• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕನ ಅಸಭ್ಯ ವರ್ತನೆ- ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 15, 2022
in ರಾಜ್ಯ ಸುದ್ದಿ
0
ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕನ ಅಸಭ್ಯ ವರ್ತನೆ- ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು
0
SHARES
810
VIEWS
WhatsappTelegram Share on FacebookShare on TwitterLinkedin

ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕನ ಅಸಭ್ಯ ವರ್ತನೆ- ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು

ಮೈಸೂರು- ಮಂಡ್ಯ ಸಮೀಪ ಹಾಸ್ಟೆಲ್ ಒಂದರಲ್ಲಿ ಕಾಮುಕ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಆ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಈಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಚಿನ್ಮಯ ಆನಂದ ಮೂರ್ತಿಗೆ ಹುಡುಗಿಯರು ಧರ್ಮದೇಟು ನೀಡಿ ಪಾಠ ಕಲಿಸಿದ್ದಾರೆ.
ಶಿಕ್ಷಕ ಚಿನ್ಮಯ ಆನಂದ ಮೂರ್ತಿ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ. ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು -ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಸ್ಥಳಕ್ಕೆ ಕೆ.ಆರ್.ಎಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಶಿಕ್ಷಕನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು ಇನ್ನೂ ಹಲವು ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ.

ಶಿಕ್ಷಕನ ಕಾಮ ಪುರಾಣದ ಬಗ್ಗೆ ಈತನ ಮೊಬೈಲ್ ನಲ್ಲಿ ಮತ್ತಷ್ಟು ಮಾಹಿತಿ ತೊರಕಿದೆ. ಈತ ಶಿಕ್ಷಕಿಯೊಬ್ಬರನ್ನೂ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದು, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿಯರಿಗೆ ಆ ವಿಡಿಯೋ ತೋರಿಸಿ ತನ್ನ ಜೊತೆ ಸಹಕರಿಸದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆವೊಡ್ಡಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.

Related

Previous Post

ಎರಡು ವರ್ಷಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ-ಆರೋಪಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

Next Post

ಭ್ರಷ್ಟಾಚಾರದ ದೂರು ಹಿನ್ನಲೆ ಭಟ್ಕಳದ ಮುಂಡಳ್ಳಿ ನ್ಯಾಯಬೆಲೆ ಅಂಗಡಿಗೆ ಅಧಿಕಾರಿಗಳ ತಂಡ ಆಗಮಿಸಿ ತನಿಖೆ ಮತ್ತು ದಾಖಲೆ ಪರಿಶೀಲನೆ

Kannada News Desk

Kannada News Desk

Next Post
ಭ್ರಷ್ಟಾಚಾರದ ದೂರು ಹಿನ್ನಲೆ ಭಟ್ಕಳದ ಮುಂಡಳ್ಳಿ ನ್ಯಾಯಬೆಲೆ ಅಂಗಡಿಗೆ ಅಧಿಕಾರಿಗಳ ತಂಡ ಆಗಮಿಸಿ ತನಿಖೆ ಮತ್ತು ದಾಖಲೆ ಪರಿಶೀಲನೆ

ಭ್ರಷ್ಟಾಚಾರದ ದೂರು ಹಿನ್ನಲೆ ಭಟ್ಕಳದ ಮುಂಡಳ್ಳಿ ನ್ಯಾಯಬೆಲೆ ಅಂಗಡಿಗೆ ಅಧಿಕಾರಿಗಳ ತಂಡ ಆಗಮಿಸಿ ತನಿಖೆ ಮತ್ತು ದಾಖಲೆ ಪರಿಶೀಲನೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.