• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, December 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮರಳು ಸಮಸ್ಯೆ ವಿರುದ್ಧ ಸಿಡಿದೆದ್ದ ಕೂಲಿ ಕಾರ್ಮಿಕರಿಂದ ಭಟ್ಕಳದಲ್ಲಿ ಬ್ರಹತ ಪ್ರತಿಭಟನೆ

Kannada News Desk by Kannada News Desk
November 13, 2024
in ಉತ್ತರ ಕನ್ನಡ
0
ಮರಳು ಸಮಸ್ಯೆ ವಿರುದ್ಧ ಸಿಡಿದೆದ್ದ ಕೂಲಿ ಕಾರ್ಮಿಕರಿಂದ ಭಟ್ಕಳದಲ್ಲಿ ಬ್ರಹತ ಪ್ರತಿಭಟನೆ
0
SHARES
844
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2024/11/VID-20241113-WA1384.mp4

ಭಟ್ಕಳ: ಮರಳು ಸಮಸ್ಯೆ ವಿರುದ್ಧ ಸಿಡಿದೆದ್ದ ಕೂಲಿ ಕಾರ್ಮಿಕರು ಬುಧವಾರ ಭಟ್ಕಳದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ನೂಕುನುಕ್ಕಲು-ತಳ್ಳಾಟ ನಡೆದಿದ್ದು, ಪೊಲೀಸರು ಪರಿಸ್ಥಿತಿ ಕೈ ಮೀರದಂತೆ ನಿಯಂತ್ರಿಸಿದರು. `ತಮ್ಮ ಅಳಲು ಆಲಿಸಲು ಜಿಲ್ಲಾಧಿಕಾರಿ ಹಾಗೂ ಸಚಿವರು ಸ್ಥಳಕ್ಕೆ ಬರಬೇಕು’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

http://kannadatodaynews.net/wp-content/uploads/2024/11/VID-20241113-WA1451.mp4

ಹಳೆ ಬಸ್ ನಿಲ್ದಾಣದ ಆಟೋ ಚಾಲಕರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮೈದಾನದಿಂದ ಮುಖ್ಯ ರಸ್ತೆ ಮಾರ್ಗವಾಗಿ ಸಂಶುದ್ದೀನ್ ಸರ್ಕಲ್ ಬಳಿ ಪ್ರತಿಭಟನೆ ತೆರಳಿತು. ಈ ವೇಳೆ ಕೆಲವರು ಸಚಿವರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು. ಇದಕ್ಕೆ ಪೊಲೀಸರು ಒಪ್ಪದಿದ್ದಾಗ ವಾಗ್ವಾದ ನಡೆಯಿತು. ತಾಲೂಕಾ ಆಡಳಿತ ಸೌಧದವರೆಗೆ ಪ್ರತಿಭಟನೆ ತೆರಳುವತನಕ ಹೀಗೆ ೩-೪ ಕಡೆ ಪೊಲೀಸರ ಜೊತೆ ಪ್ರತಿಭಟನಾಕಾರರು ಮಾತಿಗೆ ಮಾತು ಬೆಳೆಸಿದರು. ಮನವಿ ಸ್ವೀಕರಿಸಲು ಸಹಾಯಕ ಆಯುಕ್ತರು ಸ್ಥಳಕ್ಕೆ ಬಂದರೂ ಪ್ರತಿಭಟನಾಕಾರರು ಒಪ್ಪಲಿಲ್ಲ. ಜಿಲ್ಲಾಧಿಕಾರಿ ಆಗಮಿಸಿ ಮನವಿ ಆಲಿಸಬೇಕು ಎಂದು ಆಗ್ರಹಿಸಿದರು.

`ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಅಗತ್ಯವಾಗಿದೆ. ಮರಳು ಸಿಗದ ಕಾರಣ ಯಾವ ಕಟ್ಟಡವೂ ನಿರ್ಮಾಣವಾಗುತ್ತಿಲ್ಲ. ಮರಳು ತೆಗೆಯುವ ಕಾರ್ಮಿಕರ ಜೊತೆ ಕಟ್ಟಡ ಕಾರ್ಮಿಕರು ಸಹ ಉದ್ಯೋಗವಿಲ್ಲದೇ ಸಮಸ್ಯೆ ಅನುಭವಿಸುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಹೇಳಿದರು. `ಲಾರಿ ಮಾಲಕ-ಚಾಲಕ, ಗುತ್ತಿಗೆದಾರ ಸೇರಿ ಅನೇಕರು ಈ ಸಮಸ್ಯೆಯಿಂದ ನೊಂದಿದ್ದಾರೆ’ ಎಂದು ವಿವರಿಸಿದರು.

http://kannadatodaynews.net/wp-content/uploads/2024/11/VID-20241113-WA1452.mp4

`ನೆರೆ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿಯಿದೆ. ಇಲ್ಲಿ ಮಾತ್ರ ಅನುಮತಿ ಸಿಗುತ್ತಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಶಿಕ್ಷಕ ಎಂ.ಎನ್.ನಾಯ್ಕ ಆಯ್ಕೆ

Next Post

ಭ್ರಷ್ಟ ಪುರಸಭಾ ಮುಖ್ಯಾಧಿಕಾರಿ ನಿಲಕಂಠ ಮೇಸ್ತಾನನ್ನು ಬೇಟೆಯಾಡಿದ ಲೋಕಾಯುಕ್ತರು

Kannada News Desk

Kannada News Desk

Next Post
ಭ್ರಷ್ಟ ಪುರಸಭಾ ಮುಖ್ಯಾಧಿಕಾರಿ ನಿಲಕಂಠ ಮೇಸ್ತಾನನ್ನು ಬೇಟೆಯಾಡಿದ ಲೋಕಾಯುಕ್ತರು

ಭ್ರಷ್ಟ ಪುರಸಭಾ ಮುಖ್ಯಾಧಿಕಾರಿ ನಿಲಕಂಠ ಮೇಸ್ತಾನನ್ನು ಬೇಟೆಯಾಡಿದ ಲೋಕಾಯುಕ್ತರು

Please login to join discussion

ಕ್ಯಾಲೆಂಡರ್

November 2024
MTWTFSS
 123
45678910
11121314151617
18192021222324
252627282930 
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d