• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 30, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

42 ವರ್ಷದ ಶಿಕ್ಷಕರೊಬ್ಬರು ತನ್ನ 20 ವರ್ಷದ ವಿದ್ಯಾರ್ಥಿನಿಯ ನಡುವೆ ಲವ್ – ದೇವಸ್ಥಾನದಲ್ಲಿ ಮದುವೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 12, 2022
in ದೇಶಿ ಸುದ್ದಿ
0
42 ವರ್ಷದ ಶಿಕ್ಷಕರೊಬ್ಬರು ತನ್ನ 20 ವರ್ಷದ ವಿದ್ಯಾರ್ಥಿನಿಯ ನಡುವೆ ಲವ್ – ದೇವಸ್ಥಾನದಲ್ಲಿ ಮದುವೆ
0
SHARES
2k
VIEWS
WhatsappTelegram Share on FacebookShare on TwitterLinkedin

42 ವರ್ಷದ ಶಿಕ್ಷಕರೊಬ್ಬರು ತನ್ನ 20 ವರ್ಷದ ವಿದ್ಯಾರ್ಥಿನಿಯ ನಡುವೆ ಲವ್ – ದೇವಸ್ಥಾನದಲ್ಲಿ ಮದುವೆ

ಬಿಹಾರ-ಪ್ರೀತಿಗೆ ಕಣ್ಣಿಲ್ಲ, ಪ್ರೀತಿ ಕುರುಡು ಅಂತಾ ಮಾತಿದೆ. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಅದಕ್ಕೆ ಮತ್ತೊಂದು ಸೇರ್ಪಡೆ ಬಿಹಾರದ ಈ ಜೋಡಿ. 42 ವರ್ಷದ ಶಿಕ್ಷಕರೊಬ್ಬರು ತನ್ನ 20 ವರ್ಷದ ವಿದ್ಯಾರ್ಥಿನಿಯನ್ನು ಪ್ರೀತಿಸಿ ದೇಗುಲದಲ್ಲಿ ವಿವಾಹವಾಗಿ ಸುದ್ದಿಯಾಗಿದ್ದಾರೆ.

ಬಿಹಾರ ರಾಜ್ಯದ ಸಮಸ್ಟಿಪುರದಲ್ಲಿ ಈ ವಿವಾಹ ನಡೆದಿದೆ. 42 ವರ್ಷದ ಸಂಗೀತಾ ಕುಮಾರ್ ಅದೇ ಊರಿನಲ್ಲಿ ರೊಸ್ದ ಬಜಾರ್ ಎಂಬಲ್ಲಿ ಇಂಗ್ಲಿಷ್ ಕೋಚಿಂಗ್ ಕ್ಲಾಸ್ ನಡೆಸುತ್ತಿದ್ದರು. ಅಲ್ಲಿಗೆ 20 ವರ್ಷದ ವಿದ್ಯಾರ್ಥಿನಿ ಶ್ವೇತಕುಮಾರಿ ಕೋಚಿಂಗ್‌ಗಾಗಿ ಬಂದಿದ್ದು, ಈ ವೇಳೆ ಇಬ್ಬರ ನಡುವೆ ಪ್ರೀತಿ ಚಿಗುರೊಡೆದಿದೆ.

ಬಳಿಕ ಇಬ್ಬರೂ ಮದ್ವೆಯಾಗಲೂ ನಿರ್ಧರಿಸಿದ್ದು, ಸಮೀಪದ ದೇವಸ್ಥಾನಕ್ಕೆ ತೆರಳಿ ಸಪ್ತಪದಿ ತುಳಿದಿದ್ದಾರೆ. ಇಬ್ಬರು ದೇಗುಲವೊಂದರಲ್ಲಿ ಸಪ್ತಪದಿ ತುಳಿಯುತ್ತಿರುವ ಫೋಟೋ ವೈರಲ್ ಆಗಿದೆ.
ಈ ಪ್ರೇಮ ಪ್ರಕರಣವು ಈ ಹಿಂದೆ ಬಿಹಾರದಲ್ಲಿ ಸಮಸ್ಟಿಪುರದಲ್ಲೇ ನಡೆದಿದ್ದ ಮತುಕನಾಥ್ ಹಾಗೂ ಜುಲಿಯಾ ಪ್ರೇಮಕತೆಯನ್ನು ನೆನಪಿಸುವಂತೆ ಮಾಡಿದೆ. ಮತುಕನಾಥ್ ಹಾಗೂ ಜುಲಿಯಾ ಪ್ರೇಮಕತೆಯೂ ಇದೇ ರೀತಿ ಇದ್ದು, ಆದರೆ ಅದು ದುರಂತ ಅಂತ್ಯಗೊಂಡಿತ್ತು.

ಬಿಹಾರದ ನಿವಾಸಿಯಾಗಿದ್ದ ಮತುಕನಾಥ್ ಪಾಟ್ನಾ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ಅವರು ವಿದ್ಯಾರ್ಥಿಗಳಿಗೆ ಕ್ಯಾಂಪೊಂದನ್ನು ಆಯೋಜಿಸಿದ್ದರು. ಇದಕ್ಕೆ ವಿದ್ಯಾರ್ಥಿನಿಯಾಗಿ ಜ್ಯೂಲಿ ಕೂಡ ಸೇರಿಕೊಂಡಿದ್ದಳು. ಕ್ಯಾಂಪ್‌ನಲ್ಲಿ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು. ಇಬ್ಬರು ಪರಸ್ಪರ ತಮ್ಮ ದೂರವಾಣಿ ಸಂಖ್ಯೆಗಳನ್ನು ಬದಲಿಸಿಕೊಂಡಿದ್ದರು. ಇದಾದ ಬಳಿಕ ಇವರು ಸುದೀರ್ಘ ಸಂಭಾಷಣೆಯನ್ನು ಆರಂಭಿಸಿದ್ದರು. ಆದರೆ, ಅತ್ತ ಮತುಕನಾಥ್‌ಗೆ ಆಗಲೇ ವಿವಾಹವಾಗಿ ಮಕ್ಕಳು ಕೂಡ ಇದ್ದರು. ಆದರೆ, ಆತ ಯುವತಿಯ ಪ್ರೀತಿಗಾಗಿ ತನ್ನ ಮೊದಲ ಮದುವೆ ಪತ್ನಿ ಮಕ್ಕಳನ್ನು ಬಿಟ್ಟು ಬಂದಿದ್ದರು. ಪರಿಣಾಮ ಅವರನ್ನು ಕೆಲಸದಿಂದಲೂ ಅಮಾನತು ಮಾಡಲಾಗಿತ್ತು. ಇಷ್ಟೆಲ್ಲದರ ಮಧ್ಯೆಯೂ ಇವರ ಪ್ರೀತಿ ಮುಂದುವರೆದಿತ್ತು.

ಆದರೆ ನಂತರ ಇವರಿಬ್ಬರ ಫೋಟೋಗಳು ಸ್ಥಳೀಯ ಪತ್ರಿಕೆಯಲ್ಲಿಯೂ ಕಾಣಿಸಿಕೊಂಡಿದ್ದವು. ಮತುಕನಾಥ್ ಮುಂದೆ ಲವ್ ಗುರು ಎಂದೇ ಫೇಮಸ್ ಆದರು. ಈ ಪ್ರಣಯ ಜೋಡಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆದವು. ಆದರೆ, 2017ರಲ್ಲಿ ಈ ಪ್ರೊಫೆಸರ್‌ ಅನ್ನು ಆಕೆ ತೊರೆದು ಆಧ್ಮಾತ್ಮಿಕ ಗುರುವಾಗಿ ಬದಲಾಗಿದ್ದಳು. ಈ ಹೊಸ ಪ್ರೇಮ ಪ್ರಸಂಗದೊಂದಿಗೆ ಹಳೆಯ ಮತುಕನಾಥ್– ಜ್ಯೂಲಿ ಪ್ರೇಮಕತೆಯನ್ನು ಸ್ಮರಿಸುವಂತೆ ಮಾಡಿದೆ.

Related

Previous Post

ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ 2 ಜನ ವಿದ್ಯಾರ್ಥಿಗಳು ಸಾವು

Next Post

ಭಟ್ಕಳ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಯೂಥ್ ಜೋಡೋ ಬೂತ್ ಜೋಡೋ ಕಾರ್ಯಕ್ರಮ .

Kannada News Desk

Kannada News Desk

Next Post
ಭಟ್ಕಳ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಯೂಥ್ ಜೋಡೋ ಬೂತ್ ಜೋಡೋ ಕಾರ್ಯಕ್ರಮ .

ಭಟ್ಕಳ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಯೂಥ್ ಜೋಡೋ ಬೂತ್ ಜೋಡೋ ಕಾರ್ಯಕ್ರಮ .

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.