• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ, ಸಮಾಜ ಸೇವಕ ಡಿ.ಬಿ.ನಾಯ್ಕ ಅವರಿಗೆ ಭಟ್ಕಳ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ

Kannada News Desk by Kannada News Desk
November 6, 2024
in ಉತ್ತರ ಕನ್ನಡ
0
ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ, ಸಮಾಜ ಸೇವಕ ಡಿ.ಬಿ.ನಾಯ್ಕ ಅವರಿಗೆ ಭಟ್ಕಳ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ
0
SHARES
219
VIEWS
WhatsappTelegram Share on FacebookShare on TwitterLinkedin


ಭಟ್ಕಳ : ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ, ಸಮಾಜ ಸೇವಕ ಡಿ.ಬಿ.ನಾಯ್ಕ ಅವರಿಗೆ ಈ ಬಾರಿಯ ಭಟ್ಕಳ‌ ತಾಲೂಕಾ ಕನ್ನಡ ರಾಜ್ಯೋತ್ಸವದಲ್ಲಿ ಸಮಾಜಸೇವಾ ಕ್ಷೇತ್ರದಲ್ಲಿ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
೮೦ ವರ್ಷ ವಯಸ್ಸಿನ ಡಿ.ಬಿ.ನಾಯ್ಕರವರು ಶಿಕ್ಷಣ, ಸಹಕಾರಿ ಕ್ಷೇತ್ರ, ಸಾಮಾಜಿಕ ಕ್ಷೇತ್ರ, ಧಾರ್ಮಿಕ ಕ್ಷೇತ್ರ ಹೀಗೆ ಹತ್ತು ಹಲವು ಕ್ಷೇತ್ರದಲ್ಲಿ ಸಾರ್ಥಕ ಸೇವೆಯನ್ನು ಸಲ್ಲಿಸಿದ್ದಾರೆ. ಶಿಕ್ಷಕರಾಗಿ ದಿ ನ್ಯೂ ಇಂಗ್ಲೀಷ್ ಸ್ಕೂಲನಲ್ಲಿ ೩೪ ವರ್ಷಗಳ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳ ಗೌರವ ಆದರಗಳಿಗೆ ಪಾತ್ರರಾಗಿದ್ದಾರೆ. ಸೇವಾ ನಿವೃತ್ತಿಯ ನಂತರ ಗುರು ಸುಧೀಂದ್ರ ಕಾಲೇಜಿನಲ್ಲಿ ಕಚೇರಿ ಅಧೀಕ್ಷಕರಾಗಿ ೬ ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ
ಭಟ್ಕಳದ ಸರ್ಕಾರಿ ಪದವಿ ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯರಾಗಿ,ಜಾಲಿ ಸರ್ಕಾರಿ ಪ್ರೌಢಶಾಲೆಯ ಅಭಿವೃದ್ಧಿ ಸಮಿತಿ ಸದಸ್ಯರಾಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಸಹಕಾರಿ ಧುರೀಣರಾಗಿ ಡಿ.ಬಿ.ನಾಯ್ಕರ ಸಾಧನೆ ಅನುಪಮವಾದುದು. ಜಾಲಿ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘದ ಸಂಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ ೨೧ ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದಾರೆ. ಇಂದು ಜಾಲಿ ವ್ಯವಸಾಯ ಸೇವಾ ಸಹಕಾರಿ ಸಂಘ ಸದ್ರಢವಾಗಿ ಬೆಳೆದು ಜಿಲ್ಲೆ, ರಾಜ್ಯದಲ್ಲಿ ಗುರುತಿಸಿಕೊಳ್ಳುವಂಥ ಸಂಸ್ಥೆಯಾಗುವಲ್ಲಿ ಡಿ.ಬಿ.ನಾಯ್ಕರ ಸೇವೆ ಗಮನಾರ್ಹವಾದುದು.


ಇನ್ನು ಸಮಾಜ ಸೇವಕರಾಗಿ ಜಾಲಿ ಯುವಕ ಸಂಘದ ಸಂಸ್ಥಾಪಕ ಕಾರ್ಯದರ್ಶಿಯಾಗಿ, ಜಾಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ೬ ವರ್ಷಗಳ ಕಾಲ, ಹೆಬಳೆ ಗ್ರಾಮ ಪಂಚಾಯತ್ ಸೆಕ್ರೆಟರಿಯಾಗಿ ೧ ವರ್ಷ ಸೇವೆಯನ್ನು ಸಲ್ಲಿಸಿದ್ದಾರೆ.ಇನ್ನು ಧಾರ್ಮಿಕ ಕ್ಷೇತ್ರದ ಇವರ ಸೇವೆಯೂ ಸದಾ ಸ್ಮರಿಸುವಂಥದ್ದು.ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಇವರ ಅವಧಿಯಲ್ಲಿಯೇ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇಗುಲದ ನೂತನ ಶಿಲಾಮಯ ಗರ್ಭಗುಡಿ ಲೋಕಾರ್ಪಣೆಗೊಂಡಿರುವುದು ಭಟ್ಕಳದ ಇತಿಹಾಸದಲ್ಲಿ‌ ಸುವರ್ಣಾಕ್ಷರದಲ್ಲಿ ದಾಖಲಾದ ಸಂಗತಿ.
ಜಾಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ,
ಹೊಟ್ಗಾಣಿ ಜಟಗೇಶ್ವರ ದೇವಾಲಯದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹೀಗೆ ಹತ್ತು ಹಲವು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಡಿ.ಬಿ.ನಾಯ್ಕರವರನ್ನು ಈ ಬಾರಿಯ ರಾಜ್ಯೋತ್ಸವದಲ್ಲಿ ಗೌರವಿಸಿದ್ದು ಸೂಕ್ತ ವ್ಯಕ್ತಿಗೆ ಸಂದ ಗೌರವವಾಗಿದೆ ಮಾತ್ರವಲ್ಲ ಇದರಿಂದ ಪ್ರಶಸ್ತಿಯ ಮೌಲ್ಯವೂ ಹೆಚ್ಚಾಗಿದೆ ಎಂಬುದು ಸಾರ್ವಜನಿಕ ವಲಯದಲ್ಲಿ, ಪ್ರಜ್ಞಾವಂತರ ವಲಯದಲ್ಲಿ ಕೇಳಿ ಬರುತ್ತಿರುವ ಮಾತಾಗಿದೆ.ಎಂಬತ್ತರ ಹರಯದಲ್ಲೂ ತಮ್ಮ ಜೀವನೋತ್ಸಾಹವನ್ನು ಕಾಪಾಡಿಕೊಂಡ‌ಉ, ನಿರಂತರ‌ಅಧ್ಯಯನ, ಅಧ್ಯಾಪನ‌ ಸಾಮಾಜಿಕ ಚಿಂತನೆಯನ್ನು ಜಾಗೃತವಾಗಿರಿಸಿಕೊಂಡ ಸರಳ ಸಜ್ಜನಿಕೆಯ ಇವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಲು ನಿರಾಕರಿಸಿ ಕನ್ನಡಾಂಬೆಗೆ ಅವಮಾನ ಮಾಡಿದ ಭಟ್ಕಳ ದ ಜಾಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷೆ ನಡೆಗೆ ಕರ್ನಾಟಕ ರಣಧೀರರ ವೇಧಿಕೆ ಉತ್ತರ ಕನ್ನಡ ಜಿಲ್ಲಾ ಘಟಕ ಖಂಡನೆ- ಸಾರ್ವಜನಿಕವಾಗಿ ಕ್ಷಮೆ ಕೇಳಲು ಆಗ್ರಹ

Next Post

ಶಿರಸಿ ಕುಮಟಾ ರಸ್ತೆ ಬಂದ್ ಮಾಡಲು ವಿರೋಧವಿದೆ- ಕರ್ನಾಟಕ ರಕ್ಷಣಾ ವೇಧಿಕೆ

Kannada News Desk

Kannada News Desk

Next Post
ಶಿರಸಿ ಕುಮಟಾ ರಸ್ತೆ ಬಂದ್  ಮಾಡಲು ವಿರೋಧವಿದೆ- ಕರ್ನಾಟಕ ರಕ್ಷಣಾ ವೇಧಿಕೆ

ಶಿರಸಿ ಕುಮಟಾ ರಸ್ತೆ ಬಂದ್ ಮಾಡಲು ವಿರೋಧವಿದೆ- ಕರ್ನಾಟಕ ರಕ್ಷಣಾ ವೇಧಿಕೆ

Please login to join discussion

ಕ್ಯಾಲೆಂಡರ್

November 2024
MTWTFSS
 123
45678910
11121314151617
18192021222324
252627282930 
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d