• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹೆಡ್ ಮಾಸ್ಟರ್ ನೇತೃತ್ವದಲ್ಲಿ ಪ್ರತಿದಿನ ಮಧ್ಯಾಹ್ನ ಬಾರ್‌ಲ್ಲಿ ಎಣ್ಣೆ ಪಾರ್ಟಿ ಮಾಡುತಿದ್ದ 5 ಜನ ಕುಡುಕ ಶಿಕ್ಷಕರು ಮತ್ತು  ಕುಡುಕ ಹೆಡ ಮಾಸ್ಟರ್ ಸಸ್ಪೆನ್ಡ್(ಅಮಾನತ್ತು)

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 25, 2022
in ಬ್ರೇಕಿಂಗ್ ನ್ಯೂಸ್
0
ಹೆಡ್ ಮಾಸ್ಟರ್ ನೇತೃತ್ವದಲ್ಲಿ ಪ್ರತಿದಿನ ಮಧ್ಯಾಹ್ನ ಬಾರ್‌ಲ್ಲಿ ಶಿಕ್ಷಕರ ಪಾರ್ಟಿ
0
SHARES
2.9k
VIEWS
WhatsappTelegram Share on FacebookShare on TwitterLinkedin

 

ಹೆಡ್ ಮಾಸ್ಟರ್ ನೇತೃತ್ವದಲ್ಲಿ ಪ್ರತಿದಿನ ಮಧ್ಯಾಹ್ನ ಬಾರ್‌ಲ್ಲಿ ಎಣ್ಣೆ ಪಾರ್ಟಿ ಮಾಡುತಿದ್ದ 5 ಜನ ಕುಡುಕ ಶಿಕ್ಷಕರು ಮತ್ತು  ಕುಡುಕ ಹೆಡ ಮಾಸ್ಟರ್ ಸಸ್ಪೆನ್ಡ್(ಅಮಾನತ್ತು)

ರಾಯಚೂರು -ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕ್ಯಾಂಪಿನ ಪ್ರೌಢ ಶಾಲೆಯ ಶಿಕ್ಷಕರು ಪ್ರತಿದಿನ ಮಧ್ಯಾಹ್ನ ಬಾರ್‌ಗಳಲ್ಲಿ ಕುಳಿತು ಮತ್ತೇರಿಸಿಕೊಳ್ಳುತ್ತಿರುವ ಘಟನೆ ನಡೆದಿದೆ. ಸ್ವತಃ ಪೋಷಕರು ವಿಡಿಯೋ ಮಾಡಿ ಮಾಧ್ಯಮ ಮುಖಾಂತರ ಬಿಡುಗಡೆ ಮಾಡಿದ್ದರು. ಮುಖ್ಯಗುರುಗಳ ನೇತೃತ್ವದಲ್ಲಿ ಈ ಎಣ್ಣೆ ಪಾರ್ಟಿ ನಡೆಯುತ್ತದೆ ಎಂಬ ಆರೋಪ ಕೇಳಿಬಂದಿತ್ತು.. ದೈಹಿಕ ಶಿಕ್ಷಕ ಚನ್ನಪ್ಪ ರಾಠೋಡ್, ಶಿಕ್ಷಕರಾದ ಲಿಂಗಪ್ಪ ಪೂಜಾರ, ಕೇಶವ್ ಕುಮಾರ್, ಅಬ್ದುಲ್ ಅಜೀಜ್ ಎಂಬುವವರು ಸಹ ಬಾರ್‌ಗೆ ಹಾಜರಾಗುತ್ತಾರೆ ಎನ್ನಲಾಗಿತ್ತು. ಇವರು ಮಧ್ಯಾಹ್ನ ಊಟದ ಅವಧಿಯಲ್ಲಿ ಬಾರ್‌ಗಳಿಗೆ ಹೋಗಿ ಮೋಜು ಮಸ್ತಿ ಮಾಡುತ್ತಾರೆ ಎಂದು ಪೋಷಕರು ಆರೋಪಿಸಿದ್ದರು. ಹೋದವರು ಎಷ್ಟೋತ್ತಾದರೂ ಬರುವುದೇ ಇಲ್ಲ. ಒಂದುವೇಳೆ ಬಂದರೂ ಸಹ ಅವರು ಪಾಠ ಮಾಡುವ ಸ್ಥಿತಿಯಲ್ಲಿ ಇರುವುದಿಲ್ಲ ಎಂದು ಆರೋಪಿಸಿದರು.

ಶಿಕ್ಷಕರಾದವರೇ ಕುಡಿತಕ್ಕೆ ದಾಸರಾದರೆ ಮಕ್ಕಳಿಗೆ ಏನು ಪಾಠ ಮಾಡಬಹುದು ಎಂದು ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಶಿಕ್ಷಕರು ಬಾರ್‌ಗಳಲ್ಲಿ ಕುಳಿತು ಮತ್ತೇರಿಸಿಕೊಳ್ಳುತ್ತಿರುವ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದರು.ಜೊತೆಗೆ ಜಿಪಿಎಸ್‌ ಅಳವಡಿಸಿ ತರಗತಿಗೆ ನಿಗದಿಯಾದ ಸಂದರ್ಭದಲ್ಲಿ ಶಾಲೆಯಲ್ಲಿ ಯಾರೂ ಇಲ್ಲದಿರುವ ಚಿತ್ರಗಳನ್ನು ತೆಗೆದಿದ್ದರು.

ಈ ಚಿತ್ರಗಳು ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಎಲ್ಲ ಕಡೆ ವೈರಲ್‌ ಆಗಿತ್ತು. ಶಿಕ್ಷಕರನ್ನು ಅಮಾನತು ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಲಸಿದ್ದರು.ಆರೋಪ ಮೇಲ್ನೋಟಕ್ಕೆ ಸಾಬಿತಾದ ಹಿನ್ನಲೇ ಇದೀಗ ಶಿಕ್ಷಣ ಇಲಾಖೆ ಉನ್ನತ ಅಧಿಕಾರಿಗಳು 5 ಜನ ಕುಡುಕ ಶಿಕ್ಷಕರು ಮತ್ತು ಹೆಡ್ ಮಾಸ್ಟರ್ ನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಜ.14,15 ಹಾಗೂ 16 ರಂದು ಸಿದ್ಧನಕೊಳ್ಳದ ಮಹಾ ರಥೋತ್ಸವ:ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಂಭ್ರಮ..!

Next Post

ಸುರತ್ಕಲ್ ಜಲೀಲ್ ಕೊಲೆ ಪ್ರಕರಣ ಭೇದಿಸಲು ಕ್ರಮ ಕೈಗೋಳಲಾಗುವದು-ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

Kannada News Desk

Kannada News Desk

Next Post
ಸುರತ್ಕಲ್ ಜಲೀಲ್ ಕೊಲೆ ಪ್ರಕರಣ ಭೇದಿಸಲು ಕ್ರಮ ಕೈಗೋಳಲಾಗುವದು-ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

ಸುರತ್ಕಲ್ ಜಲೀಲ್ ಕೊಲೆ ಪ್ರಕರಣ ಭೇದಿಸಲು ಕ್ರಮ ಕೈಗೋಳಲಾಗುವದು-ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d