• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, December 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾರವಾರದ ಚಿನ್ನಾಭರಣ ದರೋಡೆ ಪ್ರಕರಣ: ಇಬ್ಬರು PSI ಗಳ ವಿರುದ್ಧ ತೀವ್ರ ಕ್ರಮ: ಒಬ್ಬ ಪಿ.ಎಸ್.ಐ ಸೇವೆಯಿಂದ ವಜಾ, ಇನೊಬ್ಬ ಸಸ್ಪೆನ್ಡ್

Kannada News Desk by Kannada News Desk
November 27, 2025
in ಉತ್ತರ ಕನ್ನಡ
0
ಕಾರವಾರದ ಆಭರಣಗಾರನ ಚಿನ್ನ ಕದ್ದ ಪ್ರಕರಣ: ಇಬ್ಬರು ಪಿಎಸ್ಐ ಸೇರಿದಂತೆ ಏಳು ಮಂದಿ ಬಂಧನ
0
SHARES
260
VIEWS
WhatsappTelegram Share on FacebookShare on TwitterLinkedin

ಕಾರವಾರ-ಕಾರವಾರದ ಚಿನ್ನದ ಆಭರಣ ತಯಾರಕನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಜಿಲ್ಲೆಗಳ ಪೊಲೀಸ್ ಇಲಾಖೆಯಿಂದ ಗಂಭೀರ ಶಿಸ್ತಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಪಾತ್ರವಿದೆ ಎಂಬ ಪ್ರಾಥಮಿಕ ವರದಿ ಆಧಾರದ ಮೇಲೆ, ಹಾವೇರಿ ಜಿಲ್ಲೆಯ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ PSI ಮಾಳಪ್ಪ ಚಿಪ್ಪಲಕಟ್ಟಿಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ನಗರ ಠಾಣೆಯ PSI ಪ್ರವೀಣಕುಮಾರ್ ಅವರನ್ನು ಅಮಾನತು ಮಾಡಿ ಇಲಾಖಾ ತನಿಖೆಗೆ ಒಳಪಡಿಸಲಾಗಿದೆ.

ನವೆಂಬರ್ 24ರ ಬೆಳಗಿನ ಸಮಯದಲ್ಲಿ, ಈ ಇಬ್ಬರು PSIಗಳು ತಮ್ಮ ಪರಿಚಯ ವಲಯದ ಮೂವರು ವ್ಯಕ್ತಿಗಳನ್ನು ಕರೆದುಕೊಂಡು ಕಾರವಾರದ ಚಿನ್ನಾಭರಣ ತಯಾರಕ ವಿಶ್ವನಾಥ ಆರ್ಕಸಾಲಿ ಅವರ ಮೇಲೆ ದಾಳಿ ನಡೆಸಿದರೆಂದು ದೂರು ದಾಖಲಾಗಿದೆ. ಆರೋಪಿಗಳ ತಂಡವು ಆಟಿಕೆ ಗನ್ ಬಳಸಿ ವ್ಯಾಪಾರಿಯನ್ನು ಬೆದರಿಸಿ, 78.15 ಗ್ರಾಂ ಚಿನ್ನ ಮತ್ತು ತಯಾರಿಸಿದ ಚಿನ್ನಾಭರಣವನ್ನು ಕಸಿದುಕೊಂಡಿದ್ದರೆಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವುದಾಗಿ, ನಂತರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು PSIಗಳನ್ನೂ ಬಂಧಿಸಲಾಗಿದೆ.

ಸಾರ್ವಜನಿಕರ ರಕ್ಷಣೆಗೆ ಹೊಣೆಗಾರರಾಗಿರುವ ಅಧಿಕಾರಿಗಳಿಂದ ಇಂತಹ ಗಂಭೀರ ಕೃತ್ಯ ನಡೆದಿದೆ ಎಂಬುದರಿಂದ, ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಯಿತು ಎಂದು ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಹೊನ್ನಾವರದ ಗೇರಸೊಪ್ಪ ವಲಯ ಅರಣ್ಯ ಅಧಿಕಾರಿಗಳ ಕಿರುಕುಳ ಆರೋಪ: ಚಾಲಕ–ಪತ್ನಿ ಆತ್ಮಹತ್ಯೆ ಪತ್ರ ಬರೆದು ಕಾಣೆಯಾದ ದಾರುಣ ಘಟನೆ

Next Post

ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಗೀತಾಪಾರಾಯಣ — ಪ್ರಧಾನಮಂತ್ರಿಗೆ ವಿಶೇಷ ಗೌರವ

Kannada News Desk

Kannada News Desk

Next Post
ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಗೀತಾಪಾರಾಯಣ — ಪ್ರಧಾನಮಂತ್ರಿಗೆ ವಿಶೇಷ ಗೌರವ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಗೀತಾಪಾರಾಯಣ — ಪ್ರಧಾನಮಂತ್ರಿಗೆ ವಿಶೇಷ ಗೌರವ

Please login to join discussion

ಕ್ಯಾಲೆಂಡರ್

November 2025
MTWTFSS
 12
3456789
10111213141516
17181920212223
24252627282930
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d