• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಜಾಲಿ ತೆಲಗೇರಿಯ ಕ್ರಿಕೆಟ್ ಮೈದಾನ ಪಕ್ಕ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಆಟ ಅಡುತ್ತಿದ್ದವರ ಮೇಲೆ ಭಟ್ಕಳ ನಗರ ಪೊಲೀಸರಿಂದ ದಾಳಿ

Kannada News Desk by Kannada News Desk
October 22, 2025
in ಉತ್ತರ ಕನ್ನಡ
0
ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿ ಇಸ್ಪೀಟ್ ಕ್ಲಬ್ ಮೇಲೆ ಪೋಲಿಸರ ದಾಳಿ: 25 ಜನರ ವಿರುದ್ಧ ಕೇಸ ದಾಖಲು
0
SHARES
9
VIEWS
WhatsappTelegram Share on FacebookShare on TwitterLinkedin

 

ಭಟ್ಕಳ-ಭಟ್ಕಳದ ಜಾಲಿ ತೆಲಗೇರಿಯ ಕ್ರಿಕೆಟ್ ಮೈದಾನ ಪಕ್ಕ ಕಾನೂನುಬಾಹಿರವಾಗಿ ಹಣಕಟ್ಟಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಶೇಡಕುಳಿಯಲ್ಲಿ ಮೀನುಗಾರಿಕೆ ಮಾಡಿಕೊಂಡಿದ್ದ ನಾರಾಯಣ ಗೊಂಡ ಅವರು ಸಿಕ್ಕಿಬಿದ್ದಿದ್ದು, ಅವರ ಜೊತೆಯಿದ್ದ ಏಳು ಜನ ಪರಾರಿಯಾಗಿದ್ದಾರೆ.

ಭಟ್ಕಳದ ಜಾಲಿ ತೆಲಗೇರಿಯ ಕ್ರಿಕೆಟ್ ಮೈದಾನ ಪಕ್ಕದಲ್ಲಿ ದೊಡ್ಡ ಪ್ರಮಾಣದಲ್ಲಿ ಗಿಡ-ಗಂಟಿಗಳು ಬೆಳೆದಿದ್ದು, ಅಕ್ಟೊಬರ್ 19ರಂದು ಸಂಜೆ ಅಲ್ಲಿ ಮೊಂಬತ್ತಿಯ ಬೆಳಕು ಕಾಣುತ್ತಿತ್ತು. ಆ ಬೆಳಕು ಬಂದ ಕಡೆ ಭಟ್ಕಳ ಶಹರ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ ಅವರು ಹೋಗಿದ್ದರು. ಆ ಬೆಳಕಿನ ಅಡಿ ರದ್ದಿ ಪೇಪರ್ ಹಾಸಿಕೊಂಡು ಏಳು ಜನ ಕುಳಿತಿದ್ದರು. ಅವರೆಲ್ಲರೂ ಇಸ್ಪಿಟ್ ಎಲೆಗಳ ಜೊತೆ ಹಣಹರಡಿಕೊಂಡಿದ್ದರು.

ಪೊಲೀಸರು ಬಂದದನ್ನು ನೋಡಿ ತೆಲಗೇರಿಯಲ್ಲಿ ಸೆಂಟ್ರಿoಗ್ ಕೆಲಸ ಮಾಡುವ ಮಾದೇವ ಗೊಂಡ, ಹನುಮಾನ ನಗರದ ಶಂಕರ ನಾಯ್ಕ ಓಡಿ ಪರಾರಿಯಾದರು. ಅವರ ಜೊತೆ ಮತ್ತೆ ಮೂವರು ಓಡಿದ್ದು, ಪೊಲೀಸರ ಬಳಿ ಆ ಮೂವರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಆದರೆ, ನಾರಾಯಣ ಗೊಂಡ ಅವರು ಮಾತ್ರ ಪೊಲೀಸರ ಬಳಿ ಸಿಕ್ಕಿಬಿದ್ದರು. `ಹಬ್ಬದ ಆಟ’ ಎಂದರೂ ಪೊಲೀಸರು ಅವರ ಮಾತು ಕೇಳಲಿಲ್ಲ. ಕಾನೂನುಬಾಹಿರ ಕೆಲಸ ಮಾಡಿದಕ್ಕಾಗಿ ಓಡಿದವರ ಜೊತೆ ಸಿಕ್ಕಬಿದ್ದವರ ಹೆಸರನ್ನು ದಾಖಲಿಸಿ ಪ್ರಕರಣ ದಾಖಲಿಸಿದರು.

ಅಲ್ಲಿ ಬಿದ್ದಿದ್ದ ಇಸ್ಪಿಟ್ ಎಲೆ, ಮೇಣದ ಬತ್ತಿ ಜೊತೆ 1700ರೂ ಹಣವನ್ನು ವಶಕ್ಕೆಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದರು. ಸದ್ಯ ಓಡಿಹೋದವರ ಹುಡುಕಾಟ ಮುಂದುವರೆದಿದೆ. ಜೊತೆಗೆ ಹೆಸರು-ವಿಳಾಸ ಗೊತ್ತಿಲ್ಲದ ಮೂವರ ಶೋಧವೂ ನಡೆದಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮದುವೆ ಸಿದ್ದತೆಗಾಗಿ ಚಿನ್ನಾಭರಣ ಖರೀದಿಸಲು ಭಟ್ಕಳಕ್ಕೆ ಬಂದಿದ್ದ ಕುಮಟಾ ಮೂಲದ ಯುವಕ ಜಾಕೀರ್ ಬೇಗ್ ನಾಪತ್ತೆ

Kannada News Desk

Kannada News Desk

Please login to join discussion

ಕ್ಯಾಲೆಂಡರ್

October 2025
MTWTFSS
 12345
6789101112
13141516171819
20212223242526
2728293031 
« Sep    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d