• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, December 20, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕ್ರಿಯಾಶೀಲ ಗೆಳೆಯರ ಸಂಘದ ನೇತೃತ್ವದಲ್ಲಿ ‘ಭಟ್ಕಳ ಉತ್ಸವ’ಕ್ಕೆ ಸಿದ್ಧತೆ

Kannada News Desk by Kannada News Desk
December 17, 2025
in ಉತ್ತರ ಕನ್ನಡ
0
ಕ್ರಿಯಾಶೀಲ ಗೆಳೆಯರ ಸಂಘದ ನೇತೃತ್ವದಲ್ಲಿ ‘ಭಟ್ಕಳ ಉತ್ಸವ’ಕ್ಕೆ ಸಿದ್ಧತೆ
0
SHARES
298
VIEWS
WhatsappTelegram Share on FacebookShare on TwitterLinkedin

ಭಟ್ಕಳ:ನಗರದಲ್ಲಿ ಮೊದಲ ಬಾರಿ ‘ಭಟ್ಕಳ ಉತ್ಸವ’ ಎಂಬ ವಿಶಿಷ್ಟ ಹಾಗೂ ಐತಿಹಾಸಿಕ ಕಾರ್ಯಕ್ರಮವನ್ನು ಆಯೋಜಿಸಲು ಕ್ರಿಯಾಶೀಲ ಗೆಳೆಯರ ಸಂಘ ಭಟ್ಕಳ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಉತ್ಸವದ ಸಂಪೂರ್ಣ ಮಾಹಿತಿಯನ್ನು ನೀಡಲು ಬುಧವಾರ ಬೆಳಗ್ಗೆ 11 ಗಂಟೆಗೆ ಭಟ್ಕಳದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಮೇಶ್ ಖಾರ್ವಿ ಅವರು, ಡಿಸೆಂಬರ್ 25, 26, 27 ಹಾಗೂ 28ರಂದು ನಾಲ್ಕು ದಿನಗಳ ಕಾಲ ಭಟ್ಕಳ ಉತ್ಸವ ನಡೆಯಲಿದ್ದು, ಈ ಅವಧಿಯಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಉತ್ಸವದ ಅಂಗವಾಗಿ ವಿವಿಧ ಮೇಳಗಳ ಪ್ರದರ್ಶನ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ ಎಂದು ಹೇಳಿದರು.

ಭಟ್ಕಳ ಉತ್ಸವದ ಸಂಚಾಲಕರಾದ ಶ್ರೀಕಾಂತ್ ನಾಯ್ಕ್ ಮಾತನಾಡಿ, ಉತ್ಸವದಲ್ಲಿ ಕೃಷಿ ಹಾಗೂ ಸಾವಯವ ತರಕಾರಿ ಮೇಳ, ವಿವಿಧ ಆಹಾರ ಮೇಳ, ಸೀರೆ ಮತ್ತು ಉಡುಪು ವಸ್ತ್ರಗಳ ಮೇಳ, ಮತ್ಸ್ಯಮೇಳ, ವಿವಿಧ ಉದ್ಯಮಗಳ ಮಾಹಿತಿ ಕೇಂದ್ರ, ಐಸ್‌ಕ್ರೀಮ್ ಮೇಳ, ಗುಡಿ ಕೈಗಾರಿಕೆ ವಸ್ತುಗಳ ಮೇಳ, ಹಲಸಿನ ಹಣ್ಣಿನ ಮೇಳ ಸೇರಿದಂತೆ ಹಲವು ಆಕರ್ಷಕ ಮೇಳಗಳನ್ನು ಆಯೋಜಿಸಲಾಗಿದೆ ಎಂದರು. ಜೊತೆಗೆ ಅಮ್ಮ್ಯೂಸ್ಮೆಂಟ್ ಪಾರ್ಕ್ ಹಾಗೂ ವಾಲಿಬಾಲ್ ಕ್ರೀಡಾಕೂಟವೂ ಉತ್ಸವದ ಭಾಗವಾಗಿರಲಿದೆ ಎಂದು ಮಾಹಿತಿ ನೀಡಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯರು ಭಟ್ಕಳ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಜನಪ್ರಿಯ ಕನ್ನಡ ಕಲಾವಿದರಿಂದ ಸಂಗೀತ ರಸಮಂಜರಿ, ನೃತ್ಯ ಕಾರ್ಯಕ್ರಮಗಳು ನಡೆಯಲಿದ್ದು, ಯುವಜನಮೇಳ, ಜಾನಪದ ಪ್ರದರ್ಶನಗಳು ಹಾಗೂ ಮಕ್ಕಳ ಪ್ರತಿಭಾ ಕಾರಂಜಿ ಮುಂತಾದ ಕಾರ್ಯಕ್ರಮಗಳು ಸಾರ್ವಜನಿಕರನ್ನು ರಂಜಿಸಲಿವೆ.

ಭಟ್ಕಳದ ಖಾಜಿಯಾ ಕಂಪೌಂಡ್, ಜಾಗಟೆಬೈಲು, ಎನ್‌ಎಚ್‌–66 ವೆಂಕಟಪುರ ಪ್ರದೇಶದಲ್ಲಿ ಉತ್ಸವ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಟ್ಕಳ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಗೌರವ ಸಲಹಗಾರರು ಹಾಗೂ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ್, ನಜೀರ್ ಕಾಸಿಂ ಜಿ, ವಿವಿಧ ಮೇಳಗಳ ಸಂಯೋಜಕರಾದ ಶ್ರೀಧರ್ ಮರುವಂತೆ, ಕ್ರಿಯಾಶೀಲ ಗೆಳೆಯರ ಸಂಘದ ಸದಸ್ಯರಾದ ಮನಮೋಹನ್ ನಾಯ್ಕ್, ದೀಪಕ್ ನಾಯ್ಕ್, ಪಾಂಡು ನಾಯ್ಕ್, ಭವಾನಿ ಶಂಕರ್, ವಿನಾಯಕ ಪಾಂಡುರಂಗ, ವೆಂಕಟೇಶ್ ಮೊಗೆರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ತಕ್ಷಣ ಟೆಂಡರ್ ಮತ್ತು ತಜ್ಞ ವೈದ್ಯರ ನೇಮಕಕ್ಕೆ ಭರವಸೆ

Next Post

ದಲಿತ ಹಕ್ಕುಗಳ ಹೋರಾಟಗಾರ ಕಿರಣ ನಾರಾಯಣ ಶಿರೂರರಿಗೆ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ವಿಶಿಷ್ಟ ಸೇವಾ ಪ್ರಶಸ್ತಿ

Kannada News Desk

Kannada News Desk

Next Post
ದಲಿತ ಹಕ್ಕುಗಳ ಹೋರಾಟಗಾರ ಕಿರಣ ನಾರಾಯಣ ಶಿರೂರರಿಗೆ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ವಿಶಿಷ್ಟ ಸೇವಾ ಪ್ರಶಸ್ತಿ

ದಲಿತ ಹಕ್ಕುಗಳ ಹೋರಾಟಗಾರ ಕಿರಣ ನಾರಾಯಣ ಶಿರೂರರಿಗೆ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ವಿಶಿಷ್ಟ ಸೇವಾ ಪ್ರಶಸ್ತಿ

Please login to join discussion

ಕ್ಯಾಲೆಂಡರ್

December 2025
MTWTFSS
1234567
891011121314
15161718192021
22232425262728
293031 
« Nov    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d