• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶ್ರೀಮತಿ ಶಾಂತಾದೇವಿ .ಮ. ಬಣಕಾರ ದತ್ತಿನಿಧಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಮಹಿಳೆಯರು “ವಯೋಮಾನ ಮತ್ತು ಫಲವತ್ತತೆ”ಬಗ್ಗೆ ಹೆಚ್ಚಿನ ಮಹತ್ವ ನೀಡುವಂತೆ ಡಾ: ವನಿತಾ ಮೆಟಗುಡ್ಡ ಕರೆ

ಪ್ರಧಾನ ಸಂಪಾದಕರು-ಕುಮಾರ ನಾಯ್ಕ , ಭಟ್ಕಳ

Kannada News Desk by Kannada News Desk
November 7, 2022
in ರಾಜ್ಯ ಸುದ್ದಿ
0
ಶ್ರೀಮತಿ ಶಾಂತಾದೇವಿ .ಮ. ಬಣಕಾರ ದತ್ತಿನಿಧಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಮಹಿಳೆಯರು “ವಯೋಮಾನ ಮತ್ತು ಫಲವತ್ತತೆ”ಬಗ್ಗೆ ಹೆಚ್ಚಿನ ಮಹತ್ವ ನೀಡುವಂತೆ ಡಾ: ವನಿತಾ ಮೆಟಗುಡ್ಡ ಕರೆ
0
SHARES
178
VIEWS
WhatsappTelegram Share on FacebookShare on TwitterLinkedin

ಬೆಳಗಾವಿ 07: ಮಹಿಳೆಯರು 25 ರಿಂದ 35 ವರ್ಷದ ವಯಸ್ಸಿನವರೆಗೆ ಗರ್ಬಿಣಿಯರಾಗಿ ಮಕ್ಕಳ ಹೆರಿಗೆ ಮಾಡಿಸಿಕೊಳ್ಳುವುದು ಆರೋಗ್ಯ ಮತ್ತು ಪಲವತ್ತೆಯ ದೃಷ್ಠಿಯಿಂದ ಅತ್ಯುತ್ತಮವಾಗಿದ್ದು ಆದರೆ ಇಂದಿನ ಪರಿಸ್ಥಿತಿಯಲ್ಲಿ ಮಹಿಳೆಯರು ಕೆಲಸದ ಒತ್ತಡ ಹಾಗೂ ಇನ್ನೀತರ ಕಾರಣಗಳಿಂದಾಗಿ ಮದುವೆ ತಡವಾಗಿ ಆಗುವುದು ಅದರ ಜೊತೆಗೆ ಮಕ್ಕಳ ಪಲವತ್ತತೆ ಬಗ್ಗೆಯೂ ಸಹ ಅಸಡ್ಡೆ ತೋರಿಸುತ್ತಿರುವುದರಿಂದ ಹೆಚ್ಚಿನ ತಾಯಂದಿರು ಕೃತಕ ಗರ್ಭದಾರಣೆ ಸಲುವಾಗಿ ಐ.ವಿ.ಎಫ್. ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಇದರ ಪರಿಣಾಮ ಪ್ರತಿ ವರ್ಷ ಶೇ.3% ರಷ್ಟು ಚಿಕಿತ್ಸೆ ಪ್ರಮಾಣ ಹೆಚ್ಚಾಗುತ್ತಿದೆ. ಇದು ಕಳವಳಕಾರಿ ವಿಷಯವಾಗಿದೆ ಎಂದು ನಗರದ ಖ್ಯಾತ ಸ್ತಿçರೋಗ ತಜ್ಞೆ ಡಾ: ವನಿತಾ ಮೆಟಗುಡ್ಡ ಕಳವಳ ವ್ಯಕ್ತ ಪಡಿಸಿದರು.
ಅವರು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಿಂದ ನಗರದ ಆಂಜನೇಯ ನಗರದ ಎಸ್.ಜಿ.ವಿ.ಮಹೇಶ ಪಿ.ಯು.ಕಾಲೇಜಿನಲ್ಲಿ ಶ್ರೀಮತಿ ಶಾಂತಾದೇವಿ .ಮ. ಬಣಕಾರ ದತ್ತಿನಿಧಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡಿದರು.
ಮುಂದುವರೆದು ಮಾತನಾಡಿದ ಅವರು ವಯೋಮಾನ ಮತ್ತು ಫಲವತ್ತತೆ ಕುರಿತು ಮಾರ್ಮಿಕವಾಗಿ ತಿಳಿಸುತ್ತಾ ಪ್ರಸ್ತುತ ದಿನಗಳಲ್ಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನಾಂಗ ಉನ್ನತ ಶಿಕ್ಷಣ,ಉದ್ಯೋಗ,ಆರ್ಥಿಕ,ಸ್ವಾತಂತ್ರದ ಕಾರಣ ಮಕ್ಕಳನ್ನು ಪಡೆಯುವುದು ವಿಳಂಬವಾಗುತ್ತಿದೆ.ವಯಸ್ಸು ಫಲವತ್ತತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.ವಯಸ್ಸು ಹೆಚ್ಚಾದಂತೆ ಅಂಡಾAಶದ ಶಕ್ತಿ ಕಡಿಮೆಯಾಗುವುದು. ಸುಮಾರು 2500 ಅಂಡಾAಶಗಳಿರುತ್ತವೆ. ಋತುಬಂಧದ ಹಂತಗಳು ಸೇರಿ ಮೋನೋಪಾಸ್ ಗರ್ಭಾಶಯ ತೀವ್ರವಾಗಿ ಕ್ಷೀಣಿಸುತ್ತದೆ. ಋತುಬಂಧ ನಾಲ್ಕರಿಂದ ಐವತ್ತು ವರ್ಷದವರೆಗೆ ಮೋನೋಪಾಸ್ ನಂತರ ಅಂಡಾAಶದ ವೈಫಲ್ಯ ಕಾಡುತ್ತಿವೆ. ಪರಿಹಾರ ಕ್ರಮವಾಗಿ ಎಚ್.ಆರ್. ಟಿ, ಐ.ವಿ.ಪಿ. ಮತ್ತು ದಾನಿ ಮೊಟ್ಟೆಯೊಂದಿಗೆ ಎಲೆಕ್ಟ್ರಿಕ್ ಎಗ್ ಪ್ರಿಚಿಂಗ್ ಮುಂತಾದ ಚಿಕಿತ್ಸೆಗಳಿಗೆ ಒಳಗಾಗಬೇಕಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಶ್ರೀಮತಿ. ಮಂಗಲಾ ಮೆಟಗುಡ್ ಅವರು ಸಾಹಿತ್ಯ ಪರಿಷತ್ತಿನಲ್ಲಿಂದು ಲೇಖನ, ಕಥೆ,ಕವನ,ಸಾಹಿತ್ಯ ಕಾರ್ಯಕ್ರಮಗಳಷ್ಟೇ ಅಲ್ಲದೆ ಆರೋಗ್ಯಕ್ಕೆ ಸಂಬAಧಿಸಿದ ವೈಜ್ಞಾನಿಕ ಸಾಹಿತ್ಯ ಕಾರ್ಯಕ್ರಮಗಳನ್ನು ಉಪನ್ಯಾಸದ ರೂಪದಲ್ಲಿ ನಡೆಸುತ್ತಿದ್ದೇವೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಸಲಹೆಯನ್ನು ನೀಡಿದರು.

“ಕಾನನದ ಸಿರಿ”ಎಂಬ ಕೃತಿಗಾಗಿ ಶ್ರೀಮತಿ.ಶಬಾನಾ. ಅಣ್ಣಿಗೇರಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಹೇಶ ಪಿ. ಯು.ಕಾಲೇಜಿನ ಪ್ರಾಚಾರ್ಯ ಶ್ರೀ.ಎಂ.ವಿ ಭಟ್ ರವರು ಪಾಲ್ಗೊಂಡಿದ್ದರು..
ಕಾರ್ಯಕ್ರಮದಲ್ಲಿ ಖಾನಾಪುರ ತಾಲೂಕಾ ಕ.ಸಾ.ಪ.ಅಧ್ಯಕ್ಷರಾದ ಬಸವಪ್ರಭು ಹಿರೇಮಠ,ಬೆಳಗಾವಿ ತಾಲೂಕಾ ಕ.ಸಾ.ಪ ಅಧ್ಯಕ್ಷರಾದ ಸುರೇಶ ಹಂಜಿ,ಶಿವಾನAದ ತಲ್ಲೂರ,ಬಸವರಾಜ ಮಠಪತಿ,ಶ್ರೀಮತಿ.ಸುಮಾ.ಎಸ್.ಬೇವಿನಕೊಪ್ಪಮಠ, ಜಯಶೀಲಾ ಬ್ಯಾಕೋಡ, ನಾಗರತ್ನ ಅರಳಿಮಟ್ಟಿ, ಗುಜನಾಳ ಸುಪ್ರಭಾತ.ಬೇಟಗಾರ ಪ್ರಣೋತಿ ಪಾಟೀಲ,ಲಕ್ಷ್ಮೀ ಹಂಚಿನಮನಿ,ಅಡಿವೆಪ್ಪಾ ಇಟಗಿ ಹಾಗೂ ಕಾಲೇಜಿನ ಅನೇಕ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ದತ್ತಿ ಪರಿಚಯವನ್ನು ಭಾರತಿ ಮಠದ ಮಾಡಿದರು. ಎಂ.ವೈ.ಮೆಣಸಿನಕಾಯಿ ಕಾರ್ಯಕ್ರಮ ನಿರೂಪಿಸಿದರು. ಪ್ರಭುದೇವ ಹಿರೇಮಠ ವಂದಿಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Tags: Kannada saahitya parishattu belagavi
Previous Post

ಭಟ್ಕಳದಲ್ಲಿ ಪಾಕ್ ಮಹಿಳೆ ವಾಸ: ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು

Next Post

ಕಸಾಪದಿಂದ “ಕನ್ನಡ ಭವನದ ಕಟ್ಟಡಕ್ಕೆ 10 ಲಕ್ಷ ಅನುದಾನ ಬಿಡುಗಡೆ – ಹಸ್ತಾಂತರ

Kannada News Desk

Kannada News Desk

Next Post
ಕಸಾಪದಿಂದ “ಕನ್ನಡ ಭವನದ ಕಟ್ಟಡಕ್ಕೆ 10 ಲಕ್ಷ ಅನುದಾನ ಬಿಡುಗಡೆ – ಹಸ್ತಾಂತರ

ಕಸಾಪದಿಂದ "ಕನ್ನಡ ಭವನದ ಕಟ್ಟಡಕ್ಕೆ 10 ಲಕ್ಷ ಅನುದಾನ ಬಿಡುಗಡೆ - ಹಸ್ತಾಂತರ

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d