• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಿನ ಹೆಬಳೆ ಹನೀಫಾಬಾದ್‌ನ ಮದುವೆ ಹಾಲ್ ಎದುರುಗಡೇ ವಾಹನ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮದುವೆ ರಿಸಪ್ಷನ್‌ಗೆಂದು ಬಂದಿದ್ದ ಯುವಕರ ನಡುವೆ ಹೊಡೆದಾಟ: ಪೊಲೀಸ್ ಕೇಸ ದಾಖಲು

Kannada News Desk by Kannada News Desk
October 15, 2025
in Uncategorized
0
ಭಟ್ಕಳ ತಾಲೂಕಿನ ಹೆಬಳೆ ಹನೀಫಾಬಾದ್‌ನ ಮದುವೆ ಹಾಲ್ ಎದುರುಗಡೇ ವಾಹನ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮದುವೆ ರಿಸಪ್ಷನ್‌ಗೆಂದು ಬಂದಿದ್ದ ಯುವಕರ ನಡುವೆ ಹೊಡೆದಾಟ: ಪೊಲೀಸ್ ಕೇಸ ದಾಖಲು
0
SHARES
900
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2025/10/VID-20251014-WA0771.mp4

ಭಟ್ಕಳ: ಮದುವೆ ರಿಸಪ್ಷನ್‌ಗೆಂದು ಬಂದಿದ್ದ ಯುವಕರ ನಡುವೆ ಪಾರ್ಕಿಂಗ್ ವಿಚಾರಕ್ಕೆ ಸಂಬAಧಿಸಿದAತೆ ಮಾತಿನ ಚಕಮಕಿ ತೀವ್ರಗೊಂಡು, ಅದು ನಡು ರಸ್ತೆಯಲ್ಲೇ ಜಗಳವಾಗಿ ಮಾರ್ಪಟ್ಟ ಘಟನೆ ಭಟ್ಕಳ ತಾಲೂಕಿನ ಹೆಬಳೆ ಗ್ರಾಮಪಂಚಾಯಿತ್ ವ್ಯಾಪ್ತಿಯ ಹನೀಫಾಬಾದ್‌ನ ಮದುವೆ ಹಾಲ್ ಒಂದರ ಎದುರುಗಡೆಯಲ್ಲಿ ನಡೆದಿದೆ.
ಹೊಡೆದಾಟದಲ್ಲಿ ಐದಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


ಹನೀಫಾಬಾದ್‌ನ ಮದುವೆ ಹಾಲ್‌ನಲ್ಲಿ ಮದುವೆ ರಿಸಪ್ಷನ್ ನಡೆಯುತ್ತಿದ್ದ ಸಂದರ್ಭದಲ್ಲಿ ವಾಹನ ಪಾರ್ಕಿಂಗ್ ವಿಷಯದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದು ಸ್ವಲ್ಪ ಸಮಯದಲ್ಲಿಯೇ ಅದು ತೀವ್ರಗೊಂಡು ವಾಗ್ವಾದ ಮುಂದುವರಿದು, ಆರೋಪಿತರು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈಯ್ದಾಡಿ ನಂತರ ಹೊಡೆದಾಟಕ್ಕೂ ಇಳಿದಿದ್ದಾರೆ ಎಂದು ವಾಟ್ಸ್ಪ್‌ಗಳಲ್ಲಿ ಹರಿದಾಡುವ ವೀಡಿಯೊಂದಿದ ಸ್ಪಷ್ಟವಾಗುತ್ತದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಭಟ್ಕಳ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ ಲಿಂಗಾರೆಡ್ಡಿ ಸಿಬ್ಬಂದಿಗಳೊAದಿಗೆ ಸ್ಥಳಕ್ಕೆ ಧಾವಿಸಿ ಜಗಳ ಶಮನಕ್ಕೆ ಮುಂದಾದರೂ, ಆರೋಪಿತರು ಪೊಲೀಸರ ಮಾತು ಕೇಳದೆ ಹೊಡೆದಾಟ ಮುಂದುವರೆಸಿದ ಪರಿಣಾಮ ಕೆಲವರು ಗಾಯಗೊಂಡಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಗಂಭೀರ ಸ್ವರೂಪದ ವಾತಾವರಣ ನಿರ್ಮಾಣವಾಗಿ ಸಾರ್ವಜನಿಕ ಶಾಂತಿ ಭಂಗವಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ಮಧ್ಯ ಪ್ರವೇಶಿಸಿ ಪ್ರಕರಣ ತಡೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಹನೀಫಾಬಾದ್‌ನ ಉಜೇಫ್ ಸೈದ ಅಬ್ದುಲ್ ಖಾದರ, ಸೈಯ್ಯದ ಉಮೇರ ಸೈಯ್ಯದ ಅಬ್ದುಲ್ ಖಾದಿರ, ಉಮೇರ ರುಕ್ಕುದ್ದೀನ್ ಉಬೇದುಲ್ಲಾ, ಮುಗೇರ್ ಎಂ.ಜೆ. ಮಂಜೂರ ಎಂ.ಎನ್., ಆಜಾದನಗರ ೬ನೇ ಕ್ರಾಸ್‌ನ ಇಬಾದುಲ್ಲಾ ಸಾದೀಕಟಾನ, ದೇವಿನಗರ ಜಾಲಿಯ ಅಬ್ದುಲ್ ರಹೀಮ ಮಹಮ್ಮದ್ ಹುಸೇನ್, ಮೂಸಾನಗರದ ಮುಸ್ತಾಕ್ ಮಕ್ಖುಲ್ ಹಾಗೂ ದೇವಿನಗರದ ತಾಹೀರ ಮಹಮ್ಮದ್ ಹುಸೇನ್ ಇವರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಅಂಕೋಲಾ ಪುರಸಭೆ ಮುಖ್ಯಾಧಿಕಾರಿ ಎಚ್ ಅಕ್ಷತಾ ಸಸ್ಪೆನ್ಡ್ ( ಅಮಾನತ್ತು)

Next Post

ಭಟ್ಕಳದ ಲ್ಲಿ ಅನ್ನಭಾಗ್ಯ ಯೋಜನೆಯ ಸರ್ಕಾರ ಬಡವರಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಬಂಧನ

Kannada News Desk

Kannada News Desk

Next Post
ಭಟ್ಕಳದ ಲ್ಲಿ ಅನ್ನಭಾಗ್ಯ ಯೋಜನೆಯ ಸರ್ಕಾರ ಬಡವರಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಬಂಧನ

ಭಟ್ಕಳದ ಲ್ಲಿ ಅನ್ನಭಾಗ್ಯ ಯೋಜನೆಯ ಸರ್ಕಾರ ಬಡವರಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಬಂಧನ

Please login to join discussion

ಕ್ಯಾಲೆಂಡರ್

October 2025
MTWTFSS
 12345
6789101112
13141516171819
20212223242526
2728293031 
« Sep    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d