• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಲು ನಿರಾಕರಿಸಿ ಕನ್ನಡಾಂಬೆಗೆ ಅವಮಾನ ಮಾಡಿದ ಭಟ್ಕಳ ದ ಜಾಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷೆ ನಡೆಗೆ ಕರ್ನಾಟಕ ರಣಧೀರರ ವೇಧಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ಖಂಡನೆ- ಸಾರ್ವಜನಿಕವಾಗಿ ಕ್ಷಮೆ ಕೇಳಲು ಆಗ್ರಹ

Kannada News Desk by Kannada News Desk
November 5, 2024
in ನಮ್ಮ ಕರಾವಳಿ
0
ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಲು ನಿರಾಕರಿಸಿ ಕನ್ನಡಾಂಬೆಗೆ ಅವಮಾನ ಮಾಡಿದ ಭಟ್ಕಳ ದ ಜಾಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷೆ ನಡೆಗೆ ಕರ್ನಾಟಕ ರಣಧೀರರ ವೇಧಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ಖಂಡನೆ- ಸಾರ್ವಜನಿಕವಾಗಿ ಕ್ಷಮೆ ಕೇಳಲು ಆಗ್ರಹ
0
SHARES
393
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2024/11/VID-20241101-WA2023.mp4

 

ಕಾರವಾರ- ನವಂಬರ್ 1 ರಂದು ಭಟ್ಕಳದಲ್ಲಿ ತಾಲೂಕ ಆಡಳಿತ ನೇತೃತ್ವದ ಲ್ಲಿ ನಡೆದ ಕನ್ನಡ‌ರಾಜ್ಯೋತ್ಸವದ ಸಂದರ್ಭದಲ್ಲಿ ಜನಪ್ರತಿನಿದಿಯಾಗಿ‌ ಭಾಗವಹಿಸಿ ವೇದಿಕೆಯಲ್ಲಿ ದ್ದು ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಲು ಹಿಂದೇಟು ಹಾಕಿದ ಜಾಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷೇ ನಡೆಯನ್ನು ಕರ್ನಾಟಕ ರಣಧೀರರ ವೇಧಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಅಧ್ಯಕ್ಷ ಸೂರಜ್ ನಾಯ್ಕ್ ಅಂಕೋಲಾ ತಿಳಿಸಿದ್ದಾರೆ.


ಸಾರ್ವಜನಿಕ ಸಮಾರಂಭವಾದ ರಾಷ್ಟ್ರೀಯ ದಿನಾಚರಣೆಗಳ ವೇದಿಕೆಯಲ್ಲಿ‌ ಅವರ ಈ ವರ್ತನೆ ಸ್ವೀಕಾರಾರ್ಹವಲ್ಲ‌. ನಾವೆಲ್ಲರೂ ಭಾರತವನ್ನು ಕರ್ನಾಟಕವನ್ನು ಬರಿಯ ನೆಲವಾಗಿ ಕಾಣುವುದಿಲ್ಲ. ಹೊತ್ತ ತಾಯಿಯಂತೆ ಕಾಣುತ್ತೇವೆ.ಭುವನೇಶ್ವರಿಯ ಅರ್ಚನೆ ನಮ್ಮ‌ ತಾಯಿಯನ್ನು ಪೂಜಿಸಿದಂತೆ. ಕನ್ನಡಮಾತೆಗೆ ಪುಷ್ಪಾರ್ಚನೆ ಮಾಡಿದಲ್ಲಿ ಅದು ಅವರ ಧರ್ಮ ಬಾಹೀರ ಆಚರಣೆಯಾಗುತ್ತದೆ ಎಂದು ಅವರು ಯಾವ ಸಂದರ್ಭದಲ್ಲಿಯೂ ಭಾವಿಸಬಾರದು. ನಾಡದೇವಿಯನ್ನು ಪೂಜಿಸುವುದು ಸಮಾಜ ಒಪ್ಪಿತವಾದ ಸಂಸ್ಕಾರ. ದೇವರು ಸಹ ಮೆಚ್ಚಿಕೊಳ್ಳುವ ಎತ್ತರದ ಮೌಲ್ಯ ಮತ್ತು ಚಿಂತನೆ. ಹೆತ್ತ ತಾಯಿಯನ್ನು, ನಮ್ಮನ್ನು ಹೊತ್ತ ತಾಯಿಯಾದ ಈ ನೆಲವನ್ನು ಪೂಜಿಸಿದರೆ ನಾವೆಲ್ಲರೂ ನಮ್ಮ ನಮ್ಮ ಧರ್ಮಗಳನ್ನೂ ಪಾಲಿಸುವುದರ ಜೊತೆಗೆ ನಾಡಧರ್ಮವನ್ನೂ , ರಾಷ್ಡ್ರಧರ್ಮವನ್ನೂ ಪಾಲಿಸಿದಂತಾಗುತ್ತದೆ.ಕೂಡಲೇ ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಲು ನಿರಾಕರಿಸಿ ಹಿಂದೇಟು ಹಾಕಿ ಕನ್ನಡಾಂಬೆಗೆ ಅವಮಾನ ಮಾಡಿದ ಭಟ್ಕಳ ದ ಜಾಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷೆ ಸಾರ್ವಜನಿಕ ವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

 

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡದ ಜನಪ್ರತಿನಿದಿಯ ವರ್ತನೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ.

Next Post

ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ, ಸಮಾಜ ಸೇವಕ ಡಿ.ಬಿ.ನಾಯ್ಕ ಅವರಿಗೆ ಭಟ್ಕಳ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ

Kannada News Desk

Kannada News Desk

Next Post
ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ, ಸಮಾಜ ಸೇವಕ ಡಿ.ಬಿ.ನಾಯ್ಕ ಅವರಿಗೆ ಭಟ್ಕಳ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ

ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ, ಸಮಾಜ ಸೇವಕ ಡಿ.ಬಿ.ನಾಯ್ಕ ಅವರಿಗೆ ಭಟ್ಕಳ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ

Please login to join discussion

ಕ್ಯಾಲೆಂಡರ್

November 2024
MTWTFSS
 123
45678910
11121314151617
18192021222324
252627282930 
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d