ವಾಲ್ಮೀಕಿ, ಸ್ವಾಮಿ ಹೀರೆಮಠ, ಮಹೇಶ ಉಪಸ್ಥಿತರಿದ್ದರು.

ಶೇ. ೭೨ ರಷ್ಟು ವಾಸ್ತವ್ಯ:

ಜಿಲ್ಲೆಯಲ್ಲಿ ಅರಣ್ಯ ಭೂಮಿ ಹಕ್ಕು ಕಯಿದೆ ಅಡಿಯಲ್ಲಿ ಸುಮಾರು ೮೫ ಸಾವಿರ ರಷ್ಟು ಅರಣ್ಯವಾಸಿಗಳ ಅರಣ್ಯ ಭೂಮಿ ಮೇಲೆ ಅವಲಂಬಿತರಾಗಿದ್ದು, ಅವುಗಳಲ್ಲಿ ಶೇ ೭೨ ರಷ್ಟು ಅರಣ್ಯವಾಸಿಗಳ ವಾಸ್ತವ್ಯದ ಮನೆ ಅರಣ್ಯ ಭೂಮಿಯಲ್ಲಿ ಇರುತ್ತದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಪ್ರೇಯಸಿಯ ಗಂಡನನ್ನು ಕೊಲೆ ಮಾಡಲು ಮುಂದಾದ ಪೊಲೀಸ್ ಕಾನ್ಸ್ಟೇಬಲ್

Next Post

ಕುಮಟಾ ತಾಲೂಕಿನ  ಮಿರ್ಜಾನದಲ್ಲಿ ದಿ.೨೬ ರಂದು ಅರಣ್ಯ ಕಾನೂನು ಜಾಗೃತ ಶಿಬಿರ:

Kannada News Desk

Kannada News Desk

Next Post
ಜನಪ್ರತಿನಿಧಿಗಳ, ಸಚಿವರ ಸಭೆ  ಬೆಂಗಳೂರಿನಲ್ಲಿ 19ಕ್ಕೆ: ಕಸ್ತೂರಿರಂಗನ್ ರಾಜ್ಯದ ಅಭಿಪ್ರಾಯಕ್ಕೆ ಕೇಂದ್ರದ ಮೇಲೆ ಒತ್ತಡ:

ಕುಮಟಾ ತಾಲೂಕಿನ  ಮಿರ್ಜಾನದಲ್ಲಿ ದಿ.೨೬ ರಂದು ಅರಣ್ಯ ಕಾನೂನು ಜಾಗೃತ ಶಿಬಿರ:

Please login to join discussion

ಕ್ಯಾಲೆಂಡರ್

October 2024
MTWTFSS
 123456
78910111213
14151617181920
21222324252627
28293031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d