• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, December 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಹಸೀಲ್ದಾರ ಸುಮಂತ್.ಬಿ ಅವರಿಂದ ಪ್ರಮುಖ ರಾಜಕೀಯ ಪಕ್ಷಗಳ ತಾಲೂಕ ಅಧ್ಯಕ್ಷರಿಗೆ ಮತದಾರರ ಪಟ್ಟಿ ವಿತರಣೆ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023ಕ್ಕೆ ಚಾಲನೆ

ಸಂಪಾದಕರು-ಕುಮಾರ ನಾಯ್ಕ, ಭಟ್ಕಳ

Kannada News Desk by Kannada News Desk
November 10, 2022
in ನಮ್ಮ ಕರಾವಳಿ
0
ಭಟ್ಕಳ ತಹಸೀಲ್ದಾರ ಸುಮಂತ್.ಬಿ ಅವರಿಂದ ಪ್ರಮುಖ ರಾಜಕೀಯ ಪಕ್ಷಗಳ ತಾಲೂಕ ಅಧ್ಯಕ್ಷರಿಗೆ ಮತದಾರರ ಪಟ್ಟಿ ವಿತರಣೆ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023ಕ್ಕೆ ಚಾಲನೆ
0
SHARES
176
VIEWS
WhatsappTelegram Share on FacebookShare on TwitterLinkedin

ಭಟ್ಕಳ ತಹಸೀಲ್ದಾರ ಸುಮಂತ್.ಬಿ ಅವರಿಂದ ಪ್ರಮುಖ ರಾಜಕೀಯ ಪಕ್ಷಗಳ ತಾಲೂಕ ಅಧ್ಯಕ್ಷರಿಗೆ ಮತದಾರರ ಪಟ್ಟಿ ವಿತರಣೆ ಮತ್ತು
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023ಕ್ಕೆ ಚಾಲನೆ

ಭಟ್ಕಳ : ಮತದಾರರ ಕರಡು ಪ್ರತಿಯನ್ನು ರಾಜಕೀಯ ಪಕ್ಷದ ಪ್ರಮುಖರಿಗೆ ವಿತರಿಸುವ ಮೂಲಕ ತಹಸೀಲ್ದಾರ್ ಡಾ. ಸುಮಂತ್ ಬಿ.ಇ. ಅವರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023ಕ್ಕೆ ತಾಲೂಕಾ ಆಡಳಿತ ಸೌಧದ ಎರಡನೇ ಮಹಡಿಯಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳ ತಹಸೀಲ್ದಾರ್ ಸುಮಂತ್.ಬಿ ಅವರು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಒಂದು ತಿಂಗಳು ಕಾಲ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಯಲಿದೆ. ಮತದಾರರು ಇದರ ಸದುಪಯೋಗ ಪಡೆದುಕೊಂಡು ತಿದ್ದುಪಡಿ, ಹೆಸರು ಸೇರಿಸುವುದು, ವರ್ಗಾವಣೆ ಇತ್ಯಾದಿಗಳು, ಹೆಸರು ತಿದ್ದುಪಡಿ, ಪೋಟೋ ಬದಲಾವಣೆ ಇತ್ಯಾದಿಗಳನ್ನು ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.


ಮತದಾರರ ಪಟ್ಟಿಗೆ ಸಂಬAಧಪಟ್ಟ ಮತಗಟ್ಟೆ ಅಧಿಕಾರಿ (ಬಿಎಲ್)ಗಳ ಬಳಿ ಅವಶ್ಯವಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 8 ಕೊನೆಯ ದಿನವಾಗಿದೆ. ತಾಲೂಕಿನಲ್ಲಿ ನ.12, 20, ಡಿ.3, 4ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಂತಿಮವಾಗಿ ಜ.5, 2023ರಂದು ಮತದಾರರ ಪಟ್ಟಿ ಪ್ರಕಟಣೆ ನಡೆಯಲಿದೆ ಎಂದರು.
ಆನಲೈನ್ ಮೂಲಕವೂ ಮತದಾರರ ಪಟ್ಟಿಗೆ ಪರಿಷ್ಕರಣೆಗೆ ಅರ್ಜಿ ಸಲ್ಲಿಸಬಹುದು ಎಂದ ಅವರು ಮತದಾರ ಮಟ್ಟಿಯ ಪರಿಷ್ಕರಣೆಯ ಯಶಸ್ಸಿಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ. ತಾಲೂಕಿನಲ್ಲಿ 1,31,742 ಮತದಾರರಿದ್ದು, ಅದರಲ್ಲಿ 66891 ಪುರುಷರು, 64851 ಮಹಿಳೆಯರು ಸೇರಿದ್ದಾರೆ. ತಾಲೂಕಿನಲ್ಲಿ ಒಟ್ಟೂ 140 ಮತಗಟ್ಟೆಗಳಿವೆ ಎಂದರು.
ಇದೇ ಸಂದರ್ಭದಲ್ಲಿ ತಹಸೀಲ್ದಾರರು ರಾಜಕೀಯ ಪಕ್ಷಗಳ ಪ್ರಮುಖರಾದ ಜೆ.ಡಿ.ಎಸ್. ತಾಲೂಕಾ ಅಧ್ಯಕ್ಷ ಇನಾಯತ್‌ವುಲ್ಲಾ ಶಾಬಂದ್ರಿ, ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮೋಹನ ನಾಯ್ಕ, ಸಚಿನ್ ಮಹಾಲೆ, ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ನಾಯ್ಕ ಅವರಿಗೆ ಮತದಾರರ ಪಟ್ಟಿಯನ್ನು ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಡಿ.ಎಸ್. ತಾಲೂಕಾ ಅಧ್ಯಕ್ಷ ಇನಾಯತ್‌ವುಲ್ಲಾ ಶಾಬಂದ್ರಿ ಮತಗಟ್ಟೆಗಳಲ್ಲಿರುವ ಮತಗಟ್ಟೆ ಅಧಿಕಾರಿಗಳಿಗೆ ಸರಿಯಾಗಿ ಪರಿಷ್ಕರಣೆ ಮಾಡುವಂತೆ ಹಾಗೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಬೇಕು. ಚುನಾವಣೆ ಹತ್ತಿರ ಇರುವುದರಿಂದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯಾವುದೇ ಗೊಂದಲಗಳು ಇಲ್ಲದಂತೆ ಆಗಬೇಕು ಎಂದರು. 18 ವರ್ಷ ಆದ ಮತದಾರರನ್ನು ಸೇರ್ಪಡೆಗೊಳಿಸುವ ಕಾರ್ಯ ಆಗಬೇಕು ಎಂದು ಆಗ್ರಹಿಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಬೈಕ್‌ ನ್ನು ಅಡ್ಡ ಹಾಕಿ ಚೂರಿಯಿಂದ ಇರಿದು ಯುವಕನ ಕೊಲೆ

Next Post

ಏಮ್ಸ್ ಫಾರ್ ಬಾಗಲಕೋಟೆ ಅಭಿಯಾನಕ್ಕೆ ಚಾಲನೆ

Kannada News Desk

Kannada News Desk

Next Post
ಏಮ್ಸ್ ಫಾರ್ ಬಾಗಲಕೋಟೆ ಅಭಿಯಾನಕ್ಕೆ ಚಾಲನೆ

ಏಮ್ಸ್ ಫಾರ್ ಬಾಗಲಕೋಟೆ ಅಭಿಯಾನಕ್ಕೆ ಚಾಲನೆ

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d