• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮನೆಯ ಹೊರಗಡೆ ಆಟ ಆಡುತ್ತಿದ್ದ 4 ವರ್ಷದ ಬಾಲಕನನ್ನು ಕಚ್ಚಿ ತಿಂದ ಬೀದಿ ನಾಯಿಗಳು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 1, 2022
in ಬ್ರೇಕಿಂಗ್ ನ್ಯೂಸ್
0
ಮನೆಯ ಹೊರಗಡೆ ಆಟ ಆಡುತ್ತಿದ್ದ 4 ವರ್ಷದ ಬಾಲಕನನ್ನು ಕಚ್ಚಿ ತಿಂದ ಬೀದಿ ನಾಯಿಗಳು
0
SHARES
858
VIEWS
WhatsappTelegram Share on FacebookShare on TwitterLinkedin

4 ವರ್ಷದ ಬಾಲಕನನ್ನು ಕಚ್ಚಿ ತಿಂದ ಬೀದಿ ನಾಯಿಗಳು

ಭದ್ರಾವತಿ- ಶಿವಮೊಗ್ಗ ಜಿಲ್ಲೆಯ
ಭದ್ರಾವತಿ ದಡಮಘಟ್ಟ ಗ್ರಾಮದಲ್ಲಿ
ಬೀದಿ ನಾಯಿಗಳ‌ ದಾಳಿಗೆ ನಾಲ್ಕು ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.

ನಸ್ರುಲ್ಲಾ ಎಂಬವರ ಮಗ ಸೈಯದ್ ಎಂಬ ಬಾಲಕನ‌ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ‌ ಮಾಡಿದೆ.ಸೈಯದ್
ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ನಾಯಿಗಳ ಗುಂಪು
ದಾಳಿ ಮಾಡಿ ಬಾಲಕನಿಗೆ ಎಳೆದಾಡಿ ತಲೆಯನ್ನೇ ಸೀಳಿ ಹಾಕಿದೆ.

ಮನೆಯವರು ಹೊರಗೆ ಬಂದು ನೋಡುವಷ್ಟರಲ್ಲಿ ಬಾಲಕನ ಸ್ಥಿತಿ ಗಂಭೀರವಾಗಿತ್ತು.ತಕ್ಷಣ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದು ಕೊಂಡು ಬರುವಾಗ ಬಾಲಕ
ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಈ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಆದರೆ ಸಂಬಂಧ ಪಟ್ಟ ಪಂಚಾಯತಿಯವರು ಈ ಬಗ್ಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಇದರಿಂದಾಗಿ ಇದೀಗ ಜೀವವೊಂದು ಬಲಿಯಾಗಿದೆ ಎಂದು ಬಾಲಕನ‌ ಕಟುಂಬ ಆರೋಪಿಸಿದೆ.

Related

Previous Post

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ರದ್ದಾಗಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಮುಂದುವರಿಸಲು ಮಧ್ಯಸ್ಥಿಕೆ ವಹಿಸಲು ಕೋರಿ ರಾಷ್ಟ್ರಪತಿಗಳಿಗೆ ಮನವಿ

Next Post

ಪರಸ್ಪರ ಮುಖ ನೋಡದೆ ಯುವತಿ ಫೇಸ್ಬುಕ್ ಡಿಪಿ ನೋಡಿ ಮರುಳಾಗಿ , ಹನಿಟ್ರ್ಯಾಪ್ ಗೆ ಒಳಗಾಗಿ ಬರೋಬ್ಬರಿ 40 ಲಕ್ಷ ಹಣ ಕಳೆದುಕೊಂಡು ಪಾಪರ್ ಆದ ಯುವಕ

Kannada News Desk

Kannada News Desk

Next Post
ಪರಸ್ಪರ ಮುಖ ನೋಡದೆ ಯುವತಿ ಫೇಸ್ಬುಕ್ ಡಿಪಿ ನೋಡಿ ಮರುಳಾಗಿ , ಹನಿಟ್ರ್ಯಾಪ್ ಗೆ ಒಳಗಾಗಿ ಬರೋಬ್ಬರಿ 40 ಲಕ್ಷ ಹಣ ಕಳೆದುಕೊಂಡು ಪಾಪರ್ ಆದ ಯುವಕ

ಪರಸ್ಪರ ಮುಖ ನೋಡದೆ ಯುವತಿ ಫೇಸ್ಬುಕ್ ಡಿಪಿ ನೋಡಿ ಮರುಳಾಗಿ , ಹನಿಟ್ರ್ಯಾಪ್ ಗೆ ಒಳಗಾಗಿ ಬರೋಬ್ಬರಿ 40 ಲಕ್ಷ ಹಣ ಕಳೆದುಕೊಂಡು ಪಾಪರ್ ಆದ ಯುವಕ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.