• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳನ್ನ ಉಳಿಸಿ ಜಾಥ; ಡಿ. ೧೦ ಶಿರಸಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶನ- ರವೀಂದ್ರ ನಾಯ್ಕ.

ವರದಿ-ಸೀತಾರಾಮ ಆಚಾರ್ಯ, ಶಿರಸಿ

Kannada News Desk by Kannada News Desk
November 30, 2022
in ಉತ್ತರ ಕನ್ನಡ
0
ಅರಣ್ಯವಾಸಿಗಳನ್ನ ಉಳಿಸಿ ಜಾಥ; ಡಿ. ೧೦ ಶಿರಸಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶನ- ರವೀಂದ್ರ ನಾಯ್ಕ.
0
SHARES
21
VIEWS
WhatsappTelegram Share on FacebookShare on TwitterLinkedin

ಅರಣ್ಯವಾಸಿಗಳನ್ನ ಉಳಿಸಿ ಜಾಥ;
ಡಿ. ೧೦ ಶಿರಸಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶನ- ರವೀಂದ್ರ ನಾಯ್ಕ.

https://kannadatodaynews.net/wp-content/uploads/2022/11/VID-20221130-WA0100.mp4

ಮುಂಡಗೋಡ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸುವAತೆ ಅಗ್ರಹಿಸಿ, ಶಿರಸಿಯಲ್ಲಿ ಡಿ. ೧೦ ರಂದು ಸಂಘಟಿಸಲಾದ ಅರಣ್ಯವಾಸಿಗಳನ್ನ ಉಳಿಸಿ ಜಾಥದಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶಿಸಲಾಗುವುದೆಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ಅವರು ಇಂದು ಮುಂಡಗೋಡ ತಾಲೂಕಿನ, ದೈವಜ್ಞ ಕಲ್ಯಾಣ ಮಂಟಪದಲ್ಲಿ ಶಿರಸಿಯಲ್ಲಿ ಡಿ. ೧೦ ರಂದು ಸಂಘಟಿಸಲಾದ ಅರಣ್ಯವಾಸಿಗಳನ್ನ ಉಳಿಸಿ ಜಾಥದ ಪೂರ್ವಭಾವಿ ಸಭೆಯಲ್ಲಿ ಅತಿಕ್ರಮಣದಾರರನ್ನ ಉದ್ದೇಶಿಸಿ ಮಾತನಾಡಿದರು.

ಚಳಿಗಾಲದ ಅಧಿವೇಶನ ಡಿಸೆಂಬರ್ ೧೯ ರಿಂದ ಬೆಳಗಾಂವದಲ್ಲಿ ಜರುಗುವ ಹಿನ್ನೆಲೆಯಲ್ಲಿ, ಅರಣ್ಯವಾಸಿಗಳ ಸಮಸ್ಯೆಗಳ ಸ್ಫಂದಿಸುವ ದಿಶೆಯಲ್ಲಿ, ಸರಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ರ‍್ಯಾಲಿ ಸಂಘಟಿಸಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ತಾಲೂಕ ಸಮಿತಿ ಅಧ್ಯಕ್ಷ ಶಿವಾನಂದ ಜೋಗಿ ಅಧ್ಯಕ್ಷತೆ ವಹಿಸಿದ್ದರು. ಶೇಖಯ್ಯ ಹಿರೇಮಠ, ಮಹೇಶ ಗಣೇಶನಗರ, ಮಲ್ಲಿಕಾರ್ಜುನ ಓಣೀಕೇರಿ, ನಿಸಾರ್ ಅಹಮ್ಮದ್ ಹನುಮಾಪುರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಚಾಯಪ್ಪ ಲಂಬಾಣಿ, ಅಬ್ದುಲ್ ರಜಾಕ್, ಅರ್ಜುನ ಚೆನ್ನಪ್ಪ ಮುಂತಾದವರು ಉಪಸ್ಥಿತರಿದ್ದರು.

ತಿದ್ದುಪಡಿ ಪ್ರಮಾಣ ಪತ್ರ ಅವಶ್ಯ:
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಹಂತಹAತವಾಗಿ ಒಕ್ಕಲೆಬ್ಬಿಸಲಾಗುವುದೆಂಬ ಪ್ರಮಾಣ ಪತ್ರ ಸುಫ್ರೀಂ ಕೋರ್ಟನಲ್ಲಿ ರಾಜ್ಯ ಸರಕಾರ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಅರಣ್ಯವಾಸಿಗಳ ಪರವಾಗಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಅರಣ್ಯ ಅತಿಕ್ರಮಣದಾರರು ನಿರಾಶ್ರಿತರಾಗುವುರೆಂದು ರವೀಂದ್ರ ನಾಯ್ಕ ಹೇಳಿದರು.

Related

Previous Post

ರಾಜ್ಯ ಬಿಜೆಪಿ ಸರ್ಕಾರದಿಂದ ಮಿತಿ ಮೀರಿದ ಭ್ರಷ್ಟಾಚಾರ, ಅಕ್ರಮ : ಸರ್ಕಾರವನ್ನು ವಜಾಗೊಳಿಸಿ ರಾಜ್ಯಪಾಲರಿಗೆ ಎಸ್. ಡಿ. ಪಿ. ಐ ಆಗ್ರಹ.

Next Post

ವಾವ್ ಎನ್ನಿಸಿದ ವಿದ್ಯಾರ್ಥಿಗಳ ವಸ್ತು ಪ್ರದರ್ಶನ.

Kannada News Desk

Kannada News Desk

Next Post
ವಾವ್ ಎನ್ನಿಸಿದ ವಿದ್ಯಾರ್ಥಿಗಳ ವಸ್ತು ಪ್ರದರ್ಶನ.

ವಾವ್ ಎನ್ನಿಸಿದ ವಿದ್ಯಾರ್ಥಿಗಳ ವಸ್ತು ಪ್ರದರ್ಶನ.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.