• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, February 15, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಕ್ಕಳ ಗ್ರಾಮ ಸಭೆ’: ಶಾಲೆಯ ಅಗತ್ಯತೆ, ಮೂಲಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಚರ್ಚೆ!ಮಕ್ಕಳ ಅಗತ್ಯತೆಗಳನ್ನು ಪೂರೈಸಲು ಸಜ್ಜಾದ ಗ್ರಾಮಾಡಳಿತ

ವರದಿ:ಶರಣಪ್ಪ ಹೆಳವರ,ಬಾಗಲಕೋಟೆ

Kannada News Desk by Kannada News Desk
December 5, 2022
in Uncategorized
0
ಮಕ್ಕಳ ಗ್ರಾಮ ಸಭೆ’: ಶಾಲೆಯ ಅಗತ್ಯತೆ, ಮೂಲಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಚರ್ಚೆ!ಮಕ್ಕಳ ಅಗತ್ಯತೆಗಳನ್ನು ಪೂರೈಸಲು ಸಜ್ಜಾದ ಗ್ರಾಮಾಡಳಿತ
0
SHARES
26
VIEWS
WhatsappTelegram Share on FacebookShare on TwitterLinkedin

‘

ಮಕ್ಕಳ ಗ್ರಾಮ ಸಭೆ’: ಶಾಲೆಯ ಅಗತ್ಯತೆ, ಮೂಲಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಚರ್ಚೆ!ಮಕ್ಕಳ ಅಗತ್ಯತೆಗಳನ್ನು ಪೂರೈಸಲು ಸಜ್ಜಾದ ಗ್ರಾಮಾಡಳಿತ

ಕೆಲೂರ: ಇಲಕಲ್ಲ ತಾಲೂಕಿನ ಕೆಲೂರ ಗ್ರಾಮ ಪಂಚಾಯತಿವತಿಯಿಂದ ಎಮ.ಪಿ.ಎಸ್.ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು.

ಕಡ್ಡಾಯವಾಗಿ ಮಕ್ಕಳ ಜನನ ನೊಂದಣಿ ಮಾಡುವ ಬಗ್ಗೆ, ಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟುವುದು,ದೈನಂದಿನ ಶಾಲಾ ಆಡಳಿತದಲ್ಲಿ ಎಸ್.ಡಿ.ಎಮ್.ಸಿ. ಗಳ ಸಕ್ರಿಯ ಪಾತ್ರ ಹಾಗೂ ಶಿಕ್ಷಕರ ಕೊರತೆ ಕುರಿತು,ಶಾಲೆ/ಅಂಗನವಾಡಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ನಿಯಮಿತವಾಗಿ ಶಾಲೆಗೆ ಹಾಜರಾಗದ ಮಕ್ಕಳ ಬಗ್ಗೆ,
ಶೌಚಾಲಯ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಹೀಗೆ ಹತ್ತು ಹಲವು ವಿಷಯಗಳ ಕುರಿತು ಮಕ್ಕಳೊಂದಿಗೆ ಚರ್ಚಿಸಲು ಈ ಮಕ್ಕಳ ಗ್ರಾಮ ಸಭೆ ಉತ್ತಮವಾದ ವೇದಿಕೆ ಎಂದು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಯಾದ ಪಿ.ಬಿ.ಮುಳ್ಳೂರ ಪ್ರಾಸ್ಥಾವಿಕ ನುಡಿಗಳಲ್ಲಿ ತಿಳಸಿದರು.

ಬಳಿಕ ಅಧಿಕಾರಿಗಳೊಂದಿಗೆ ಚರ್ಚೆಯಲ್ಲಿ ಪಾಲ್ಗೊಂಡ ಮಕ್ಕಳು, ತಮ್ಮ ಶಾಲೆಗಳಿಗೆ ಮೂಲಸೌಕರ್ಯ ಮತ್ತು ಸಿಬ್ಬಂದಿ ಅಗತ್ಯತೆಗಳು, ಶುದ್ಧ ಕುಡಿಯುವ ನೀರಿನ ಅಗತ್ಯತೆ, ಮತ್ತು ಇತರೆ ಸಮಸ್ಯೆಗಳ ಕುರಿತು ಚರ್ಚಿಸಿದರು.

ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸುತ್ತ ಶೌಚಾಲಯ ವ್ಯವಸ್ಥೆ,ಕುಡಿಯುವ ನೀರಿನ ಸಮಸ್ಯೆ,ಶಾಲಾ ಸ್ವಚ್ಚತೆ ಹಾಗೂ ಉತ್ತಮ ಪರಿಸರ ನಿರ್ಮಾಣದ ಕಾಮಗಾರಿಗಳಿಗೆ ಶೀಘ್ರದಲ್ಲೆ ಚಾಲನೆ ನೀಡಲಿದ್ದು ಗ್ರಾಮದಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ನಮ್ಮೆಲ್ಲರ ಆಧ್ಯ ಕರ್ತವ್ಯ ಎಂದು ಗ್ರಾಮಾಡಳಿತದ ಪರವಾಗಿ ಅಧ್ಯಕ್ಷರಾದ ಮಹಾಲಿಂಗೇಶ ನಾಡಗೌಡರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.ಈ ವೇಳೆ ಉಪಸ್ಥಿತರಿದ್ದ ಗ್ರಾಮ ಪಂಚಾಯತ ಸದಸ್ಯರು ಮಕ್ಕಳು ನೀರ್ಭಿತರಾಗಿ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಿ ಎಂದು ಮಕ್ಕಳಿಗೆ ದೈರ್ಯತುಂಬಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರಾದ ಶ್ರೀಮತಿ ಭೀಮವ್ವ ತೋಟಗೇರ ಹನಮಂತ ವಡ್ಡರ,ಉಮೇಶ ಹೂಗಾರ,ಬಾಬು ಸಿಮಿಕೇರಿ,ಬಸವರಾಜ ಮಾದರ,ಸಿ.ಆರ್.ಪಿ ಅಲೂರ ಸರ್,ಸಿ.ಆರ್.ಸಿ ಹಣಗಿ ಸರ್, ಪೋಲಿಸ್ ಇಲಾಖೆ,ಆರೋಗ್ಯ ಇಲಾಖೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,ಕಾರ್ಮಿಕ ಇಲಾಖೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು,ಪ್ರಾಥಮಿಕ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.ಸಣಕಲ್ಲ ಶಿಕ್ಷಕರು ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಬೆಳಗಾಂವ ಅಧಿವೇಶನದಲ್ಲಿ ಅರಣ್ಯವಾಸಿಗಳ ಪರವಾಗಿ ನಿರ್ಣಯಿಸಲು  ಸರಕಾರಕ್ಕೆ ರವೀಂದ್ರ ನಾಯ್ಕ ಅಗ್ರಹ.

Next Post

ಮೆದುಳು ಜ್ವರಕ್ಕೆ ಜಪಾನೀಸ್ ಎನ್ಸಿಫಲಾಟಿಸ್ ಲಸಿಕೆ ಅಭಿಯಾನ:ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ 1 ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ

Kannada News Desk

Kannada News Desk

Next Post
ಮೆದುಳು ಜ್ವರಕ್ಕೆ ಜಪಾನೀಸ್ ಎನ್ಸಿಫಲಾಟಿಸ್ ಲಸಿಕೆ ಅಭಿಯಾನ:ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ 1 ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ

ಮೆದುಳು ಜ್ವರಕ್ಕೆ ಜಪಾನೀಸ್ ಎನ್ಸಿಫಲಾಟಿಸ್ ಲಸಿಕೆ ಅಭಿಯಾನ:ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ 1 ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d