• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 10, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಿಶ್ಚಿತ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಎನ್.ಪಿ.ಎಸ್‌ ಸರ್ಕಾರಿ ನೌಕರ ಸಂಘದ ಭಟ್ಕಳ ಘಟಕದಿಂದ ಶಾಸಕ ಸುನಿಲ್‌ ನಾಯ್ಕ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ

ವರದಿ-ಜೀವೋತ್ತಮ್ ಪೈ ಭಟ್ಕಳ

Kannada News Desk by Kannada News Desk
December 14, 2022
in ಉತ್ತರ ಕನ್ನಡ
0
ನಿಶ್ಚಿತ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಎನ್.ಪಿ.ಎಸ್‌ ಸರ್ಕಾರಿ ನೌಕರ ಸಂಘದ ಭಟ್ಕಳ ಘಟಕದಿಂದ ಶಾಸಕ ಸುನಿಲ್‌ ನಾಯ್ಕ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ
0
SHARES
280
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2022/12/VID-20221214-WA0070.mp4

ನಿಶ್ಚಿತ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ
ಕರ್ನಾಟಕ ರಾಜ್ಯ ಎನ್.ಪಿ.ಎಸ್‌ ಸರ್ಕಾರಿ ನೌಕರ ಸಂಘದ ಭಟ್ಕಳ ಘಟಕದಿಂದ ಶಾಸಕ ಸುನಿಲ್‌ ನಾಯ್ಕ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ

ಭಟ್ಕಳ – ರಾಜ್ಯ ಸರ್ಕಾರವು 1-6-2006 ರಿಂದ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿಗೋಳಿಸಿರುವ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಡಿಸೆಂಬರ 19ರಿಂದ ಆರಂಭವಾಗುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್‌ ನೌಕರ ಸಂಘದ ಭಟ್ಕಳ ಘಟಕವು ಶಾಸಕ ಸುನಿಲ್‌ ನಾಯ್ಕರಿಗೆ ಮನವಿ ಪತ್ರವನ್ನು ನೀಡಿದರು.

ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಶಾಸಕರು ಕಳೆದ 3 – 4 ದಿನಗಳ ಹಿಂದೆ ಈ ಬಗ್ಗೆ ಗಮನಕ್ಕೆ ತಂದಾಗ ಹಳೆಯ ಪಿಂಚಣಿ ಯೋಜನೆಯ ಬಗ್ಗೆ ಇಂಧನ ಸಚಿವ ಸುನಿಲ ಕುಮಾರ ಅವರಲ್ಲಿ ಚರ್ಚಿಸಿದ್ದು ಈ ಬಗ್ಗೆ ರಾಜ್ಯದ ಹಲವೆಡೆ ಬೇಡಿಕೆ ಇದ್ದು ಈ ಬಗ್ಗೆ ಚಳಿಗಾಲದ ಅಧಿವೇ಼ಶನದಲ್ಲಿ ಚರ್ಚಿಸುವ ಭರವಸೆಯನ್ನು ನೀಡಿದ್ದು ಈ ಬಗ್ಗೆ ನಾಳೆ ಬೆಂಗಳುರಿಗೆ ತೆರಳುವವರಿದ್ದು ಈ ಸಂಭಂದ ಮುಖ್ಯಮಂತ್ರಿಗಳಲ್ಲಿ ಹಾಗೂ ಸಚಿವ ಆರ್‌ ಅಶೊಕ ಬಳಿ ಚರ್ಚಿಸಿ ಇಲ್ಲಿನ ಸಂಪೂರ್ಣ ವಿವರಗಳನ್ನು ಅವರಿಗೆ ಒದಗಿಸಿ ಸರ್ಕಾರದ ಚಳಿಗಾಲದ ಅಧಿವೇ಼ನದಲ್ಲಿ ಈ ಬಗ್ಗೆ ವಿಷಯವನ್ನು ಪ್ರಸ್ತಾಪಿಸುವುದಾಗಿ ಈ ಅಧಿವೇಷನದ ಅವಧಿಯಲ್ಲಿ ಅಧಿಕಾರಿ ವರ್ಗದವರ ಬೇಡಿಕೆಯನ್ನು ನೆರವೇರಿವ ಬಗ್ಗೆ ಭರವಸೆಯನ್ನು ನೀಡಿದರು.

ಈ ಸಂಧರ್ಭದಲ್ಲಿ ಬೇಡಿಕೆಗೆ ಆಗ್ರಹಿಸಿ ತಾಲೂಕಾ ಆಡಳಿತ ಸೌಧದ ಎದುರಿನಲ್ಲಿ ಅಧಿಕಾರಿ ವರ್ಗದವರು ಸಾಂಕೆತಿಕವಾಗಿ ಪ್ರತುಭಟಿಸಿದರು ಈ ಸಂಧರ್ಭದಲ್ಲಿ ಭಟ್ಕಳ ತಹಶಿಲ್ದಾರ ಸುಮಂತ ಬಿಇ, ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‌ ಮಂಜುನಾಥ ಎನ್‌, ಎನ್.ಪಿ.ಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಹೆಗಡೆ, ತಾಲೂಕಾಧ್ಯಕ್ಷ ಶೆಖರ ಪೂಜಾರಿ, ಖಜಾಂಚಿ ಗುಡ್ಡಪ್ಪ ಸೇರಿದಂತೆ ಹಲವಾರು ಸರ್ಕಾರಿ ನೌಕರರು ಉಪಸ್ಥಿತರಿದ್ದರು.

Related

Previous Post

ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆ.

Next Post

ಶಿರಸಿಯಲ್ಲಿನ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶಿಸಿ- ರವಿಂದ್ರ ನಾಯ್ಕ.

Kannada News Desk

Kannada News Desk

Next Post
ಶಿರಸಿಯಲ್ಲಿನ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶಿಸಿ- ರವಿಂದ್ರ ನಾಯ್ಕ.

ಶಿರಸಿಯಲ್ಲಿನ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶಿಸಿ- ರವಿಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.