• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, December 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಗೋಣಿಚೀಲದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ-ಆರೋಪಿ ಪತಿ ಇಮ್ರಾನ್ ಶೇಖ್ ಬಂಧನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 26, 2022
in ಕ್ರೈಮ್ ನ್ಯೂಸ್
0
ಗೋಣಿಚೀಲದಲ್ಲಿ ಮಹಿಳೆ ಮೃತದೇಹ ಪತ್ತೆ- ಪತಿರಾಯ ಇಮ್ರಾನ್ ಪರಾರಿ
0
SHARES
457
VIEWS
WhatsappTelegram Share on FacebookShare on TwitterLinkedin

ಗೋಣಿಚೀಲದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ-ಆರೋಪಿ ಪತಿ ಇಮ್ರಾನ್ ಶೇಖ್ ಬಂಧನ

ಸುಳ್ಯ- ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಪತ್ನಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಸಿಟ್ಟು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ಇಮ್ರಾನ್ ನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.


ಪಶ್ಚಿಮ ಬಂಗಾಳದ ಇಮ್ರಾನ್ ಶೇಖ್ ಬಂಧಿತ ಆರೋಪಿ. ಪಶ್ಚಿಮ ಬಂಗಾಳದ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿ ಸುಳ್ಯ ಪೊಲೀಸರು ನವೆಂಬರ್ 24ರಂದು ಸಂಜೆ ಸುಳ್ಯಕ್ಕೆ ಕರೆ ತಂದಿದ್ದಾರೆಂದು ತಿಳಿದು ಬಂದಿದೆ.

ಸುಳ್ಯದ ಬೀರಮಂಗಳದ ಮನೆಯೊಂದರಲ್ಲಿ ಕಳೆದ ಏಳು ತಿಂಗಳಿಂದ ವಾಸವಾಗಿದ್ದು, ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಕೆಲ ದಿನಗಳ ಹಿಂದೆ ಊರಿಗೆ ತೆರಳುವುದಾಗಿ ತಾನು ಕೆಲಸ ಮಾಡುತ್ತಿದ್ದ ಹೊಟೇಲ್‌ನವರಲ್ಲಿ ಹೇಳಿ ಹೋಗಿದ್ದ. ಆದರೆ ಆರೋಪಿ ಹೊರ ಹೋಗುವಾಗ ಒಬ್ಬನೇ ಹೋಗಿದ್ದನ್ನಲ್ಲದೆ, ಆತ ಹೋಗುವುದಕ್ಕೂ ಮುನ್ನ ಆತನ ಮನೆಯಿಂದ ಕಿರುಚಿದ ಶಬ್ದ ಕೇಳಿದ್ದು, ಅಕ್ಕಪಕ್ಕದ ಮನೆಯವರಿಗೆ ಸಂಶಯ ಬಂದಿತ್ತು. ಹೀಗಾಗಿ ಅಕ್ಕಪಕ್ಕದ ಮನೆಯವರು ಆತ ಕೆಲಸ ಮಾಡುತ್ತಿದ್ದ ಹೊಟೇಲ್ ಮಾಲಿಕರಿಗೆ ಮಾಹಿತಿ ನೀಡಿದ್ದರು. ಅದರಂತೆ ಸುಳ್ಯ ಪೊಲೀಸರಿಗೂ ವಿಷಯ ತಿಳಿಸಲಾಗಿತ್ತು. ಬಳಿಕ ಪೊಲೀಸರು ಬಂದು ಬಾಡಿಗೆ ಮನೆಯ ಬಾಗಿಲು ಒಡೆದು ಒಳ ಹೋಗಿ ನೋಡಿದಾಗ ಗೋಣಿಚೀಲದಲ್ಲಿ ಆತನ ಪತ್ನಿಯ ಶವ ಪತ್ತೆಯಾಗಿತ್ತು. ಪತಿಯೇ ಆಕೆಯನ್ನು ಕೊಲೆಗೈದು ಪರಾರಿಯಾಗಿರುವ ಶಂಕೆಯ ಮೇರೆಗೆ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Tags: SP dakshina kannada
Previous Post

ಮುಂದಿನ ಶತಮಾನ ರೂಪಿಸುವ ಶಕ್ತಿ ವಿದ್ಯಾರ್ಥಿಗಳ ಮೇಲಿದೆ: ಶಾಸಕ ರವಿಸುಬ್ರಮಣ್ಯ* *ಆದರ್ಶ ಸಮೂಹ ಸಂಸ್ಥೆಗಳ ಸ್ವರ್ಣಮಹೋತ್ಸವದಲ್ಲಿ ಭಾಗಿ*

Next Post

ವಿಶ್ವದಲ್ಲೇ ಅತಿ ದೊಡ್ಡ ಕಿಡ್ನಿ ಕಲ್ಲು ತೆಗೆದ ಮಣಿಪಾಲ ಆಸ್ಪತ್ರೆ ವೈದ್ಯರು

Kannada News Desk

Kannada News Desk

Next Post
ವಿಶ್ವದಲ್ಲೇ ಅತಿ ದೊಡ್ಡ ಕಿಡ್ನಿ ಕಲ್ಲು ತೆಗೆದ ಮಣಿಪಾಲ ಆಸ್ಪತ್ರೆ ವೈದ್ಯರು

ವಿಶ್ವದಲ್ಲೇ ಅತಿ ದೊಡ್ಡ ಕಿಡ್ನಿ ಕಲ್ಲು ತೆಗೆದ ಮಣಿಪಾಲ ಆಸ್ಪತ್ರೆ ವೈದ್ಯರು

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d