• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, May 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾರು, ಬಸ್‌, ಬೈಕ್ ನಡುವೆ ಸರಣಿ ಅಪಘಾತ-ಓರ್ವ ಸಾವು, ಇಬ್ಬರು ಗಂಭೀರ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 23, 2022
in ಉತ್ತರ ಕನ್ನಡ
0
ಕಾರು, ಬಸ್‌, ಬೈಕ್ ನಡುವೆ ಸರಣಿ ಅಪಘಾತ-ಓರ್ವ ಸಾವು, ಇಬ್ಬರು ಗಂಭೀರ
0
SHARES
323
VIEWS
WhatsappTelegram Share on FacebookShare on TwitterLinkedin

ಕಾರು, ಬಸ್‌, ಬೈಕ್ ನಡುವೆ ಸರಣಿ ಅಪಘಾತ-ಓರ್ವ ಸಾವು, ಇಬ್ಬರು ಗಂಭೀರ

ಕಾರವಾರ: ಕಾರು, ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ‌ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ.


ಬಾಳ್ನಿಯ ಸತ್ಯಂ ಗೋವಿಂದ ನಾಯ್ಕ(19) ಮೃತಪಟ್ಟ ಯುವಕ. ಮಕ್ಕಳನ್ನು ಶಾಲೆಗೆ ಬಿಡಲು ಬಂದಿದ್ದ.ವೇಳೆ ಬೈಕ್, ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈತನ ಜೊತೆ ಇದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೂಡ ಬಸ್’ಗೆ ಗುದ್ದಿದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಸ್ಥಳಕ್ಕೆ ಕದ್ರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related

Previous Post

ಶಿಕ್ಷಕ ನಿಂದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಗೀತಾ ಸಾವು

Next Post

ಹೆಡ್ ಮಾಸ್ಟರ್ ನೇತೃತ್ವದಲ್ಲಿ ಪ್ರತಿದಿನ ಮಧ್ಯಾಹ್ನ ಬಾರ್‌ಲ್ಲಿ ಶಿಕ್ಷಕರ ಪಾರ್ಟಿ

Kannada News Desk

Kannada News Desk

Next Post
ಹೆಡ್ ಮಾಸ್ಟರ್ ನೇತೃತ್ವದಲ್ಲಿ ಪ್ರತಿದಿನ ಮಧ್ಯಾಹ್ನ ಬಾರ್‌ಲ್ಲಿ ಶಿಕ್ಷಕರ ಪಾರ್ಟಿ

ಹೆಡ್ ಮಾಸ್ಟರ್ ನೇತೃತ್ವದಲ್ಲಿ ಪ್ರತಿದಿನ ಮಧ್ಯಾಹ್ನ ಬಾರ್‌ಲ್ಲಿ ಶಿಕ್ಷಕರ ಪಾರ್ಟಿ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಆರ್.ಟಿ.ಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದು ಯಾಕೆ ಅಸಲಿ ವಿಷಯ ಇಲ್ಲಿದೆ ನೋಡಿ
ಮಂಗಳೂರಿನಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಇಲಾಖೆಯ ಭ್ರಷ್ಟರು
ಕಳೆದ ವರ್ಷ ನವಂಬರನಲ್ಲಿ ಭಟ್ಕಳದಲ್ಲಿ ನಡೆದ ಮೀನು ಮೇಳ ಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಪಡೆಯದೇ 9 ಕೋಟಿ 85 ಲಕ್ಷ ರೂಪಾಯಿ ಖರ್ಚು ಮಾಡಿದ ಅಧಿಕಾರಿಗಳು.
ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಹೆಗ್ಗುರುತು : ಡಾ. ಆರ್. ವಿ. ಸರಾಫ್
ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*
ಭಟ್ಕಳದ ಹಾಡುವಳ್ಳಿ ಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ದೋಷಿ ಎಂದು ಜಿಲ್ಲಾ ನ್ಯಾಯಾಲಯದಿಂದ ಘೋಷಣೆ
22:37