• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, January 22, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿ. ೧೭ ರಂದು ಶಿರಸಿಯಲ್ಲಿ ಅರಣ್ಯವಾಸಿಗಳ ರ‍್ಯಾಲಿ; ಸೋಮವಾರ ಮುಂಡಗೋಡದಲ್ಲಿ ಯಶಸ್ವಿ ಜಾಗೃತ ಪಥ ಸಂಚಲನ ನಡೆಯಿತು

ವರದಿ-ಸೀತಾರಾಮ್ ಆಚಾರ್ಯ, ಶಿರಸಿ

Kannada News Desk by Kannada News Desk
December 13, 2022
in ಉತ್ತರ ಕನ್ನಡ
0
ಡಿ. ೧೭ ರಂದು ಶಿರಸಿಯಲ್ಲಿ ಅರಣ್ಯವಾಸಿಗಳ ರ‍್ಯಾಲಿ; ಸೋಮವಾರ ಮುಂಡಗೋಡದಲ್ಲಿ ಯಶಸ್ವಿ ಜಾಗೃತ ಪಥ ಸಂಚಲನ ನಡೆಯಿತು
0
SHARES
44
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2022/12/VID-20221213-WA0171.mp4

ಡಿ. ೧೭ ರಂದು ಶಿರಸಿಯಲ್ಲಿ ಅರಣ್ಯವಾಸಿಗಳ ರ‍್ಯಾಲಿ;
ಸೋಮವಾರ ಮುಂಡಗೋಡದಲ್ಲಿ ಯಶಸ್ವಿ ಜಾಗೃತ ಪಥ ಸಂಚಲನ ನಡೆಯಿತು

ಮುAಡಗೋಡ: ಶಿರಸಿಯಲ್ಲಿ ಡಿಸೆಂಬರ್ ೧೭ ರಂದು ಜರಗುವ ಅರಣ್ಯವಾಸಿಗಳನ್ನ ಉಳಿಸಿ ಜಾಥದ ಪೂರ್ವಭಾವಿಯಾಗಿ ಸೋಮವಾರ ಮುಂಡಗೋಡದಲ್ಲಿ ಬೃಹತ್ ಅರಣ್ಯವಾಸಿಗಳ ಜಾಗೃತ ರ‍್ಯಾಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅವರ ನೇತ್ರತ್ವದಲ್ಲಿ ಜರುಗಿತು.

ಅರಣ್ಯ ಭೂಮಿ ಹಕ್ಕಿಗಾಗಿ ಸರಕಾರದ ಮೇಲೆ ಹಾಗೂ ಜನಪ್ರತಿನಿಧಿಗಳ ಮೇಲೆ ಒತ್ತಡ ತರುವ ಹಿನ್ನೆಲೆಯಲ್ಲಿ ಹಾಗೂ ಅರಣ್ಯವಾಸಿಗಳ ಜಾಗೃತೆ ಮೂಡಿಸುವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಅರಣ್ಯವಾಸಿಗಳ ಪಥ ಸಂಚಲನವು ಯಶಸ್ವಿಯಾಗಿ ಸಂಪನ್ನಗೊAಡಿತು.

ಪಥ ಸಂಚಲನದ ಅಧ್ಯಕ್ಷತೆಯನ್ನ ತಾಲೂಕ ಅಧ್ಯಕ್ಷ ಶಿವಾನಂದ ಜೋಗಿ ವಹಿಸಿದ್ದರು. ದುರ್ಗಪ್ಪ ಭಜಂತ್ರಿ, ಜಗದೀಶ್ ಕೋಡಂಬಿ, ಜಗದೀಶ್ ಶೆಟ್ಟಿ, ವಿರಭದ್ರ ಗಳಗಿ, ನಿಸಾರ್‌ಅಹಮ್ಮದ್ ಮುಂತಾದವರು ಉಪಸ್ಥಿತರಿದ್ದರು.

ಐದು ಪ್ರಮುಖ ಬೇಡಿಕೆಗಳು:
ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸುವುದು, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಪುನರ್ ಸರ್ವೇಗೆ ಆದೇಶ ಮಾಡುವುದು, ಅರಣ್ಯ ಸಿಬ್ಬಂದಿಗಳಿAದ ಉಂಟಾಗುತ್ತಿರುವ ದೌರ್ಜನ್ಯ, ಕಿರುಕುಳ ನಿಯಂತ್ರಿಸುವುದು,೧೯೭೮ ರ ಪೂರ್ವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದಿಂದ ಅರಣ್ಯೇತರ ಚಟುವಟಿಕೆಗೆ ಬಿಡುಗಡೆ ಮಾಡಿದ ೨,೫೧೩ ಕುಟುಂಬಗಳಿಗೆ ಜಿಲ್ಲೆಯಲ್ಲಿ ೬,೧೫೬ ಹಂಗಾಮಿ ಲಾಗಣಿದಾರರಿಗೆ ಖಾಯಂ ಮಂಜೂರಿ ಹಕ್ಕು ಪತ್ರ ನೀಡುವುದು, ಅರಣ್ಯ ಹಕ್ಕು ಕಾಯಿದೆ ಉಲ್ಲೇಖದಂತೆ, ಗುಜರಾತ್ ಉಚ್ಛ ನ್ಯಾಯಾಲಯದ ಆದೇಶದಂತೆ ಹಾಗೂ ಕೇಂದ್ರ ಸರಕಾರದ ಬುಡಕಟ್ಟು ಮಂತ್ರಾಲಯದ ದಿ. ೧೨ ಸಪ್ಟೆಂಬರ್ ೨೦೧೪ ರ ನಿರ್ಧೇಶನದಂತೆ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಭೂಮಿ ಹಕ್ಕಿಗೆ ನಿರ್ದಿಷ್ಠ ದಾಖಲೆಗಳಿಗೆ ಒತ್ತಾಯಿಸದೇ ಮಂಜೂರಿ ನೀಡುವ ಕ್ರಮ ಜರುಗಿಸುವ ಸಮಸ್ಯೆಗಳನ್ನ ಈಡೇರಿಸುವ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ರ‍್ಯಾಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ತಂದೆಯನ್ನು ಕೊಲೆ ಮಾಡಿ 30 ತುಂಡುಗಳಾಗಿ ಕತ್ತರಿಸಿ ಎಸೆದ ಮಗ- ರಾಜ್ಯದಲ್ಲೂ ದೆಹಲಿ ಮಾದರಿಯ ಬರ್ಬರ ಕೊಲೆ

Next Post

ಸ್ವಚ್ಛಸಂಕೀರ್ಣ” “‘ಸ್ವಚ್ಛವಾಹಿನಿ’ ಯೋಜನೆ ಗೋಕರ್ಣದಲ್ಲಿ ಹೆಸರಿಗೆ ಮಾತ್ರಕ್ಕೆ- ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ರಾಜು ಮಾಸ್ತಿ ಹಳ್ಳ ಕಿಡಿ

Kannada News Desk

Kannada News Desk

Next Post
ಸ್ವಚ್ಛಸಂಕೀರ್ಣ” “‘ಸ್ವಚ್ಛವಾಹಿನಿ’ ಯೋಜನೆ ಗೋಕರ್ಣದಲ್ಲಿ ಹೆಸರಿಗೆ ಮಾತ್ರಕ್ಕೆ- ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ರಾಜು ಮಾಸ್ತಿ ಹಳ್ಳ ಕಿಡಿ

ಸ್ವಚ್ಛಸಂಕೀರ್ಣ" "'ಸ್ವಚ್ಛವಾಹಿನಿ' ಯೋಜನೆ ಗೋಕರ್ಣದಲ್ಲಿ ಹೆಸರಿಗೆ ಮಾತ್ರಕ್ಕೆ- ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ರಾಜು ಮಾಸ್ತಿ ಹಳ್ಳ ಕಿಡಿ

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d