• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ತಹಸೀಲ್ದಾರ ಅಜಿತ್ ಕುಮಾರ್ ಸಸ್ಪೆನ್ಡ್ (ಅಮಾನತ್ತು)ಮಾಡಿದ ರಾಜ್ಯ ಸರ್ಕಾರ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 24, 2022
in ಬ್ರೇಕಿಂಗ್ ನ್ಯೂಸ್
0
ತಹಸೀಲ್ದಾರ ಅಜಿತ್ ಕುಮಾರ್ ಸಸ್ಪೆನ್ಡ್ (ಅಮಾನತ್ತು)ಮಾಡಿದ ರಾಜ್ಯ ಸರ್ಕಾರ
0
SHARES
688
VIEWS
WhatsappTelegram Share on FacebookShare on TwitterLinkedin

ತಹಸೀಲ್ದಾರ ಅಜಿತ್ ಕುಮಾರ್ ಸಸ್ಪೆನ್ಡ್ (ಅಮಾನತ್ತು)ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು-ರಾಜಧಾನಿಯಲ್ಲಿ ಪ್ರತಿವರ್ಷ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಜನರು ಸಂಕಷ್ಟ ಅನುಭವಿಸಲು ಕಾರಣವಾದ ರಾಜಕಾಲುವೆ ಒತ್ತುವರಿದಾರರಿಗೆ ಸಹಕಾರ ನೀಡಿ, ಬಿಬಿಎಂಪಿ ವತಿಯಿಂದ ಕೈಗೊಳ್ಳಲಾದ ಒತ್ತುವರಿ ತೆರವು ಕಾರ್ಯಾಚರಣೆಗೆ ಸಹಕರಿಸಿ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ

ಕಳೆದ ಮೂರು ತಿಂಗಳಲ್ಲಿ ಮಹದೇವಪುರರಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ಜಾಗತಿಕ ಮಟ್ಟದಲ್ಲಿ ನಗರದ ಮಾನವನ್ನು ಹರಾಜು ಹಾಕಿತ್ತು. ಇದರಿಂದ ಜಾಗತಿಕವಾಗಿ ಪ್ರಸಿದ್ಧಿಯಾಗಿರುವ ವಿಪ್ರೋ ಸಂಸ್ಥೆ ಸೇರಿದಂತೆ ಅನೇಕ ಐಟಿ- ಬಿಟಿ ಸಂಸ್ಥೆಗಳುಯ ಕೂಡ ಜಲಾವೃತ ಆಗಿದ್ದವು. ಈ ಘಟನೆಯಿಂದ ಸರ್ಕಾರಕ್ಕೆ ಭಾರಿ ಮುಖಭಂಗ ಉಂಟಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಆರ್. ಅಶೋಕ್ ಹಾದಿಯಾಗಿ ರಾಜಧಾನಿಯ ಎಲ್ಲ ಸಚಿವರು ರಾಜಕಾಲುವೆ ಒತ್ತುವರಿ ತೆರವು ಮಾಡುವಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿತ್ತು. ಬಿಬಿಎಂಪಿ ವತಿಯಿಂದ

ಮಹದೇವಪುರ ದಲ್ಲಿ ಕಳೆದ ಮೂರು ತಿಂಗಳಿಂದ ಒತ್ತವರಿ ತೆರವು ಕಾರ್ಯಾಚರಣೆ ಮಾಡುತ್ತಿದ್ದರೂ, ಇದಕ್ಕೆ ಕಾನೂನಾತ್ಮಕವಾಗಿ ಒಂದಲ್ಲಾ ಒಂದು ತೊಡಕು ಉಂಟಾಗುತ್ತಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪಾಲಿಕೆ ಅಧಿಕಾರಿಗಳು ಬೇಧಿಸಿದಾಗ ಸ್ಥಳೀಯ ತಹಶೀಲ್ದಾರ್ ಎಸ್. ಅಜಿತ್ ಒತ್ತುವರಿದಾರರಿಗೆ ಸಹಕಾರ ನೀಡುವ ಮೂಲಕ ಕಾನೂನಾತ್ಮಕವಾಗಿ ತೆರವು ಮಾಡದಂತೆ ನೋಡಿಕೊಂಡಿದ್ದಾರೆ. ಒತ್ತುವರಿ ತೆರವು ಕಾರ್ಯಕ್ಕೆ ತಹಶೀಲ್ದಾರ್ ವತಿಯಿಂದ ನಿರಂತರ ತಕರಾರು ಉಂಟಾಗುವಂತೆ ಮಾಡಿದ್ದಾರೆ. ಜತೆಗೆ, ಒತ್ತುವರಿದಾರರು ನ್ಯಾಯಾಲಯಗಳಿಂದ ಸ್ಟೇ ಆದೇಶ (Stay order)ತರಲು ಕೂಡ ನೆರವಾಗಿದ್ದಾರೆ ಎಂದು ತಿಳಿದುಬಂದಿದೆ.

ದುರ್ನಡತೆ ಹಿನ್ನೆಲೆಯಲ್ಲಿ ಅಮಾನತು:

ಬಿಬಿಎಂಪಿ ಮುಖ್ಯ ಆಯುಕ್ತರು ಸಲ್ಲಿಸದ ಪ್ರಸ್ತಾವನೆ ಪರಿಗಣಿಸಿ ತಹಶೀಲ್ದಾರ್ ಎಸ್. ಅಜಿತ್ ಕುಮಾ ರೈ ವಿರುದ್ಧದ ದುರ್ನಡತೆ ಹಾಗೂ ಕರ್ತವ್ಯ ಲೋಪಗಳಿಗಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಸದರಿ ಅಧಿಕಾರಿಯವರ ಹುದ್ದೆಯ ಮೇಲಿನ ಲೀನ್ ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು (ತಹಶೀಲ್ದಾರ್ ಗ್ರೇಡ್-2ಹು ದ್ದೆಗೆ ವರ್ಗಾಯಿಸಲಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮಂಗಳೂರಿನಲ್ಲಿ ಹಿಂದೂ ಹುಡುಗಿಯೊಂದಿಗೆ ಬಸ್ಸಿನಲ್ಲಿ ತಿರುಗುತ್ತಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಬಿತ್ತು ಗೂಸಾ

Next Post

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಬ್ರಹತ್ ಜನಜಾಗೃತಿ ಸಮಾವೇಶ ಯಶಸ್ವಿ. ಜಿಲ್ಲೆಯ ಜನತೆಯು ಅತೀ ದೊಡ್ಡ ಶಕ್ತಿ ಕೊಡಲಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಶಿವಕುಮಾರ

Kannada News Desk

Kannada News Desk

Next Post
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಬ್ರಹತ್ ಜನಜಾಗೃತಿ ಸಮಾವೇಶ ಯಶಸ್ವಿ. ಜಿಲ್ಲೆಯ ಜನತೆಯು ಅತೀ ದೊಡ್ಡ ಶಕ್ತಿ ಕೊಡಲಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಶಿವಕುಮಾರ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಬ್ರಹತ್ ಜನಜಾಗೃತಿ ಸಮಾವೇಶ ಯಶಸ್ವಿ. ಜಿಲ್ಲೆಯ ಜನತೆಯು ಅತೀ ದೊಡ್ಡ ಶಕ್ತಿ ಕೊಡಲಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಶಿವಕುಮಾರ

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d