• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕು ಪಂಚಾಯತ ಕಚೇರಿ ಎದುರಿನ ಹಣ್ಣಿನ ಅಂಗಡಿ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಸ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ವಿಶ್ವ ಹಿಂದೂ ಪರಿಷತ್ತು ಭಟ್ಕಳ ಮತ್ತು ಹಿಂದೂ ಜಾಗರಣ ವೇಧಿಕೆ ಭಟ್ಕಳ ಘಟಕ ಮನವಿ

Kannada News Desk by Kannada News Desk
December 26, 2024
in ಉತ್ತರ ಕನ್ನಡ
0
ಭಟ್ಕಳ ತಾಲೂಕು ಪಂಚಾಯತ ಕಚೇರಿ ಎದುರಿನ ಹಣ್ಣಿನ ಅಂಗಡಿ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಸ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ವಿಶ್ವ ಹಿಂದೂ ಪರಿಷತ್ತು ಭಟ್ಕಳ ಮತ್ತು ಹಿಂದೂ ಜಾಗರಣ ವೇಧಿಕೆ ಭಟ್ಕಳ ಘಟಕ ಮನವಿ
0
SHARES
573
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2024/12/VID-20241226-WA19621.mp4

ಭಟ್ಕಳ ತಾಲೂಕು ಪಂಚಾಯತ ಕಚೇರಿ ಎದುರಿನ ಹಣ್ಣಿನ ಅಂಗಡಿ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಸ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ವಿಶ್ವ ಹಿಂದೂ ಪರಿಷತ್ತು ಭಟ್ಕಳ ಮತ್ತು ಹಿಂದೂ ಜಾಗರಣ ವೇಧಿಕೆ ಭಟ್ಕಳ ಘಟಕ ಮನವಿ

 

http://kannadatodaynews.net/wp-content/uploads/2024/12/VID-20241226-WA19551.mp4

ಭಟ್ಕಳ: ವಿಶ್ವ ಹಿಂದೂ ಪರಿಷತ್ ಭಟ್ಕಳ ಘಟಕ ಹಾಗೂ ಹಿಂದೂ ಜಾಗರಣಾ ವೇದಿಕೆ ಭಟ್ಕಳ ಘಟಕ ವತಿಯಿಂದ ಗುರುವಾರ ಭಟ್ಕಳದ ತಾಲೂಕ ಪಂಚಾಯತ ಎದುರುಗಡೆ ಯ ಹಣ್ಣಿನ ಅಂಗಡಿ ಕಿಡಿಗೇಡಿಗಳು ಬೆಂಕ್ಕಿ ಹಚ್ಚಿ ಸುಟ್ಟು ಹಾಕಿದ ದುಸ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಮತ್ತು ಭಟ್ಕಳದ ಮುರಿನಕಟ್ಟೆಯಲ್ಲಿ ಮಾರಿ ದೇವಿಯ ಗೊಂಬೆ ನಾಪತ್ತೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾನ್ಯ ಎಸಿ ಅವರ ಅನುಪಸ್ಥತಿಯಲ್ಲಿ ತಹಶಿಲ್ದಾರರಿಗೆ ಮತ್ತು ಭಟ್ಕಳ ನಗರ ಪೊಲೀಸ್ *ಇಲಾಖೆಯ ಅಧಿಕಾರಿಗಳಿಗೆ ಭಟ್ಕಳದಲ್ಲಿ ಈ ರೀತಿ ಘಟನೆಗೆ ಕಾರಣ ವಾಗಿ ಪದೆ ಪದೆ ಶಾಂತಿಭಂಗ ಉಂಟು ಮಾಡಿದವರನ್ನು ಪತ್ತೆ ಮಾಡಿ ಅವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ನೀಡಿದರು.ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಭಟ್ಕಳ ತಾಲೂಕ ಅಧ್ಯಕ್ಷ ರಾಮಕೃಷ್ಣ ನಾಯ್ಕ್, ಹಿಂದೂ ಜಾಗರಣ ವೇಧಿಕೆ ಯ ನಾಗೇಶ ನಾಯ್ಕ್, ಭಜರಂಗದಳದ ಪ್ರಮುಖ ದೀಪಕ್ ನಾಯ್ಕ್, ಬಿಜಿಪಿ ಮುಖಂಡರಾದ ಶ್ರೀಕಾಂತ ನಾಯ್ಕ್ ಆಸರಕೇರಿ, ರಾಘು ನಾಯ್ಕ್, ಸುಬ್ರಾಯ ದೇವಾಡಿಗ,ಕೇಶವ್ ನಾಯ್ಕ್ ಚೌತನಿ ಮುಂತಾದವರು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ ಕಚೇರಿ ಎದುರಿನ ಹಣ್ಣಿನ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಗುರುವಾರ ನಸುಕಿನಲ್ಲಿ ತಗುಲಿದ ಬೆಂಕಿಗೆ ಇಡೀ ಅಂಗಡಿ ಭಸ್ಮವಾಗಿದೆ. ಮಾವಿನಕುರ್ವೆ ಪಂಚಾಯತ ವ್ಯಾಪ್ತಿಯ ತಲಗೋಡು ಗ್ರಾಮದ ಕೋಟೆಮನೆಯ ರಾಮಚಂದ್ರ ನಾಯ್ಕ ಅವರು ಇಲ್ಲಿ ತಾತ್ಕಾಲಿಕ ಮಳಿಗೆ ನಿರ್ಮಿಸಿಕೊಂಡಿದ್ದರು. ಅಲ್ಲಿ ಅವರು ಹಣ್ಣಿನ ವ್ಯಾಪಾರ ನಡೆಸಿ ಬದುಕು ಕಟ್ಟಿಕೊಂಡಿದ್ದರು. ಡಿ 26ರ ನಸುಕಿನ 2.30ಕ್ಕೆ ಅಂಗಡಿ ಹೊತ್ತಿ ಉರಿದಿದೆ. ದ್ವೇಷಕ್ಕೆ ಉರಿದ ಅಂಗಡಿ ಹಣ್ಣಿನ ಅಂಗಡಿಯ ಮಾಲಕನ ಮೇಲಿನ ದ್ವೇಷದಿಂದ ಮಳಿಗೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅನುಮಾನ ವ್ಯಕ್ತವಾಗಿದೆ. 7 ಲಕ್ಷ ರೂ ಹಾನಿಯಾದ ಬಗ್ಗೆ ರಾಮಚಂದ್ರ ನಾಯ್ಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಹುಡುಕಾಟ ನಡೆಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳದ ಮುರಿನಕಟ್ಟೆಯಲ್ಲಿದ್ದ ತಾಯಿ ಮಾರಿಕಾಂಬೆ 2 ಗೊಂಬೆಗಳು ನಾಪತ್ತೆಯಾಗಿದ್ದು ನಮ್ಮ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ- ಹಿಂದೂ ಮುಖಂಡ ಗೋವಿಂದ ನಾಯ್ಕ

Next Post

ಭಟ್ಕಳ ಭೂ ಮಾಪನಾ ಇಲಾಖೆಯ ಸರ್ವೆಯರ್ ಅನೂಪ ಶೆಟ್ಟಿ ನಿಧನ

Kannada News Desk

Kannada News Desk

Next Post
ಭಟ್ಕಳ ಭೂ ಮಾಪನಾ ಇಲಾಖೆಯ ಸರ್ವೆಯರ್ ಅನೂಪ ಶೆಟ್ಟಿ ನಿಧನ

ಭಟ್ಕಳ ಭೂ ಮಾಪನಾ ಇಲಾಖೆಯ ಸರ್ವೆಯರ್ ಅನೂಪ ಶೆಟ್ಟಿ ನಿಧನ

Please login to join discussion

ಕ್ಯಾಲೆಂಡರ್

December 2024
MTWTFSS
 1
2345678
9101112131415
16171819202122
23242526272829
3031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d