• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, January 16, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸರಕಾರದ ಆದೇಶ ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ ಮುಂದುವರಿಯುತ್ತದೆ.*

Kannada Today News Desk Manglore

Kannada News Desk by Kannada News Desk
November 14, 2022
in ರಾಜ್ಯ ಸುದ್ದಿ
0
ಸರಕಾರದ ಆದೇಶ ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ ಮುಂದುವರಿಯುತ್ತದೆ.*
0
SHARES
118
VIEWS
WhatsappTelegram Share on FacebookShare on TwitterLinkedin

*ಸರಕಾರದ ಆದೇಶ ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ ಮುಂದುವರಿಯುತ್ತದೆ.*

https://kannadatodaynews.net/wp-content/uploads/2022/11/VID-20221114-WA0232.mp4

ಆರು ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದ‌ಕ್ಷಿಣ ಕ‌ನ್ನಡ, ಉಡುಪಿ ಜಿಲ್ಲೆಯ ಸಮಸ್ಥ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಜನತೆಯ ಅಖಂಡ ಬೆಂಬಲದೊಂದಿಗೆ ಹೋರಾಟ ಸಮಿತಿ ಕಳೆದ ಮೂರು ತಿಂಗಳಿಂದ ನಿರ್ಣಾಯಕ ಹೋರಾಟಗಳನ್ನು ಸಂಘಟಿಸಿತ್ತು. ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ.

ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೆ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ,ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ದವಾಗಿ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈಸಂದರ್ಭ ಕನಿಷ್ಟ ವಿಷಾಧವನ್ನಾದರು ವ್ಯಕ್ತಪಡಿಸಬೇಕು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ.

ಮುನೀರ್ ಕಾಟಿಪಳ್ಳ, ಸಂಚಾಲಕರು
ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Tags: DC dakshina KanndaMP dakshina kannadaSP Manglore
Previous Post

ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Next Post

ನಾಗಮಂಗಲದ ಮನೆ ಒಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್

Kannada News Desk

Kannada News Desk

Next Post
ನಾಗಮಂಗಲದ ಮನೆ ಒಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್

ನಾಗಮಂಗಲದ ಮನೆ ಒಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d