• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, December 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಿಸಿಬಿ ಚುರುಕಿನ ದಾಳಿ: 150 ಕೋಟಿ ಮೌಲ್ಯದ ಜಮೀನಿನ ನಕಲಿ ದಾಖಲೆ ಪ್ರಕರಣದಲ್ಲಿ ಸಬ್ ರಿಜಿಸ್ಟ್ರಾರ್ ರೂಪ ಬಂಧನ

Kannada News Desk by Kannada News Desk
November 12, 2025
in ಬೆಂಗಳೂರು
0
ಸಿಸಿಬಿ ಚುರುಕಿನ ದಾಳಿ: 150 ಕೋಟಿ ಮೌಲ್ಯದ ಜಮೀನಿನ ನಕಲಿ ದಾಖಲೆ ಪ್ರಕರಣದಲ್ಲಿ ಸಬ್ ರಿಜಿಸ್ಟ್ರಾರ್ ರೂಪ ಬಂಧನ
0
SHARES
665
VIEWS
WhatsappTelegram Share on FacebookShare on TwitterLinkedin

 

ಬೆಂಗಳೂರು: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ಬಿಟಿಎಂ ಲೇಔಟ್‌ನ ಮಾಜಿ ಸಬ್ ರಿಜಿಸ್ಟ್ರಾರ್ ರೂಪ ಹಾಗೂ ಸಹಚರ ನವೀನ್ ಅವರನ್ನು ಬಂಧಿಸಿದ್ದಾರೆ. ಇವರು ಸುಮಾರು ₹150 ಕೋಟಿಗೂ ಅಧಿಕ ಮೌಲ್ಯದ ಜಮೀನುಗಳನ್ನು ನಕಲಿ ದಾಖಲೆಗಳ ಆಧಾರದಲ್ಲಿ ರಿಜಿಸ್ಟರ್ ಮಾಡಿದ್ದರೆಂಬ ಆರೋಪ ಎದುರಿಸುತ್ತಿದ್ದಾರೆ.

ಪರಿಶೀಲನೆಯ ಪ್ರಕಾರ, ಬೇಗೂರು ಹೋಬಳಿ ಪ್ರದೇಶದ ಬೆರೆಟೇನ ಅಗ್ರಹಾರ ಗ್ರಾಮದ ಸರ್ವೆ ನಂ. 5/2ರಲ್ಲಿ 36 ಎಕರೆ 74 ಗುಂಟೆ ಹಾಗೂ 39 ಎಕರೆ 65 ಗುಂಟೆ — ಒಟ್ಟಾರೆ ಸುಮಾರು 75 ಎಕರೆ ಭೂಮಿಯನ್ನು ಅಕ್ರಮವಾಗಿ ಸೇಲ್ ಡೀಡ್ ಮೂಲಕ ವರ್ಗಾವಣೆ ಮಾಡಲಾಗಿತ್ತು. ಈ ಜಮೀನುಗಳು ಮೂಲತಃ ನಾಗರಾಜ್ ಶೆಟ್ಟಿ ಅವರ ಹೆಸರಿನಲ್ಲಿದ್ದು, ಅವರ ಪುತ್ರ ಮುಕುಂದ ಅವರ ಸ್ವತ್ತು ಎಂದು ದಾಖಲೆಗಳು ಸ್ಪಷ್ಟಪಡಿಸುತ್ತವೆ.

ಆದರೆ ಆರೋಪಿಗಳು, “ಗಣೇಶ್ ಎನ್.ವೈ” ಎಂಬಾತನನ್ನು ನಾಗರಾಜ್ ಶೆಟ್ಟಿ ಅವರ ಪುತ್ರ ಎಂದು ತೋರಿಸಿ ನಕಲಿ ದಾಖಲೆ ಸೃಷ್ಟಿಸಿ ಸೇಲ್ ಡೀಡ್ ಮಾಡಿಸಿದ್ದರು. ವಾಸ್ತವದಲ್ಲಿ ನಾಗರಾಜ್ ಶೆಟ್ಟಿಗೆ “ಗಣೇಶ್ ಎನ್.ವೈ” ಎಂಬ ಮಗನೇ ಇಲ್ಲವೆಂಬುದು ತನಿಖೆಯಿಂದ ಬಹಿರಂಗವಾಗಿದೆ.

ನಕಲಿ ದಾಖಲೆಗಳ ಅಡಿಯಲ್ಲಿ ಟ್ರಸ್ಟ್ ಹೆಸರಲ್ಲಿ ಜಮೀನುಗಳ ವ್ಯವಹಾರ ನಡೆಯುತ್ತಿರುವುದು ಪತ್ತೆಯಾಗುತ್ತಿದ್ದಂತೆಯೇ ಮುಕುಂದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಪ್ರಕರಣ ಸಿಸಿಬಿ ಪೊಲೀಸರಿಗೆ ವರ್ಗಾವಣೆಗೊಂಡು, ಸೂಕ್ಷ್ಮ ತನಿಖೆಯ ಬಳಿಕ ಸಬ್ ರಿಜಿಸ್ಟ್ರಾರ್ ರೂಪ ಹಾಗೂ ನವೀನ್ ಬಂಧಿತರಾಗಿದ್ದಾರೆ.

ಈ ಪ್ರಕರಣದಲ್ಲಿ ಮತ್ತಷ್ಟು ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇರುವುದರಿಂದ ಸಿಸಿಬಿ ಮುಂದಿನ ತನಿಖೆ ಮುಂದುವರಿಸಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮುರುಡೇಶ್ವರದ ಸುತ್ತಮುತ್ತ ಎರಡು ದೇವಾಲಯಗಳಲ್ಲಿ ಕಳ್ಳತನ – ಬೆಳ್ಳಿ, ಬಂಗಾರ, ಕಾಣಿಕೆ ಹಣ ಲೋಪ

Next Post

ಭಟ್ಕಳದಲ್ಲಿ “ಗ್ಲೋಬಲ್ ಎಂಟರ್‌ಪ್ರೈಸಸ್” ವಂಚನೆ ಪ್ರಕರಣ: ಮೂವರು ಪ್ರಮುಖ ವಂಚಕರನ್ನು ಅರೆಸ್ಟ್ ಮಾಡಿದ ಭಟ್ಕಳ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ದಿವಾಕರ ಪಿ.ಎಂ. ಅವರ ನೇತೃತ್ವದ ಪೊಲೀಸ್ ತಂಡ

Kannada News Desk

Kannada News Desk

Next Post
ಭಟ್ಕಳದಲ್ಲಿ “ಗ್ಲೋಬಲ್ ಎಂಟರ್‌ಪ್ರೈಸಸ್” ವಂಚನೆ ಪ್ರಕರಣ: ಮೂವರು ಪ್ರಮುಖ ವಂಚಕರನ್ನು ಅರೆಸ್ಟ್ ಮಾಡಿದ ಭಟ್ಕಳ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ದಿವಾಕರ ಪಿ.ಎಂ. ಅವರ ನೇತೃತ್ವದ ಪೊಲೀಸ್ ತಂಡ

ಭಟ್ಕಳದಲ್ಲಿ "ಗ್ಲೋಬಲ್ ಎಂಟರ್‌ಪ್ರೈಸಸ್" ವಂಚನೆ ಪ್ರಕರಣ: ಮೂವರು ಪ್ರಮುಖ ವಂಚಕರನ್ನು ಅರೆಸ್ಟ್ ಮಾಡಿದ ಭಟ್ಕಳ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ದಿವಾಕರ ಪಿ.ಎಂ. ಅವರ ನೇತೃತ್ವದ ಪೊಲೀಸ್ ತಂಡ

Please login to join discussion

ಕ್ಯಾಲೆಂಡರ್

November 2025
MTWTFSS
 12
3456789
10111213141516
17181920212223
24252627282930
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d