• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 13, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವಿಶ್ವಕರ್ಮ ಸಮಾಜದವರು ಸಂಘಟಿತರಾಗಿ  ಹೋರಾಟ ಮಾಡುವುದರ ಮೂಲಕ ನ್ಯಾಯ ಪಡೆದುಕೊಳ್ಳಲು ಸಾಧ್ಯ

ದೇವಲಾಪುರ ಜಗದೀಶ್ ನಾಗಮಂಗಲ

Kannada News Desk by Kannada News Desk
November 24, 2022
in Uncategorized
0
ವಿಶ್ವಕರ್ಮ ಸಮಾಜದವರು ಸಂಘಟಿತರಾಗಿ  ಹೋರಾಟ ಮಾಡುವುದರ ಮೂಲಕ ನ್ಯಾಯ ಪಡೆದುಕೊಳ್ಳಲು ಸಾಧ್ಯ
0
SHARES
58
VIEWS
WhatsappTelegram Share on FacebookShare on TwitterLinkedin

ವಿಶ್ವಕರ್ಮ ಸಮಾಜದವರು ಸಂಘಟಿತರಾಗಿ  ಹೋರಾಟ ಮಾಡುವುದರ ಮೂಲಕ ನ್ಯಾಯ ಪಡೆದುಕೊಳ್ಳಲು ಸಾಧ್ಯ

ನಾಗಮಂಗಲ. ನ:- 23 ರಾಜ್ಯದ ಪ್ರತಿಯೊಂದು ಜಿಲ್ಲಾ ತಾಲೂಕು ಹೋಬಳಿ ಗ್ರಾಮಾಂತರ ಪ್ರದೇಶಗಳಲ್ಲಿ ವಿಶ್ವಕರ್ಮ ಸಮಾಜ ಬಾಂಧವರು ಸಂಘಟನಾತ್ಮಕವಾಗಿ ಹೋರಾಟ ಮಾಡುವ ಮುಖಾಂತರ ಸಾಮಾಜಿಕ ನ್ಯಾಯ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಜಿಲ್ಲಾ ಮಹಾಸಭಾ ಅಧ್ಯಕ್ಷರಾದ ಆನಂದಚಾರ್ ತಿಳಿಸಿದರು.

ಅವರು ನಾಗಮಂಗಲದ ವಿಶ್ವಕರ್ಮ ಸಮಾಜದ ಸಂಘದ ಕಚೇರಿಯಲ್ಲಿ ಮುಂದಿನ ದಿನಗಳಲ್ಲಿ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ನಿಟ್ಟಿನಲ್ಲಿ ಬೀದರ್ ಇಂದ ಬೆಂಗಳೂರು ವರೆಗೆ ಪಾದಯಾತ್ರೆ ಮಾಡಲು ನಮ್ಮ ಸಮಾಜದ ನಾಯಕರಾದ ಕೆ ಪಿ ನಂಜುಂಡಿ ಅವರ ಸಾಹಿತ್ಯದಲ್ಲಿ ಸಾರಥ್ಯದಲ್ಲಿ ಪಾದಯಾತ್ರೆಯ ಅಭಿಯಾನ ಆರಂಭಗೊಳ್ಳಲಿದ್ದು ರಾಜ್ಯದ ಪ್ರತಿಯೊಂದು ಹಳ್ಳಿ ಹೋಬಳಿ ಮಟ್ಟದಲ್ಲಿ ಸಂಘಟನಾ ಸಂಘಟನೆಗಳು ಚುರುಕು ಗೊಳ್ಳುವ ಮುಖಾಂತರ ನಮ್ಮ ಬದ್ಧತೆಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ನಮ್ಮ ಸಮುದಾಯದ ಕುಲಶಾಸ್ತ್ರ ಅಧ್ಯಯನ ಮಾಡಲು ಮೈಸೂರು ವಿಶ್ವವಿದ್ಯಾನಿಲಯ ಶಿಫಾರಸ್ಸು ಮಾಡಿದ್ದು ನಮ್ಮಗಳ ನ್ಯಾಯ ಬದ್ಧತೆಯನ್ನು ಪಡೆದುಕೊಳ್ಳಲು ಒಗ್ಗಟ್ಟಾಗಿ ಹೋರಾಟದ ಅನಿವಾರ್ಯತೆ ಆಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಕೆ ಪಿ ನಂಜುಂಡಿ ಅವರ ಸೇವಾ ಸಾಧನೆಗಳು ನಮ್ಮ ಸಮುದಾಯದ ಅಮರಶಿಲ್ಪಿ ಜಕಣಾಚಾರಿ ಅವರ ಜಯಂತಿ ವಿಶ್ವಕರ್ಮ ಅಭಿವೃದ್ಧಿ ನಿಗಮ ಹೀಗೆ ಹಲವಾರು ಬೇಡಿಕೆಗಳನ್ನ ಹೋರಾಟದ ಪರಿಸ್ಥಿತಿಯ ಫಲಶ್ರುತಿಯಾಗಿದ್ದು ಇಂದು ಮೀಸಲಾತಿಗಾಗಿ ಹೋರಾಟದ ಹೆಜ್ಜೆಗೆ ನಾವುಗಳು ಸುಮಾರು 45 ಲಕ್ಷ ವಿಶ್ವಕರ್ಮ ಜನಾಂಗ ಕೈಜೋಡಿಸುವ ಮುಖಾಂತರ ಬೆಂಬಲವಾಗಿರಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ತಾಲೂಕಿನ ಭೋಗಾದಿ ಗ್ರಾಮದ ಶ್ರೀಧರ ಆಚಾರ್ ಅವರ ಮಗಳು ದ್ವಿತೀಯ ಪಿಯುಸಿಯಲ್ಲಿ ಶೇಕಡ 95 ಅಂಕ ಪಡೆದು ಸರಕಾರಿ ಪ್ಯಾರ ಮೆಡಿಕಲ್ ಅವಕಾಶ ಸಿಕ್ಕಿದ್ದು ಸಂಘದ ವತಿಯಿಂದ ಸಹಾಯಧನ ನೀಡಲಾಯಿತು.

ನಾಗಮಂಗಲ ಪಟ್ಟಣದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷರಾಗಿ ಅಶೋಕ್ ಎಲ್ಲಾ ಹೋಬಳಿ ಕೇಂದ್ರಗಳಿಗೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಬಿಂಡಿಗನವಿಲೆ ಹೋಬಳಿ ಅಧ್ಯಕ್ಷರಾಗಿ ಶಿವಕುಮಾರ್ ದೇವಲಾಪುರ ಹೋಬಳಿಯ ಅಧ್ಯಕ್ಷರಾಗಿ ರಾಜೇಶ್ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ತಾಲೂಕು ಅಧ್ಯಕ್ಷರಾದ ಕೃಷ್ಣಚಾರ್ ಹಾಗೂ ದಿವಾಕರ್ ತೊಳಲಿ ಮಂಜುನಾಥ್ ಪಾರ್ಥಸಾರಥಿ ನಾಗೇಶ್ ವಿಶ್ವಮೂರ್ತಿ ಉಮೇಶ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

ದೇವಲಾಪುರ ಜಗದೀಶ್ ನಾಗಮಂಗಲ

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಆರ್ಥಿಕವಾಗಿ ದುರ್ಬಲಗೊಂಡ ವರ್ಗಕ್ಕೆ ಮೀಸಲಾತಿಗೆ ರಾಜ್ಯಪಾಲರಿಗೆ ಮನವಿ

Next Post

ಡಿಸಿಸಿ ಹೆಸರಿನ 5ಲಕ್ಷ ಎಫ್.ಡಿ (ಠೇವಣಿ) ನಕಲು ಹಸ್ತಾಂತರ

Kannada News Desk

Kannada News Desk

Next Post
ಡಿಸಿಸಿ ಹೆಸರಿನ 5ಲಕ್ಷ ಎಫ್.ಡಿ (ಠೇವಣಿ) ನಕಲು ಹಸ್ತಾಂತರ

ಡಿಸಿಸಿ ಹೆಸರಿನ 5ಲಕ್ಷ ಎಫ್.ಡಿ (ಠೇವಣಿ) ನಕಲು ಹಸ್ತಾಂತರ

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d