• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, December 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿಯಲ್ಲಿ ಹೋರಾಟಗಳೇ ನಿಂತುವೇ? ಅನಂತಮೂರ್ತಿ ಹೆಗಡೆ ಅವರ ಮೌನ ಚರ್ಚೆಗೆ ಕಾರಣ

Kannada News Desk by Kannada News Desk
October 30, 2025
in ಉತ್ತರ ಕನ್ನಡ
0
img 20250927 wa1302(1)
0
SHARES
99
VIEWS
WhatsappTelegram Share on FacebookShare on TwitterLinkedin

 

ಶಿರಸಿ ಪ್ರದೇಶದಲ್ಲಿ ಹಲವು ವರ್ಷಗಳಿಂದ ಜನಹಿತದ ಹೋರಾಟಗಳನ್ನು ಮುನ್ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಇತ್ತೀಚೆಗೆ ನಿಶ್ಶಬ್ದರಾಗಿರುವುದು ಜನರ ಗಮನ ಸೆಳೆಯುತ್ತಿದೆ.
ಸುಸಜ್ಜಿತ ಆಸ್ಪತ್ರೆ ನಿರ್ಮಾಣ, ಡಕೋಟಾ ಬಸ್ಸುಗಳ ನಿರ್ವಹಣೆ, ರಸ್ತೆಗಳ ದುಸ್ಥಿತಿ, ಪ್ರವಾಹಪೀಡಿತ ಪ್ರದೇಶದ ಸಮಸ್ಯೆ, ಭ್ರಷ್ಟಾಚಾರ ಮತ್ತು ಕಳಪೆ ಕಾಮಗಾರಿ ಮುಂತಾದ ವಿಷಯಗಳಲ್ಲಿ ಹಲವು ಬಾರಿ ಹೋರಾಟ ನಡೆಸಿದ ಹೆಗಡೆ ಅವರು ಕಳೆದ ಎರಡು ತಿಂಗಳಿನಿಂದ ಯಾವುದೇ ಚಟುವಟಿಕೆಯಲ್ಲಿ ಕಾಣಿಸಿಕೊಳ್ಳದಿರುವುದು ಕುತೂಹಲ ಮೂಡಿಸಿದೆ.

img 20250927 wa1302(1)

ಹಿಂದಿನ ದಿನಗಳಲ್ಲಿ ಅವರು ಹೈಟೆಕ್ ಆಸ್ಪತ್ರೆ ನಿರ್ಮಾಣದ ಅಗತ್ಯತೆಯ ಕುರಿತು ಪಾದಯಾತ್ರೆ ನಡೆಸಿದ್ದರು. ಪ್ರತ್ಯೇಕ ಜಿಲ್ಲೆ ಬೇಡಿಕೆಗೆ ಪ್ರತಿ ತಾಲೂಕಿನಲ್ಲಿ ಸಭೆಗಳನ್ನು ಆಯೋಜಿಸಿದ್ದರು. ರಸ್ತೆಗಳ ಗುಂಡಿಗಳು, ಅಸಮರ್ಪಕ ಕಾಮಗಾರಿ, ಮತ್ತು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಅವರು ಪದೇ ಪದೇ ಕಿಡಿಕಾರಿದ್ದರು. ಆದರೆ, ಸೆಪ್ಟೆಂಬರ್ 22ರಂದು ಶಿರಸಿ ಆಸ್ಪತ್ರೆ ಕುರಿತು ಎಚ್ಚರಿಕೆ ನೀಡಿದ ಬಳಿಕ, ಹೋರಾಟ ಶುರುವಾಗದೆ ಮೌನವಾಗಿರುವುದು ಅವರ ಅನುಯಾಯಿಗಳಲ್ಲಿ ಪ್ರಶ್ನೆ ಹುಟ್ಟಿಸಿದೆ.

ಅನಂತಮೂರ್ತಿ ಹೆಗಡೆ ಅವರು ಹಿಂದೆ ಬಜೆಪಿ ಪಕ್ಷದ ನಾಯಕರನ್ನೂ ನೇರವಾಗಿ ಟೀಕಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ, ಹಾಗೂ ಶಿವರಾಮ ಹೆಬ್ಬಾರ್ ಅವರ ವಿರುದ್ಧವೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.ಜಿಲ್ಲಾ ವಿಭಜನೆ ಕುರಿತ ಅವರ ಹೇಳಿಕೆ ಒಂದು ವೇಳೆ ಕನ್ನಡ ಸಂಘಟನೆಯ ನಾಯಕರ ಅಸಮಾಧಾನಕ್ಕೂ ಕಾರಣವಾಗಿತ್ತು.

ಮೂರು ವರ್ಷಗಳಿಂದ ಶಿರಸಿ–ಸಿದ್ದಾಪುರ ಪ್ರದೇಶದಲ್ಲಿ ಜನರ ಸಮಸ್ಯೆಗಳನ್ನು ಮುನ್ನೆಲೆಗೆ ತಂದು ಹೋರಾಟ ನಡೆಸುತ್ತಿದ್ದ ಹೆಗಡೆ ಅವರು ಇದೀಗ ಸಾರ್ವಜನಿಕ ಬದುಕಿನಿಂದ ಹಿಂದೆ ಸರಿದಂತಿದ್ದಾರೆ. ಕೆಲವರು ಇದನ್ನು ರಾಜಕೀಯ ಒತ್ತಡದ ಪರಿಣಾಮ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಅವರ ವೈಯಕ್ತಿಕ ಉದ್ಯಮಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಹೋರಾಟಕ್ಕೆ ವಿರಾಮ ನೀಡಿದ್ದಾರೆ ಎಂದು ವಿಶ್ಲೇಷಿಸುತ್ತಿದ್ದಾರೆ.

ಅನಂತಮೂರ್ತಿ ಹೆಗಡೆ ಅವರು ‘ವಿಶ್ವಂಭರ’ ಹೆಸರಿನ ವಾರಪತ್ರಿಕೆ ನಡೆಸುತ್ತಿರುವುದರ ಜೊತೆ ರಿಯಲ್ ಎಸ್ಟೇಟ್ ಹಾಗೂ ಚಿತ್ರ ನಿರ್ಮಾಣ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದಾರೆ. ಆದಾಯದ ಒಂದು ಭಾಗವನ್ನು ಅವರು ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಹೋರಾಟಗಳಿಂದ ಜನರ ಹೃದಯ ಗೆದ್ದಿದ್ದ ಈ ಹೋರಾಟಗಾರ ಈಗ ನಿಶ್ಶಬ್ದರಾಗಿರುವುದು “ಮತ್ತೆ ಯಾವಾಗ ಚಟುವಟಿಕೆಗೆ ಇಳಿಯುತ್ತಾರೆ?” ಎಂಬ ಕುತೂಹಲ ಸಾರ್ವಜನಿಕರಲ್ಲಿ ಮೂಡಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಅಂಕೋಲಾ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳದ ಆರೋಪ: ಪ್ರಕರಣ ದಾಖಲಾದ ಬಳಿಕ ಕಾಮುಕ ಉಪನ್ಯಾಸಕ ನಾಪತ್ತೆ

Next Post

ಮುಂಡಗೋಡದಲ್ಲಿ ಅಲ್ಪದೂರ ಅಪಘಾತ — 70 ಪ್ರಯಾಣಿಕರು ಅಪಾಯದಿಂದ ಪಾರು

Kannada News Desk

Kannada News Desk

Next Post
ಮುಂಡಗೋಡದಲ್ಲಿ ಅಲ್ಪದೂರ ಅಪಘಾತ — 70 ಪ್ರಯಾಣಿಕರು ಅಪಾಯದಿಂದ ಪಾರು

ಮುಂಡಗೋಡದಲ್ಲಿ ಅಲ್ಪದೂರ ಅಪಘಾತ — 70 ಪ್ರಯಾಣಿಕರು ಅಪಾಯದಿಂದ ಪಾರು

Please login to join discussion

ಕ್ಯಾಲೆಂಡರ್

October 2025
MTWTFSS
 12345
6789101112
13141516171819
20212223242526
2728293031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d