• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಾಮಾಜಿಕ ಕಾರ್ಯಕ್ಕಾಗಿ ಉಮೇಶ ಮುಂಡಳ್ಳಿಯವರಿಗೆ 2024 ರ ಪ್ರತಿಷ್ಠಿತ ರವೀಂದ್ರ ರತ್ನ ಪುರಸ್ಕಾರ ಘೋಷಣೆ

Kannada News Desk by Kannada News Desk
November 8, 2024
in ಉತ್ತರ ಕನ್ನಡ
0
ಸಾಮಾಜಿಕ ಕಾರ್ಯಕ್ಕಾಗಿ ಉಮೇಶ ಮುಂಡಳ್ಳಿಯವರಿಗೆ 2024 ರ ಪ್ರತಿಷ್ಠಿತ ರವೀಂದ್ರ ರತ್ನ ಪುರಸ್ಕಾರ ಘೋಷಣೆ
0
SHARES
319
VIEWS
WhatsappTelegram Share on FacebookShare on TwitterLinkedin

ಉತ್ತರ ಕನ್ನಡ- ವೆಯಿಲ್ ಫೌಂಡೇಶನ್ ಬೆಂಗಳೂರು ಅವರು ಕೊಡಮಾಡುವ ೨೦೨೪ ರ ಪ್ರತಿಷ್ಠಿತ ರವೀಂದ್ರ ರತ್ನ ಪುರಸ್ಕಾರಕ್ಕೆ ಉಮೇಶ ಮುಂಡಳ್ಳಿ ಆಯ್ಕೆಯಾಗಿರುತ್ತಾರೆ.ಸಾಮಾಜಿಕ ಕ್ಷೇತ್ರದಲ್ಲಿ ಅವರ ಮಹತ್ವದ ಕೊಡುಗೆಗಳನ್ನು ಸೇವೆಗಳನ್ನು ಪರಿಗಣಿಸಿ ಉತ್ತಮ ಸಮಾಜ ಸೇವಕ ಎಂದು ೨೦೨೪ ರ ರವೀಂದ್ರ ರತ್ನ ಪುರಸ್ಕಾರ ಕ್ಕೆ ಆಯ್ಕೆ ಮಾಡಲಾಗಿದೆ.
ವಿಶೇಷವಾಗಿ ಸಮುದಾಯ ಜಾಗೃತಿಯಲ್ಲಿ ಅವರ ನಿನೂತನ ಪ್ರಯೋಗಗಳು,೨೦೦೩ ರಿಂದ ೨೦೦೮ ರವರೆಗೆ ಸುಸ್ಥಿರ ಅರಣ್ಯ ಹಾಗೂ ಸಾವಯವ ಕೃಷಿ, ಸ್ವಸಹಾಯ ಸಂಘಗಳ ಮಹತ್ವತೆ ಪ್ರಚುರಪಡಿಸಿರುವ ರೀತಿ,ಅಲ್ಲದೇ ಸುಮಾರು ಎರಡು ದಶಕಗಳಿಂದ ಹಲವಾರು ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮಾಹಿತಿ ನೀಡುವಲ್ಲಿ ತಮ್ಮನ್ನು ತೊಡಗಿಸಿಕೊಂಡ ವಿಧಾನ ಇವುಗಳನ್ನು ಪರಿಗಣಿಸಲಾಗಿದೆ.

2009 ರಿಂದ, ಉಮೇಶ್ ಅವರು ಕರ್ನಾಟಕ ಸರ್ಕಾರದ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ಸಾಮಾಜಿಕ ಪರಿಶೋಧನಾ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರ ಸ್ಥಾನವನ್ನು ಹೊಂದಿದ್ದು ಅನೇಕ ಯೋಜನೆಗಳಲ್ಲಿ ಸಕ್ರಿಯವಾಗಿ ಸಾಮಾಜಿಕ ಪರಿಶೋಧನೆ ಯಲ್ಲಿ ತೊಡಗಿರುವುದನ್ನು ಕಾಣಬಹುದಾಗಿದೆ. ಮಾತ್ರವಲ್ಲದೆ ವಿಶೇಷವಾಗಿ ಗ್ರಾಮೀಣ ಸಮುದಾಯಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಜಾಗೃತಿಯನ್ನು ಉತ್ತೇಜಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸಮಾಜ ಸೇವೆಯಲ್ಲಿನ ಬದ್ಧತೆ ಹಾಗೂ ಕ್ರಿಯಾಶೀಲ ಮನೋಭಾವನೆ ಪರಿಗಣಿಸಿ ವೆಯಿಲ್ ಫೌಂಡೇಶನ್ ಬೆಂಗಳೂರು ಅವರು ಉತ್ತಮ ಸಮಾಜ ಸೇವಕ ಎಂಬ ಬಿರುದು ಸೇರಿದಂತೆ ೨೦೨೪ ರ ರರವೀಂದ್ರ ರತ್ನ ಪುರಸ್ಕಾರವನ್ನು ಘೋಷಿಸಿದೆ ಎಂದು ಪ್ರಶಸ್ತಿ ಸಮಿತಿಯ ಮುಖ್ಯಸ್ಥ ಚಂದ್ರಶೇಖರ ಕೆ.ಎನ್.ಹಾಗೂ ಸಂಸ್ಥೆಯ ಅಧ್ಯಕ್ಷ ಜಾನ್ ಥಾಮಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಡುವಿನ ವೇಳೆಯನ್ನೂ ಸದುಪಯೋಗ ಪಡಿಸಿಕೊಳ್ಳುತ್ತಾ ಬರುತ್ತಿರುವ ಕವಿಗಳು ಲೇಖಕರು ಹಾಗೂ ಸುಗಮಸಂಗೀತ ಗಾಯಕರಾಗಿರುವ ಉಮೇಶ ಮುಂಡಳ್ಳಿಯವರಿಗೆ ಈಗಾಗಲೇ ಕರ್ನಾಟಕ ಸರ್ಕಾರದ ಯುವ ಪ್ರಶಸ್ತಿ ಸೇರಿದಂತೆ ಸುವರ್ಣ ಕರ್ನಾಟಕ ಸೇವಾ ಪ್ರಶಸ್ತಿ, ನ್ಯಾಷನಲ್ ಐಕಾನ್ ಅವಾರ್ಡ್, ಬಸವ ಚೇತನ ಪ್ರಶಸ್ತಿ, ಕರುನಾಡ ಸಾದಕ ರತ್ನ ಮೊದಲಾದ ಹತ್ತಕ್ಕೂ ಹೆಚ್ಚು ರಾಜ್ಯ ಪ್ರಶಸ್ತಿ ಗಳು ಲಭಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಶಿರಸಿ ಕುಮಟಾ ರಸ್ತೆ ಬಂದ್ ಮಾಡಲು ವಿರೋಧವಿದೆ- ಕರ್ನಾಟಕ ರಕ್ಷಣಾ ವೇಧಿಕೆ

Next Post

ಭಟ್ಕಳ ನಗರದಲ್ಲಿ 9 ಕೆಜಿ ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರನ್ನು ಹೆಡೆಮುರಿ ಕಟ್ಟಿದ ಭಟ್ಕಳ ನಗರ ಠಾಣೆಯ ಪೊಲೀಸರು

Kannada News Desk

Kannada News Desk

Next Post
ಭಟ್ಕಳ ನಗರದಲ್ಲಿ 9 ಕೆಜಿ ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರನ್ನು ಹೆಡೆಮುರಿ ಕಟ್ಟಿದ ಭಟ್ಕಳ ನಗರ ಠಾಣೆಯ ಪೊಲೀಸರು

ಭಟ್ಕಳ ನಗರದಲ್ಲಿ 9 ಕೆಜಿ ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರನ್ನು ಹೆಡೆಮುರಿ ಕಟ್ಟಿದ ಭಟ್ಕಳ ನಗರ ಠಾಣೆಯ ಪೊಲೀಸರು

Please login to join discussion

ಕ್ಯಾಲೆಂಡರ್

November 2024
MTWTFSS
 123
45678910
11121314151617
18192021222324
252627282930 
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d