• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ್ದಲ್ಲಿ ಅಕ್ರಮ ಮಣ್ಣು ಸಾಗಾಟ ಲಾರಿ ಮೇಲೆ ತಹಶೀಲ್ದಾರ್ ದಾಳಿ- ಸುದ್ದಿ ಬಿತ್ತರಿಸಿದ ವೆಬ್ ಪೋರ್ಟಲ್ ಸಂಪಾದಕ ಜೇವೋತ್ತಮ ಪೈ ಗೆ ಅರೋಪಿಗಳಿಂದ ಜೀವ ಬೆದರಿಕೆ , ಹಲ್ಲೆಗೆ ಯತ್ನ, ಪೊಲೀಸರಿಂದ ಪ್ರಕರಣ ದಾಖಲು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 23, 2022
in ಉತ್ತರ ಕನ್ನಡ
0
ಭಟ್ಕಳ್ದಲ್ಲಿ ಅಕ್ರಮ ಮಣ್ಣು ಸಾಗಾಟ ಲಾರಿ ಮೇಲೆ ತಹಶೀಲ್ದಾರ್ ದಾಳಿ- ಸುದ್ದಿ ಬಿತ್ತರಿಸಿದ ವೆಬ್ ಪೋರ್ಟಲ್ ಸಂಪಾದಕ ಜೇವೋತ್ತಮ ಪೈ ಗೆ ಅರೋಪಿಗಳಿಂದ ಜೀವ ಬೆದರಿಕೆ , ಹಲ್ಲೆಗೆ ಯತ್ನ, ಪೊಲೀಸರಿಂದ ಪ್ರಕರಣ ದಾಖಲು
0
SHARES
851
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2022/12/VID-20221223-WA0270.mp4

ಭಟ್ಕಳ್ದಲ್ಲಿ ಅಕ್ರಮ ಮಣ್ಣು ಸಾಗಾಟ ಲಾರಿ ಮೇಲೆ ತಹಶೀಲ್ದಾರ್ ದಾಳಿ- ಸುದ್ದಿ ಬಿತ್ತರಿಸಿದ ವೆಬ್ ಪೋರ್ಟಲ್ ಸಂಪಾದಕ ಜೇವೋತ್ತಮ ಪೈ ಗೆ ಅರೋಪಿಗಳಿಂದ ಜೀವ ಬೆದರಿಕೆ , ಹಲ್ಲೆಗೆ ಯತ್ನ, ಪೊಲೀಸರಿಂದ ಪ್ರಕರಣ ದಾಖಲು


ಭಟ್ಕಳ – ದಿನಾಂಕ 22-12-2022 ರಂದು ಅಪರಾಹ್ನ ಭಟ್ಕಳದಲ್ಲಿ ಲಾರಿಯಲ್ಲಿ ಅಕ್ರಮ ವಾಗಿ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ತಹಶಿಲ್ದಾರ ಸುಮಂತ ಬಿ.ಇ ಇವರಿಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಹಶಿಲ್ದಾರರು ಮುಟ್ಟಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಅಕ್ರಮ ಕೆಂಪು ಮಣ್ಣು ಸಾಗಾಟದ ವಾಹನ ಪರಿಶಿಲಿಸಿ, ಅಕ್ರಮ ಮಣ್ಣು ಸಾಗಾಟ ಎಂಬ ಕಾರಣಕ್ಕೆ ಲಾರಿಯನ್ನು ಹಿಡಿದು ಭಟ್ಕಳ ಗ್ರಾಮಿಣ ಪೋಲೀಸ್ ಠಾಣೆಯ ಸುಪರ್ದಿಗೆ ನೀಡಿರುವ ಬಗ್ಗೆ ಲೊಕರ ಖಬರ್‌ ಎಂಬ ವೆಬ್ ಪೋರ್ಟಲ್ ನಲ್ಲಿ ಸುದ್ದಿ ಪ್ರಕಟಸಿದ ಹಿನ್ನೆಲೆಯಲ್ಲಿ ಆರೋಪಿಗಳಾದ ಅಶೋಕ ನಾಯ್ಕ ಮುಟ್ಟಳ್ಳಿ ಮತ್ತು ಗಣಪತಿ ನಾಯ್ಕ ತಲಾಂದ ಇಬ್ಬರು ಲೊಕಲ್ ಖಬರ್‌ ಎಂಬ ವೆಬ್ಸೈಟ್ ನ ಸಂಪಾದಕ ಜೀವೋತ್ತಮ ಪೈ ಭಟ್ಕಳ ಇವರಿಗೆ ತಾಲೂಕಾ ಆಡಳಿತ ಸೌಧದ ಎದರುಗಡೆ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಟಿ-ಶರ್ಟ್ ಕಾಲರ್‌ ಹಿಡಿದು ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆಯನ್ನು ಹಾಕಿದ್ದು ಈ ಸಂಭಂದ ಆರೋಪಿಗಳಿಬ್ಬರ ಮೇಲೆ ಜೇವೋತ್ತಮ್ ಪೈ ಭಟ್ಕಳ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭಟ್ಕಳ ನಗರ ಠಾಣೆಯ ಪಿ.ಎಸ್.ಐ ಹನುಮಂತಪ್ಪ ಕುಡಗುಂಟಿ ಅವರು ಪ್ರಕರಣ ದಾಖಲಿಸಿಕೊಂಡು, ಎಫ್.ಐ.ಆರ್ ಮಾಡಿದ್ದಾರೆ. ಈ ಸಂಭಂದ ಹೆಚ್ಣಿನ ತನಿಖೆಯನ್ನು ಕೈ ಗೊಂಡಿದ್ದಾರೆ.

 

ಭಟ್ಕಳದಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಅಧಿಕಾರಿಗಳು ಕೈಗೊಂಡ ಕ್ರಮದ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದೇ ಮಹಾಪರಾಧ ಎಂಬಂತೆ ಹಲ್ಲೆ ಮಾದ್ಯಮದವರ ಮೇಲೆ ಅಕ್ರಮ ದಂದೆಕೊರರು ಹಲ್ಲೆ ನಡೆಸುತ್ತಿದ್ದು , ಮಾಧ್ಯಮದವರು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾದ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಇಂತವರಿಗೆ ರಾಜಕಿಯ ವ್ಯಕ್ತಿಗಳ ಕೃಪಾಕಟಾಕ್ಷವು ಕಾರಣವಿರಬಹುದು ಎಂದು ಸಾರ್ವಜನಿಕವಾಗಿ ಬಹಿರಂಗವಾಗಿ ಭಟ್ಕಳ ನಗರಗಳಲ್ಲಿ ಅಲ್ಲಲ್ಲಿ ಗುಸು ಗುಸು ಚರ್ಚೆ ಮಾಡುತ್ತಿರುವುದು ಕೇಳಿ ಬರುತ್ತಿದೆ.

ರಾಜ್ಯದ ಹಲವು ಭಾಗಗಳಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದೆ, ಅವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಪತ್ರಕರ್ತರ ಬಗ್ಗೆ ಹಲ್ಲೆ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿರುವುದು ವಿಷಾದನೀಯ ಸಂಗತಿ ಈ ಬಗ್ಗೆ ಸರ್ಕಾರ ಮತ್ತು ಜನ ಪ್ರತಿನಿಧಿಗಳು , ಪೊಲೀಸ ಇಲಾಖೆ ಸೂಕ್ತ ಕ್ರಮ ಕೈಗೊಂಡು ಸಂವಿಧಾನದ 4 ನೇ ಅಂಗ ಎನಿಸಿಕೊಂಡ ಪತ್ರಕರ್ತರಿಗೆ ಜೀವಕ್ಕೆ ಭದ್ರತೆ ನೀಡುವಂತಹ ಕೆಲಸಗಳು ಆಗಬೇಕಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಶಾಲಾ ಮಕ್ಕಳಿಂದ ಉರ್ದು ಪ್ರಾರ್ಥನೆ ಹೇಳಿಸಿದ್ದ ಪ್ರಿನ್ಸಿಪಾಲ್ ಸಸ್ಪೆನ್ಡ್

Next Post

ಮುರುಡೇಶ್ವರದಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ಸಮುದ್ರದಲ್ಲಿ ಮುಳುಗಿ ಸಾವು

Kannada News Desk

Kannada News Desk

Next Post
ಮುರುಡೇಶ್ವರದಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ಸಮುದ್ರದಲ್ಲಿ ಮುಳುಗಿ ಸಾವು

ಮುರುಡೇಶ್ವರದಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ಸಮುದ್ರದಲ್ಲಿ ಮುಳುಗಿ ಸಾವು

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d