• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, December 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಂಕೋಲಾದಲ್ಲಿ ಯುವ ಪ್ರತಿಭೆಗಳ ಸನ್ಮಾನ — ಕಾರ್ಯನಿರತ ಪತ್ರಕರ್ತರ ಧ್ವನಿ ಅಂಕೋಲಾ ಘಟಕದಿಂದ ಪ್ರೋತ್ಸಾಹ

Kannada News Desk by Kannada News Desk
October 29, 2025
in ಉತ್ತರ ಕನ್ನಡ
0
ಅಂಕೋಲಾದಲ್ಲಿ ಯುವ ಪ್ರತಿಭೆಗಳ ಸನ್ಮಾನ — ಕಾರ್ಯನಿರತ ಪತ್ರಕರ್ತರ ಧ್ವನಿ ಅಂಕೋಲಾ ಘಟಕದಿಂದ ಪ್ರೋತ್ಸಾಹ
0
SHARES
66
VIEWS
WhatsappTelegram Share on FacebookShare on TwitterLinkedin

 

ಅಂಕೋಲಾ:ಕಾರ್ಯನಿರತ ಪತ್ರಕರ್ತರ ಧ್ವನಿ ಅಂಕೋಲಾ ಘಟಕದ ವತಿಯಿಂದ, ಸಂಘದ ಸದಸ್ಯರ ಮಕ್ಕಳಾದ ಸಾಧಕ ಯುವ ಪ್ರತಿಭೆಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಈ ಸಂದರ್ಭದಲ್ಲಿ ವಕೀಲ ವೃತ್ತಿಗೆ ಅರ್ಹತೆ ಪಡೆದ ಸ್ನೇಹಾ ವಿದ್ಯಾಧರ ಮೊರಬಾ ಹಾಗೂ ನೃತ್ಯ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಸಾಧನೆ ಮಾಡಿದ ನಿಧಿ ನಾಗರಾಜ ಶೆಟ್ಟಿ ಅವರನ್ನು ಶ್ರೀ ವೆಂಕಟರಮಣ ದೇವಾಲಯದ ಹೊರಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೌರವಿಸಲಾಯಿತು.

ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲ ಉಮೇಶ್ ನಾಯ್ಕ ಸನ್ಮಾನ ನೆರವೇರಿಸಿ ಮಾತನಾಡುತ್ತಾ, “ವಕೀಲರು ಮತ್ತು ಪತ್ರಕರ್ತರು ಸಮಾಜದ ಎರಡು ಕಣ್ಣುಗಳಂತವರು. ಪತ್ರಕರ್ತರು ತಮ್ಮ ವರದಿಗಳ ಮೂಲಕ ಸಮಾಜದ ಬೆಳವಣಿಗೆಯ ಕನ್ನಡಿ ಹಿಡಿದಂತೆ ಕೆಲಸ ಮಾಡುತ್ತಾರೆ. ಅವರು ತಮ್ಮದೇ ಕುಟುಂಬದ ಸಾಧನೆಗೆ ಪ್ರಸಾರ ನೀಡದೆ ಹಿಂದೆ ಸರಿಯುವುದು ಸಾಮಾನ್ಯ. ಆದರೆ ಅಂಕೋಲಾದ ಪತ್ರಕರ್ತರು ತಮ್ಮ ಮಕ್ಕಳ ವಿದ್ಯಾಭ್ಯಾಸ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಉತ್ತೇಜನ ನೀಡಿರುವುದು ಶ್ಲಾಘನೀಯ,” ಎಂದು ಅಭಿಪ್ರಾಯಪಟ್ಟರು.

ವಿಜಯಕುಮಾರ ವಾಯ್ ನಾಯ್ಕ ಅವರು ಮಾತನಾಡಿ, “ಸಮಾಜದ ವಿವಿಧ ವಿಷಯಗಳ ಬಗ್ಗೆ ಕಾಳಜಿ ವಹಿಸುವ ಪತ್ರಕರ್ತರ ಮನೆಮಂದಿಯಲ್ಲಿಯೂ ಪ್ರತಿಭೆ ಉಕ್ಕುತ್ತಿರುವುದು ಸಂತೋಷದ ವಿಚಾರ. ಅವರ ಸಾಧನೆಯೂ ಸಮಾಜದಿಂದ ಗುರುತಿಸಲ್ಪಡಬೇಕು,” ಎಂದರು.

ಘಟಕದ ಅಧ್ಯಕ್ಷ ಮಾರುತಿ ಹರಿಕಂತ್ರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ಪತ್ರಕರ್ತರು ಎಲ್ಲರ ಸಾಧನೆಗಳನ್ನು ಸಮಾಜಕ್ಕೆ ತಲುಪಿಸುತ್ತಾರೆ. ಆದರೆ ಅವರ ಮನೆಯಲ್ಲಿನ ಸಾಧಕರು ಬೆಳಕಿಗೆ ಬರುವ ಅವಕಾಶ ಕಡಿಮೆ. ಪತ್ರಕರ್ತರ ಮಕ್ಕಳು ಕಷ್ಟ ಪರಿಸ್ಥಿತಿಯಲ್ಲಿಯೂ ಉನ್ನತ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ,” ಎಂದರು.

ಸ್ನೇಹಾ ಮೊರಬಾ ಅವರು ಬೆಂಗಳೂರಿನಲ್ಲಿ ವಕೀಲ ವೃತ್ತಿಗೆ ತರಬೇತಿ ಪ್ರಾರಂಭಿಸಿದ್ದು, ನಿಧಿ ಶೆಟ್ಟಿ ಅವರು ರಾಷ್ಟ್ರಮಟ್ಟದ ಎರಡು ನೃತ್ಯ ಸ್ಪರ್ಧೆಗಳಲ್ಲಿ ತಂಡದೊಂದಿಗೆ ದ್ವಿತೀಯ ಸ್ಥಾನ ಪಡೆದು ಹೆಮ್ಮೆ ತಂದಿದ್ದಾರೆ. ಸತತ ಎರಡು ವರ್ಷ ರಾಷ್ಟ್ರಮಟ್ಟದ ಫೈನಲ್ ಹಂತ ತಲುಪಿ ಒಂದು ಬಾರಿ ಬೆಳ್ಳಿ ಪದಕ ಹಾಗೂ ಮತ್ತೊಮ್ಮೆ ಸಮಾಧಾನಕರ ಬಹುಮಾನ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಪತ್ರಕರ್ತ ವಿಲಾಸ ನಾಯಕ, ಸಾಮಾಜಿಕ ಕಾರ್ಯಕರ್ತ ಮಹೇಶ್ ಗೌಡ (ಬಡಗೇರಿ), ಹಾಗೂ ಸದಸ್ಯರು ಕಿರಣ ಗಾಂವಕರ, ಸೂರಜ್ ನಾಯ್ಕ, ಪ್ರಿಯಾ ಶೆಟ್ಟಿ, ಸುಪ್ರಿಯಾ ನಾಯ್ಕ ಉಪಸ್ಥಿತರಿದ್ದರು.
ಸನ್ಮಾನಿತ ಪತ್ರಕರ್ತರು ವಿದ್ಯಾಧರ ಮೊರಬಾ, ನಾಗರಾಜ ಶೆಟ್ಟಿ ಹಾಗೂ ಪ್ರಶಸ್ತಿ ಪಡೆದ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮವನ್ನು ಸದಸ್ಯೆ ಸುಪ್ರಿಯಾ ನಾಯ್ಕ ವಂದಿಸಿದರು.

 

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾರವಾರದ ವೈದ್ಯಕೀಯ ವಿದ್ಯಾರ್ಥಿ ಅಪಘಾತದಲ್ಲಿ ದುರ್ಮರಣ

Next Post

ಅಂಕೋಲಾ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳದ ಆರೋಪ: ಪ್ರಕರಣ ದಾಖಲಾದ ಬಳಿಕ ಕಾಮುಕ ಉಪನ್ಯಾಸಕ ನಾಪತ್ತೆ

Kannada News Desk

Kannada News Desk

Next Post
ಅಂಕೋಲಾದ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿಗೆ ಕಿರುಕುಳದ ಆರೋಪ; ಪೋಷಕರು ಆಕ್ರೋಶ , ವಿದ್ಯಾರ್ಥಿಗಳಿಂದ ಪ್ರತಿಭಟನೆ

ಅಂಕೋಲಾ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳದ ಆರೋಪ: ಪ್ರಕರಣ ದಾಖಲಾದ ಬಳಿಕ ಕಾಮುಕ ಉಪನ್ಯಾಸಕ ನಾಪತ್ತೆ

Please login to join discussion

ಕ್ಯಾಲೆಂಡರ್

October 2025
MTWTFSS
 12345
6789101112
13141516171819
20212223242526
2728293031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d