• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, October 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ಲೈಟ್ ಹೌಸ್ ನಲ್ಲಿ ಅತಿಸೂಕ್ಷ್ಮ ಭದ್ರತಾ ವ್ಯವಸ್ಥೆಯನ್ನು ಕಾಪಾಡುವ ದ್ರಷ್ಟಿಯಿಂದ ನಿವೃತ್ತ ಸೈನಿಕರನ್ನು ಪುನರ ನೇಮಿಸುವಂತೆ ಮನವಿ

ಸಂಪಾದಕರು-ಕುಮಾರ ನಾಯ್ಕ,ಭಟ್ಕಳ

Kannada News Desk by Kannada News Desk
November 11, 2022
in ನಮ್ಮ ಕರಾವಳಿ
0
ಭಟ್ಕಳ ಲೈಟ್ ಹೌಸ್ ನಲ್ಲಿ ಅತಿಸೂಕ್ಷ್ಮ ಭದ್ರತಾ ವ್ಯವಸ್ಥೆಯನ್ನು ಕಾಪಾಡುವ ದ್ರಷ್ಟಿಯಿಂದ ನಿವೃತ್ತ ಸೈನಿಕರನ್ನು ಪುನರ ನೇಮಿಸುವಂತೆ ಮನವಿ
0
SHARES
158
VIEWS
WhatsappTelegram Share on FacebookShare on TwitterLinkedin

ಭಟ್ಕಳ ಲೈಟ್ ಹೌಸ್ ನಲ್ಲಿ ಅತಿಸೂಕ್ಷ್ಮ ಭದ್ರತಾ ವ್ಯವಸ್ಥೆಯನ್ನು ಕಾಪಾಡುವ ದ್ರಷ್ಟಿಯಿಂದ ನಿವೃತ್ತ ಸೈನಿಕರನ್ನು ಪುನರ ನೇಮಿಸುವಂತೆ ಮನವಿ

ಭಟ್ಕಳ-ಉತ್ತರಕನ್ನಡ ಜಿಲ್ಲೆಯ ಭಟ್ಕಳ ಲೈಟ್ ಹೌಸ್ ನಲ್ಲಿ ಭಟ್ಕಳ ಬಂದರಿನ ಸುತ್ತಲಿನ ಸಂಪೂರ್ಣ ರಕ್ಷಣಾ ಮಾಹಿತಿಗಾಗಿ ರಾಡಾರ್ ವ್ಯವಸ್ಥೆಯಿದ್ದು, ಇದರ ನಿರ್ವಹಣೆಯನ್ನು Indian Coast Guard ಅಧೀನದಲ್ಲಿ ಬಿಇಎಲ್ ಮಾಡುತ್ತಿದೆ. ರಾಡಾರ್ ವ್ಯವಸ್ಥೆ ಲೈಟ್ ಹೌಸ್ ನ ಒಳಗಡೆ ಇದ್ದು ಲೈಟ್ ಹೌಸ್ ನ ಸಂಪೂರ್ಣ ಜಾಗ ಅತಿಸೂಕ್ಷ್ಮ ಪ್ರದೇಶವಾಗಿದ್ದು ಅದರ ಸಂಪೂರ್ಣ ಸೆಕ್ಯುರಿಟಿ ವ್ಯವಸ್ಥೆಗಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಮೂವರು ನಿವೃತ್ತ ಸೈನಿಕರನ್ನು ನಿಯೋಜಿಸಲಾಗಿತ್ತು.

ಈಗಿರುವ ಭಟ್ಕಳದ ಲೈಟ್ ಹೌಸ್ Ministry for Shipping ನ ಆಡಳಿತಕ್ಕೆ ಒಳಪಟ್ಟಿದ್ದು, ಭಟ್ಕಳ ಲೈಟ್ ಹೌಸ್ ನಲ್ಲಿ ಅತಿಸೂಕ್ಷ್ಮ ಭದ್ರತಾ ವ್ಯವಸ್ಥೆಯನ್ನು ಕಾಯ್ದುಕೊಂಡು ಹೋಗಬೇಕಾದವರು, ಕಳೆದ ಒಂದುವರೆ ತಿಂಗಳ ಹಿಂದೆ ಉತ್ತಮ ರಕ್ಷಣಾ ಕರ್ತವ್ಯ ಮಾಡಿಕೊಂಡು ಬಂದಿದ್ದಂತಹ ಮೂವರೂ ಮಾಜಿ ಸೈನಿಕರನ್ನು ಏಕಾಏಕಿ ಕೆಲಸದಿಂದ ತೆಗೆದಿರುತ್ತಾರೆ. ಅಲ್ಲದೇ, ಇಲ್ಲಿಯವರೆಗೆ ಯಾವುದೇ ಸೂಕ್ತ ರಕ್ಷಣಾ ಭದ್ರತೆಯ ಸಿಬ್ಬಂದಿಗಳನ್ನು ನಿಯೋಜಿಸದೇ ಭದ್ರತಾ ನಿರ್ಲಕ್ಷ್ಯ ಮಾಡುತ್ತಿರುವ ಗಂಭೀರ ವಿಷಯ ಗಮನಕ್ಕೆ ಬಂದಿದೆ.

*Ministry for Shipping ನ ಲೈಟ್ ಹೌಸ್ ನ ಡೈರೆಕ್ಟರ್ (ಗೋವಾ) ಮತ್ತು Indian Coast Guard ಇಲಾಖೆಯ ಡೈರೆಕ್ಟರ್ ಮಧ್ಯದ ಸಮನ್ವಯ ಕೊರತೆಯಿಂದ ಇಂದು ಭಟ್ಕಳ ಲೈಟ್ ಹೌಸ್ ನಲ್ಲಿರುವ ರಾಡಾರ್ ವ್ಯವಸ್ಥೆಯ ರಕ್ಷಣೆ ವಿಷಯ ನಿರ್ಲಕ್ಷ್ಯಕ್ಕೆ ಒಳಗಾಗಿದೆ*.

ಅಷ್ಟೇ ಅಲ್ಲದೇ, ಯಾವುದೇ ರಕ್ಷಣಾ ಸಿಬ್ಬಂದಿ ಇಲ್ಲದಿದ್ದ ಈ ಸಮಯದಲ್ಲೂ ಸಹ ಲೈಟ್ ಹೌಸ್ ನ ಮುಖ್ಯ ನಿರ್ವಾಹಕರು ಸಾರ್ವಜನಿಕರಿಂದ ಹಣ ಪಡೆದು ಲೈಟ್ ಹೌಸ್ ಒಳಗಡೆ ವೀಕ್ಷಣೆ ಮಾಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಮಾಡಿಕೊಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಈಗಾಗಲೇ, ಜಿಲ್ಲಾ ಮಾಜಿ ಸೈನಿಕರ ಪ್ರಕೋಷ್ಟದ ವತಿಯಿಂದ, ಜಿಲ್ಲಾಧಿಕಾರಿಯವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೇಟಿಯಾಗಿ, ಸೂಕ್ತ ತನಿಖೆ ಮಾಡಿ ಕೂಡಲೇ ಪ್ರಸ್ತುತ ನಿವೃತ್ತ ಸೈನಿಕರನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಿ, ಭದ್ರತಾ ನಿರ್ಲಕ್ಷ್ಯ ಕ್ಕೆ ಅವಕಾಶ ಮಾಡಿಕೊಟ್ಟವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲು ಸಂಬಂಧಿಸಿದ ಇಲಾಖೆಗೆ ಸೂಚಿಸುವಂತೆ ಮನವಿ ಮಾಡಲಾಯಿತು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಯಡಿಯೂರಪ್ಪ ಹಿಂದೂ ಅಲ್ಲ- ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್

Next Post

ಮಧ್ಯರಾತ್ರಿ ಪೊಲೀಸ್ ಠಾಣೆಯೊಳಗೆ ನುಗ್ಗಿ ಪೊಲೀಸರ ಯುನಿಫಾರ್ಮ್, ಪಿಸ್ತೂಲ್ ಗಳನ್ನು ಕಳ್ಳತನ‌ ಮಾಡಿಕೊಂಡು ಪರಾರಿಯಾದ ಖತರ್ನಾಕ್ ಕಳ್ಳರು

Kannada News Desk

Kannada News Desk

Next Post
ಮಧ್ಯರಾತ್ರಿ ಪೊಲೀಸ್ ಠಾಣೆಯೊಳಗೆ ನುಗ್ಗಿ ಪೊಲೀಸರ ಯುನಿಫಾರ್ಮ್, ಪಿಸ್ತೂಲ್ ಗಳನ್ನು ಕಳ್ಳತನ‌ ಮಾಡಿಕೊಂಡು ಪರಾರಿಯಾದ ಖತರ್ನಾಕ್ ಕಳ್ಳರು

ಮಧ್ಯರಾತ್ರಿ ಪೊಲೀಸ್ ಠಾಣೆಯೊಳಗೆ ನುಗ್ಗಿ ಪೊಲೀಸರ ಯುನಿಫಾರ್ಮ್, ಪಿಸ್ತೂಲ್ ಗಳನ್ನು ಕಳ್ಳತನ‌ ಮಾಡಿಕೊಂಡು ಪರಾರಿಯಾದ ಖತರ್ನಾಕ್ ಕಳ್ಳರು

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d