Month: August 2025

ಭಟ್ಕಳದಲ್ಲಿ ನಟ ಚೇತನ ಅಹಿಂಸಾ: ಹೊಸ ರಾಜಕೀಯ ಪಕ್ಷದ ಘೋಷಣೆ, ಭ್ರಷ್ಟಾಚಾರ ಹಾಗೂ ಪರಿಸರ ವಿಚಾರಕ್ಕೆ ಆದ್ಯತೆ

ಭಟ್ಕಳ: ಸಾಮಾಜಿಕ ಹೋರಾಟಗಾರ ಹಾಗೂ ಚಿತ್ರನಟ ಚೇತನ ಅಹಿಂಸಾ ಅವರು ಭಟ್ಕಳ ಪ್ರವಾಸದ ವೇಳೆ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವ ಉದ್ದೇಶವನ್ನು ಪ್ರಕಟಿಸಿದರು. ರಾಜ್ಯದ ಆಡಳಿತ ವ್ಯವಸ್ಥೆಯ ...

Read moreDetails

ಏಷ್ಯಾ ಪೆಸಿಫಿಕ್ ಯೋಗ ಸ್ಪರ್ಧೆಗೆ ಆಯ್ಕೆಯಾದ ನಂದನ್ ಭಟ್‌ಗೆ ಅನಂತಮೂರ್ತಿ ಹೆಗಡೆರಿಂದ ವೈಯಕ್ತಿಕ ನೆರವು

ಶಿರಸಿ: ಅಂತರರಾಷ್ಟ್ರೀಯ ಮಟ್ಟದ ಏಷ್ಯಾ ಪೆಸಿಫಿಕ್ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಪ್ರತಿಭಾವಂತ ಯೋಗ ಸಾಧಕ ನಂದನ್ ನರಸಿಂಹ ಭಟ್ ಅವರಿಗೆ ಬಿಜೆಪಿ ರೈತ ...

Read moreDetails

ಭಟ್ಕಳ ಶ್ರೀ ಮಾರಿಕಾಂಬಾ ಜಾತ್ರೆಗೆ ಚಾಲನೆ: ಭಕ್ತರ ಸಾಗರ, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ

  ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಭಟ್ಕಳದ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರೋತ್ಸವಕ್ಕೆ ಬುಧವಾರ ಬೆಳಿಗ್ಗೆ ದೇವಿಯ ಮೂರ್ತಿಯನ್ನು ಗದ್ದುಗೆಯ ...

Read moreDetails

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಸಿಗದಿರುವುದು ನಿರಾಶಾದಾಯಕ: ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಟೀಕೆ

  ಭಟ್ಕಳ: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವ ಕ್ರಮವನ್ನು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಟೀಕಿಸಿದ್ದಾರೆ. ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗದಿರುವುದು ...

Read moreDetails

ಸಚಿವ ಸ್ಥಾನ ಸಿಗದ ವಿಚಾರ: ಉತ್ತರ ಕನ್ನಡ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಖಂಡ ಅನಂತ ಮೂರ್ತಿ ಹೆಗಡೆ ಆರೋಪ

  ಶಿರಸಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿಧಿತ್ವ ಸಿಗದಿರುವುದನ್ನು ಖಂಡಿಸಿರುವ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಈ ...

Read moreDetails

ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ

ಮೈಸೂರು: ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಅವರ ಆಪ್ತ ಸಹಾಯಕ ಶಿವಕುಮಾರ್‌ ಅವರು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ...

Read moreDetails

ಭಟ್ಕಳದ ಐತಿಹಾಸಿಕ ಶ್ರೀ ಮಾರಿಕಾಂಬಾ ಮಾರಿ ಜಾತ್ರೆ ಆ.5-6ರಂದು; ಭಕ್ತರ ಸೇವೆಗೆ ವ್ಯಾಪಕ ಸಿದ್ಧತೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಭಟ್ಕಳದ ಶ್ರೀ ಮಾರಿಕಾಂಬಾ ಮಾರಿ ಜಾತ್ರೆ ಆಗಸ್ಟ್ 5 ಮತ್ತು 6ರಂದು ಸಂಪ್ರದಾಯಬದ್ಧವಾಗಿ ನಡೆಯಲಿದೆ. ಈ ...

Read moreDetails

ಭಟ್ಕಳ ರೌಡಿ ಶೀಟರ್‌ಗೆ 6 ತಿಂಗಳ ಗಡಿಪಾರು; ಮೈಸೂರು ನಗರದಲ್ಲಿ ವಾಸಿಸಲು ಪೊಲೀಸ್ ಆದೇಶ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ರೌಡಿ ಶೀಟರ್ ಜಗದೀಶ ವಾಸು ಮೊಗೇರ (33) ವಿರುದ್ಧ ಪೊಲೀಸರು ಗಡಿಪಾರು ಕ್ರಮ ಕೈಗೊಂಡಿದ್ದು, ಆತನನ್ನು ಆರು ತಿಂಗಳ ...

Read moreDetails

ಭಟ್ಕಳ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಅರುಣ್ ಕುಮಾರ್ ವಿರುದ್ಧ ಅನಾಮಧೇಯ ದೂರು: ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಪ್ಪ ನಾಯ್ಕ್ ಅಭಿಹಿತ್ಲು ನೇತೃತ್ವದಲ್ಲಿ ಸಾರ್ವಜನಿಕರ ಪ್ರತಿಭಟನೆ

  ಭಟ್ಕಳ: ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಶಸ್ತ್ರಚಿಕಿತ್ಸಕ ಡಾ. ಅರುಣ್ ಕುಮಾರ್ ಅವರ ವಿರುದ್ಧ ಅನಾಮಧೇಯ ವ್ಯಕ್ತಿಯೊಬ್ಬರು ರಾಜ್ಯ ಸರ್ಕಾರ ಮತ್ತು ...

Read moreDetails

ಯಾವುದೇ ಕಾರಣಕ್ಕೂ ಹಳೆ ಮೀನು ಮಾರುಕಟ್ಟೆ ಸ್ಥಳಾಂತರವಿಲ್ಲ, ಜನರ ಅನುಕೂಲಕ್ಕಾಗಿ ಮತ್ತೊಂದು ಹೊಸ ಮೀನುಮಾರುಕಟ್ಟೆ ನಿರ್ಮಾಣ ಮಾಡ್ತೇವೆ: ಸಚಿವ ಮಂಕಾಳ ಎಸ್ ವೈದ್ಯ ಹೇಳಿಕೆ

  ಭಟ್ಕಳ- ಮೀನು ಮಾರುಕಟ್ಟೆ ಸ್ಥಳಾಂತರ ಮಾಡುತ್ತಾರೆ ಎಂದು ಮೀನುಗಾರರಿಗೆ ತಪ್ಪುಮಾಹಿತಿ ನೀಡಿ ಗೊಂದಲಮಯ ವಾತಾವರಣ ಸ್ರಷ್ಟಿಮಾಡುವ ಕೆಲಸ ಕೆಲ ದಿನಗಳಿಂದ ವಿರೋಧ ಪಕ್ಷದವರು ಹಾಗೂ ಕೆಲ ...

Read moreDetails
Page 1 of 18 1 2 18

ಕ್ಯಾಲೆಂಡರ್

August 2026
MTWTFSS
 12
3456789
10111213141516
17181920212223
24252627282930
31 

Welcome Back!

Login to your account below

Retrieve your password

Please enter your username or email address to reset your password.