• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿ. ೧೭ ರಂದು ವಿವಿಧ ಜಾನಪದ ತಂಡದೊAದಿಗೆ ಶಿರಸಿಯಲ್ಲಿ ಅರಣ್ಯವಾಸಿ ಉಳಿಸಿ ಬೃಹತ್ ರ‍್ಯಾಲಿ.

ವರದಿ-ಸೀತಾರಾಮ ಆರ್ ಆಚಾರ್ಯ

Kannada News Desk by Kannada News Desk
December 16, 2022
in ಉತ್ತರ ಕನ್ನಡ
0
ಡಿ. ೧೭ ರಂದು ವಿವಿಧ ಜಾನಪದ ತಂಡದೊAದಿಗೆ ಶಿರಸಿಯಲ್ಲಿ ಅರಣ್ಯವಾಸಿ ಉಳಿಸಿ ಬೃಹತ್ ರ‍್ಯಾಲಿ.
0
SHARES
42
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2022/12/VID-20221216-WA0024.mp4

ಡಿ. ೧೭ ರಂದು ವಿವಿಧ ಜಾನಪದ ತಂಡದೊAದಿಗೆ ಶಿರಸಿಯಲ್ಲಿ ಅರಣ್ಯವಾಸಿ ಉಳಿಸಿ ಬೃಹತ್ ರ‍್ಯಾಲಿ.

ಶಿರಸಿ: ಬಗೆಹರಿಯದ ಅರಣ್ಯ ಭೂಮಿ ಹಕ್ಕು ವಂಚಿತರ ಹಕ್ಕಿನ ನಿರೀಕ್ಷೆ ಹಾಗೂ ಸುಫ್ರೀಂ ಕೋರ್ಟಿನ ಆದೇಶ ಆಗುವ ಆತಂಕದಲ್ಲಿ ಡಿಸೆಂಬರ್ ೧೭ ರಂದು ಶಿರಸಿಯಲ್ಲಿ ಸಮಸ್ಯೆಗಳನ್ನ ಮುಂದಿಟ್ಟು ಹೇಚ್ಚಿನ ಒತ್ತಡ ಹೇರುವ ತಂತ್ರಗಾರಿಕೆಯ ಮೇರೆಗೆ ರಾಜ್ಯ ಮಟ್ಟದ ಅರಣ್ಯವಾಸಿಗಳ ರ‍್ಯಾಲಿ- ಅರಣ್ಯವಾಸಿಗಳನ್ನ ಉಳಿಸಿ ಎಂಬ ಶಿರೋನಾಮೆಯ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅವರು ಇಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸುತ್ತಾ ಮೇಲಿನಂತೆ ಹೇಳಿದರು.

ಕಾರ್ಯಕ್ರಮಕ್ಕೆ ಕರ್ನಾಟಕ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಅರೇಬೈಲ್ ಶಿವರಾಮ ಹೇಬ್ಬಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ, ಮಾಜಿ ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್, ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ, ತಂಜೀಮ್ ಅಧ್ಯಕ್ಷರಾದ ಇನಾಯತ್ ಸಾಬಂದ್ರಿ ಹಾಗೂ ಜಿಲ್ಲೆಯ ಶಾಸಕರುಗಳನ್ನ ಹೋರಾಟಗಾರರ ವೇದಿಕೆಯು ಆಹ್ವಾನಿಸಿದೆ ಹಾಗೂ ವಿಶೇಷ ಆಮಂತ್ರಿತರಾಗಿ ಸಾಮಾಜಿಕ ಹೋರಾಟಗಾರರಾದ ಕಾಗೋಡ ತಿಮ್ಮಪ್ಪ ಅವರು ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಅವರು ಉಪಸ್ಥಿತರಿರುವರೆಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ರಾಜ್ಯಾದ್ಯಂತ ೧೬ ವಿವಿಧ ಜಿಲ್ಲೆಗಳಿಂದ ಅರಣ್ಯವಾಸಿಗಳು ಭಾಗವಹಿಸುವ ರ‍್ಯಾಲಿಯಲ್ಲಿ ಅರಣ್ಯವಾಸಿಗಳ ಪ್ರಮುಖ ೫ ಬೇಡಿಕೆಗಳನ್ನ ಹೋರಾಟಗಾರರ ವೇದಿಕೆಯು ಮಂಡಿಸಲಿದೆ. ಅಲ್ಲದೇ, ಸಂಘಟನೆಯ ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ ೧೨೯ ಗ್ರಾಮ ಪಂಚಾಯತಗಳಲ್ಲಿ ಪೂರ್ವಭಾವಿ ಸಭೆ ಹಾಗೂ ಕರ್ನಾಟಕದ ೧೨ ಜಿಲ್ಲೆಗಳಲ್ಲಿ ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ ನೇತ್ರತ್ವ್ವದಲ್ಲಿ ಜಾಗೃತ ಸಭೆ ಸಂಘಟಿಸಲಾಗಿದೆ. ಎಂದು ವೇದಿಕೆಯ ಪ್ರಕಟಣೆಯು ತಿಳಿಸಿದೆ.

ಈ ಸಂದರ್ಭದಲ್ಲಿ ಇಬ್ರಾಹಿಂ ಗೌಡಳ್ಳಿ, ಮಂಜುನಾಥ ನಾಯ್ಕ ಹಳ್ಳಿಬೈಲ್, ಚಿನ್ಮಯ್ ನಾಯ್ಕ ಸಣ್ಣಳ್ಳಿ, ತಿಮ್ಮಪ್ಪ ಬೀರ ನಾಯ್ಕ ಹಳ್ಳಿಬೈಲ್ ಮುಂತಾದವರು ಉಪಸ್ಥಿತರಿದ್ದರು.

ಮೆರವಣಿಗೆ:
ರಾಜ್ಯಾದ್ಯಂತ ಅರಣ್ಯವಾಸಿ, ಆದಿವಾಸಿ, ಜಾನಪದ ನೃತ್ಯ, ವಾದ್ಯದೊಂದಿಗೆ ಡಿ. ೧೭ ರಂದು ಮಧ್ಯಾಹ್ನ ೩ ಗಂಟೆಗೆ ವಾದ್ಯದೊಂದಿಗೆ ಶಿರಸಿಯ ಮಾರಿಕಾಂಬ ದೇವಾಲಯ ಏದುರಿನಿಂದ ರ‍್ಯಾಲಿ ಪ್ರಾರಂಭವಾಗಲಿದ್ದು, ಸಾಮ್ರಾಟ್ ಏದುರಿನ ಪೋಲೀಸ್ ಗ್ರೌಂಡ್‌ನಲ್ಲಿ ಸಮಾವೇಶವನ್ನು ಸಂಘಟಕರು ಹಮ್ಮಿಕೊಂಡಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮೀನು ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಬೈಕ ಸವಾರಿಬ್ಬರು ಸಾವು

Next Post

ಆರೋಗ್ಯ ಭಾರತಿ ಭಟ್ಕಳ ಸೇವಾ ಭಾರತಿ ಮತ್ತು ಸಂಘ ಪರಿವಾರದ ಸಹಯೋಗದಲ್ಲಿ ನಡೆಯಿತು ಸ್ವಉದ್ಯೋಗ ಕಾರ್ಯಾಗಾರ

Kannada News Desk

Kannada News Desk

Next Post
ಆರೋಗ್ಯ ಭಾರತಿ ಭಟ್ಕಳ ಸೇವಾ ಭಾರತಿ ಮತ್ತು ಸಂಘ ಪರಿವಾರದ ಸಹಯೋಗದಲ್ಲಿ ನಡೆಯಿತು ಸ್ವಉದ್ಯೋಗ ಕಾರ್ಯಾಗಾರ

ಆರೋಗ್ಯ ಭಾರತಿ ಭಟ್ಕಳ ಸೇವಾ ಭಾರತಿ ಮತ್ತು ಸಂಘ ಪರಿವಾರದ ಸಹಯೋಗದಲ್ಲಿ ನಡೆಯಿತು ಸ್ವಉದ್ಯೋಗ ಕಾರ್ಯಾಗಾರ

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d